ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 90 ಮಂದಿಗೆ ಕೋವಿಡ್ ಸೋಂಕು ದೃಢ
Team Udayavani, Jul 2, 2020, 7:42 PM IST
ಮಂಗಳೂರು : ಜಿಲ್ಲೆಯಲ್ಲಿ ಗುರುವಾರ 90 ಹೊಸ ಕೋವಿಡ್ 19 ಪ್ರಕರಣಗಳು ದೃಢಪಟ್ಟಿವೆ ಇದರೊಂದಿಗೆ ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 915 ಕ್ಕೆ ಏರಿಕೆಯಾಗಿದೆ.
ಸೋಂಕಿತರಲ್ಲಿ 15 ಮಂದಿ ಕುವೈಟ್, ಸೌದಿ, ಮತ್ತು ದುಬಾಯಿಯಿಂದ ಆಗಮಿಸಿದವರಾಗಿದ್ದರೆ, 19 ಮಂದಿ ILI ಪ್ರಕರಣದವರಾಗಿದ್ದಾರೆ, 8 ಮಂದಿ SARI ಪ್ರಕರಣದವರಾಗಿದ್ದಾರೆ, 31 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದವರಾಗಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚು ಸೋಂಕಿನ ಪ್ರಕರಣ ದಾಖಲಾಗಿದ್ದು, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.
ದಕ್ಷಿಣ ಕನ್ನಡ ಉಳ್ಳಾಲ ಪರಿಸರದಲ್ಲಿ ಇಂದು ಒಂದೇ ದಿನ 28 ಹೊಸ ಪ್ರಕರಣಗಳು ದೃಢಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು