ಉಂಗುರ ನುಂಗಿದ ಮಗು ಸಾವು


Team Udayavani, Mar 24, 2023, 6:27 AM IST

death

ಮಡಿಕೇರಿ: ಉಂಗುರ ನುಂಗಿದ 8 ತಿಂಗಳ ಗಂಡು ಮಗುವೊಂದು ಮೃತಪಟ್ಟಿರುವ ಘಟನೆ ವೀರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ನಿವಾಸಿ ಮುನೀರ್‌ ಅವರ ಮಗು ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು. ತತ್‌ಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೂ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಹಿನ್ನೆಲೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಶಸ್ತ್ರ ಚಿಕಿತ್ಸೆಯ ಮೂಲಕ ಉಂಗುರವನ್ನು ಹೊರ ತೆಗೆಯಲಾಯಿತಾದರೂ ಚಿಕಿತ್ಸೆ ಫ‌ಲಕಾರಿಯಾಗದೆ ಗುರುವಾರ ಬೆಳಗ್ಗೆ ಮಗು ಮೃತಪಟ್ಟಿತು.

ಟಾಪ್ ನ್ಯೂಸ್

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

Noise ಪ್ರೊ ಎಸ್‌ಇ ಟಿಡಬ್ಲ್ಯುಎಸ್‌; ಒಮ್ಮೆ ಚಾರ್ಜ್‌ ಮಾಡಿದರೆ 45 ಗಂಟೆಗಳ ಕಾಲ ಕಾರ್ಯ

Noise ಪ್ರೊ ಎಸ್‌ಇ ಟಿಡಬ್ಲ್ಯುಎಸ್‌; ಒಮ್ಮೆ ಚಾರ್ಜ್‌ ಮಾಡಿದರೆ 45 ಗಂಟೆಗಳ ಕಾಲ ಕಾರ್ಯ

Belthangady ಕಾರಿಗೆ ಟೆಂಪೋ ಢಿಕ್ಕಿ: ಚಾಲಕನಿಗೆ ಹಲ್ಲೆ

Belthangady ಕಾರಿಗೆ ಟೆಂಪೋ ಢಿಕ್ಕಿ: ಚಾಲಕನಿಗೆ ಹಲ್ಲೆ

Kundapura: ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

Kundapura: ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

Kapu ಕಡಿಯುತ್ತಿದ್ದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

Kapu ಕಡಿಯುತ್ತಿದ್ದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime ಕುಂಬಳೆ: ಕೊಲೆ ಪ್ರಕರಣದ ಆರೋಪಿಯ ಹತ್ಯೆ

Crime ಕುಂಬಳೆ: ಕೊಲೆ ಪ್ರಕರಣದ ಆರೋಪಿಯ ಹತ್ಯೆ

Madikeri ವಿದ್ಯುತ್‌ ಆಘಾತ: 5 ಹಸುಗಳ ಸಾವು

Madikeri ವಿದ್ಯುತ್‌ ಆಘಾತ: 5 ಹಸುಗಳ ಸಾವು

arrest 3

Trikkaripur ಕೊಲೆ ಪ್ರಕರಣ- ಒಂದನೇ ಆರೋಪಿಗೆ ಜೀವಾವಧಿ ಸಜೆ

Kasaragod ತಲೆಗೆ ಗಂಭೀರ ಏಟಿನಿಂದ ಸಾವು: ಅಳಿಯನ ಬಂಧಿಸಿದ ಪೊಲೀಸರು

Kasaragod ತಲೆಗೆ ಗಂಭೀರ ಏಟಿನಿಂದ ಸಾವು: ಅಳಿಯನ ಬಂಧಿಸಿದ ಪೊಲೀಸರು

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

mob

Whatsapp; 74 ಲಕ್ಷ ಖಾತೆಗಳಿಗೆ ನಿರ್ಬಂಧ

Chandra

China ಚಂದ್ರನಿಗೆ ಪಾಕ್‌ ಪೇಲೋಡ್‌

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.