ಎರಗಿದ ಸಿಡಿಲು-ಕೂದಳೆಯ ಅಂತರದಲ್ಲಿ ಪಾರಾದ ರೈತ
Team Udayavani, Apr 25, 2023, 8:38 PM IST
ಕುಷ್ಟಗಿ:ಕೂದಲೆಳೆಯ ಅಂತರದಲ್ಲಿ ರೈತನೋರ್ವ ಸಿಡಿಲಿನ ಆಘಾತದಿಂದ ಪಾರಾದ ಘಟನೆ ತಾಲೂಕಿನ ಹಾಬಲಕಟ್ಟಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮಹಾಂತೇಶ ಶರಣಪ್ಪ ರಾಜೂರು (48) ಮಂಗಳವಾರ ಸಂಜೆ ಎಂದಿನಂತೆ ಜಮೀನಿನಲ್ಲಿ ಜಾನುವಾರು ಮೇಯಿಸುತ್ತಿದ್ದ. ಕಾರ್ಮೋಡ ಕವಿದ ಬೆನ್ನಲ್ಲೆ ಮಳೆ ಶುರುವಾಗುತ್ತಿದ್ದಂತೆ ಗಿಡದ ಕೆಳಗಿನ ಹಸು ಬಿಚ್ಚಲು ದೌಡಾಯಿಸುತ್ತಿರುವ ಸಂಧರ್ಭದಲ್ಲಿ ಸಿಡಿಲು ಎರಗಿದ ಸಂಧರ್ಭದಲ್ಲಿ ಸುಟ್ಟ ವಾಸನೆ ಮೂಗು ಕಟ್ಟಿದ್ದು ಅಲ್ಲಿಯೇ ಅಸ್ವಸ್ಥನಾಗಿದ್ದ. ಕೂಡಲೇ ಸ್ಥಳೀಯರು ಆತನನ್ನು ಗಜೇಂದ್ರಗಡ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು ಅಲ್ಲಿಯವರೆಗೂ ರೈತನಿಗೆ ಮಹಾಂತೇಶ ರಾಜೂರುಗೆ ಮಾತು ಇರಲಿಲ್ಲ. ವೈದ್ಯರ ಚಿಕಿತ್ಸೆಗೆ ಸ್ಪಂದಿಸಿದ್ದು ಇದೀಗ ಮಾತನಾಡಲಾರಂಭಿಸಿದ್ದಾನೆ ಎಂದು ಮಹಾಂತೇಶ ಸಹೋದರ ಸಂಬಂಧಿ ಶಂಕರ ಕರಪಡಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Kolkata: ಹೆರಿಗೆಯಾದ ಕೆಲವೇ ಹೊತ್ತಿನಲ್ಲಿ ಹಸುಗೂಸನ್ನು ಶೌಚಾಲಯದ ಕಿಟಕಿಯಿಂದ ಎಸೆದ ತಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ