ಕ್ಯಾಲಿಫೋರ್ನಿಯಾ: ರೈಲ್ವೆ ಯಾರ್ಡ್ ನಲ್ಲಿ ಗುಂಡಿನ ದಾಳಿ, ಎಂಟು ಮಂದಿ ಸಾವು
ಗುಂಡಿನ ದಾಳಿ ನಡೆಸಿ ಸಾವಿಗೀಡಾದ ವ್ಯಕ್ತಿ ಸ್ಥಳೀಯ ಸಾರಿಗೆ ಪ್ರಾಧಿಕಾರದ(ವಿಟಿಎ) ಉದ್ಯೋಗಿ ಎಂದು ವರದಿ ತಿಳಿಸಿದೆ.
Team Udayavani, May 27, 2021, 8:31 AM IST
ಸ್ಯಾನ್ ಫ್ರಾನ್ಸಿಸ್ಕೋ: ರೈಲ್ವೆ ಯಾರ್ಡ್ ನ ಉದ್ಯೋಗಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಕ್ಯಾಲಿಫೋರ್ನಿಯಾದಲ್ಲಿ ಬುಧವಾರ(ಮೇ 26) ನಡೆದಿರುವುದಾಗಿ ವರದಿ ತಿಳಿಸಿದೆ.
ದಕ್ಷಿಣ ಸ್ಯಾನ್ ಫ್ರಾನ್ಸಿಸ್ಕೋದ ಸ್ಯಾನ್ ಜೋಸ್ ನಲ್ಲಿರುವ ಸಾರ್ವಜನಿಕ ಸಾರಿಗೆ ನಿರ್ವಹಣಾ ಪ್ರಾಂಗಣದಲ್ಲಿ ನಡೆದ ಗುಂಡಿನ ದಾಳಿಯ ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಗುಂಡಿನ ದಾಳಿ ನಡೆಸಿದ ಶಂಕಿತ ಕೂಡಾ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ರೈಲ್ ಯಾರ್ಡ್ ಕಾಂಪೌಂಡ್ ನೊಳಗೆ ಸ್ಫೋಟಕ ಸಾಧನಗಳು ಇದ್ದಿರುವ ವರದಿ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿತ್ತು. ಮತ್ತು ಕಟ್ಟಡದಲ್ಲಿರುವ ಪ್ರತಿಯೊಂದು ಕೋಣೆಗಳನ್ನು ತಪಾಸಣೆ ಮಾಡಿರುವುದಾಗಿ ಸಾಂತಾ ಕ್ಲಾರಾ ಕೌಂಟಿಯ ಡೆಪ್ಯುಟಿ ಷರೀಪ್ಸ್ ರಸ್ಸೆಲ್ ಡೇವಿಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಗುಂಡಿನ ದಾಳಿ ನಡೆಸಿದ ವ್ಯಕ್ತಿಯೂ ಸಾವನ್ನಪ್ಪಿರುವುದಾಗಿ ತಿಳಿಸಿರುವ ಡೇವಿಸ್ , ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದ್ದಿರುವುದಾಗಿ ಮಾಹಿತಿ ನೀಡಿದ್ದಾರೆ. ಗುಂಡಿನ ದಾಳಿ ನಡೆಸಿ ಸಾವಿಗೀಡಾದ ವ್ಯಕ್ತಿ ಸ್ಥಳೀಯ ಸಾರಿಗೆ ಪ್ರಾಧಿಕಾರದ(ವಿಟಿಎ) ಉದ್ಯೋಗಿ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ