ಚಂಬಲ್ ನದಿಯಲ್ಲಿ 7 ಮಂದಿ ಭಕ್ತರು ನೀರುಪಾಲು ; ತೀವ್ರ ಶೋಧ
10 ಜನರನ್ನು ರಕ್ಷಿಸಿದ ಗ್ರಾಮಸ್ಥರು...
Team Udayavani, Mar 18, 2023, 9:27 PM IST
ಕರೌಲಿ: ಜಸ್ಥಾನದ ಕರೌಲಿ ಜಿಲ್ಲೆಯ ಸಪೋತ್ರಾ ಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದ್ದು,17 ಮಂದಿ ಚಂಬಲ್ ನದಿಯಲ್ಲಿ ಮುಳುಗಿದ್ದು, ಆ ಪೈಕಿ 10 ಜನರನ್ನು ಗ್ರಾಮಸ್ಥರು ರಕ್ಷಿಸಿದ್ದು, ಉಳಿದ ಏಳು ಮಂದಿಗಾಗಿ ಶೋಧ ಮುಂದುವರಿದಿದೆ.
ಮಾಹಿತಿಯ ಪ್ರಕಾರ, ಮಧ್ಯಪ್ರದೇಶದ ಜರೂರ್ ಗ್ರಾಮದ 17 ಯಾತ್ರಿಕರ ತಂಡವು ಕೈಲಾದೇವಿ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದ ವೇಳೆ ಜಗದಾರ್ ಘಾಟ್ನಿಂದ ದಾರಿಯಲ್ಲಿ ನದಿಯಲ್ಲಿ ಅವಘಡ ಸಂಭವಿಸಿದೆ. ಮೊಸಳೆಯೊಂದು ದಾಳಿ ಮಾಡಲು ಮುಂದಾಗಿದ್ದು ಈ ವೇಳೆ ಎಲ್ಲರೂ ನೀರಿನ ಹರಿವು ಹೆಚ್ಚಿದ್ದ ಪ್ರದೇಶಕ್ಕೆ ತೆರಳಿದ ಕಾರಣ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಸ್ಥಳೀಯ ಡೈವರ್ಗಳ ಪ್ರಯತ್ನಗಳ ಹೊರತಾಗಿಯೂ, ಎರಡು ದೇಹಗಳು ಮಾತ್ರ ಪತ್ತೆಯಾಗಿದ್ದು ಉಳಿದ ಐವರಿಗಾಗಿ ಶೋಧ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಆಧುನಿಕ ಭಾರತದ ಮಿರ್ ಜಾಫರ್ – ಸಂಬಿತ್ ಪಾತ್ರ
80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಇದೊಂದು ಆಗುವವರೆಗೆ ಬಿಜೆಪಿಯನ್ನು ಸೋಲಿಸಲು ಸಾಧ್ಯವೇ ಇಲ್ಲ…; ಪ್ರಶಾಂತ್ ಕಿಶೋರ್
ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!
ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾದೇಶಿ ಪ್ರಜೆಗಳ ಬಂಧನ