ಬೆಂಗಳೂರು ಸಾಯ್ ಕೇಂದ್ರದ ಏಳು ವನಿತಾ ಹಾಕಿಪಟುಗಳಿಗೆ ಕೋವಿಡ್
Team Udayavani, Apr 26, 2021, 11:50 PM IST
ಬೆಂಗಳೂರು: ವನಿತಾ ಹಾಕಿಪಟುಗಳ ಮೇಲೆ ಕೊರೊನಾ ದಾಳಿ ಮಾಡಿದೆ. ನಾಯಕಿ ರಾಣಿ ರಾಮ್ಪಾಲ್ ಸೇರಿದಂತೆ ಏಳು ಮಂದಿ ಆಟಗಾರ್ತಿಯರ ಕೋವಿಡ್ ಫಲಿತಾಂಶ ಪಾಸಿಟಿವ್ ಬಂದಿದೆ. ಜತೆಗೆ ಇಬ್ಬರು ಸಹಾಯಕ ಸಿಬಂದಿಗೆ ಕೊರೊನಾ ತಗುಲಿದೆ.
ಬೆಂಗಳೂರಿನ “ಸಾಯ್’ ಕೇಂದ್ರದಲ್ಲಿ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವುದಕ್ಕಿಂತ ಮೊದಲು ಇವರನ್ನು ಕೋವಿಡ್ ಪರೀಕ್ಷೆಗೆ ಒಳ ಪಡಿಸಲಾಗಿತ್ತು. ಸೋಮವಾರ ಫಲಿತಾಂಶ ಬಂದಿದ್ದು, ಏಳು ಆಟಗಾರ್ತಿಯರಿಗೆ ಕೊರೊನಾ ಸೋಂಕು ತಗುಲಿದ್ದು ದೃಢಪಟ್ಟಿದೆ.
ಉಳಿದವರೆಂದರೆ ಸವಿತಾ ಪುನಿಯ, ಶರ್ಮಿಳಾ ದೇವಿ, ರಜನಿ, ನವಜೋತ್ ಕೌರ್, ನವನೀತ್ ಕೌರ್ ಮತ್ತು ಸುಶೀಲಾ. ಜತೆಗೆ ವೀಡಿಯೋ ಅನಾಲಿಸ್ಟ್ ಅಮೃತಪ್ರಕಾಶ್ ಮತ್ತು ಸೈಂಟಿಫಿಕ್ ಎಡ್ವೆ„ಸರ್ ವೇನ್ ಲೊಂಬಾರ್ಡ್ ಅವರಲ್ಲೂ ಕೊರೊನಾ ಕಾಣಿಸಿಕೊಂಡಿದೆ.
10 ದಿನಗಳ ವಿರಾಮದ ಬಳಿಕ ಈ ಆಟಗಾರ್ತಿಯರೆಲ್ಲ ರವಿವಾರ ಬೆಂಗಳೂರಿನ ಸಾಯ್ ಕೇಂದ್ರಕ್ಕೆ ಆಗಮಿಸಿದ್ದರು.
ಇದನ್ನೂ ಓದಿ :ಪಂಜಾಬ್ ವಿರುದ್ಧ 5 ವಿಕೆಟ್ಗಳ ಜಯ ಸಾಧಿಸಿ ಗೆಲುವಿನ ಹಳಿ ಏರಿದ ಕೆಕೆಆರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ