ನೆದರ್‌ಲ್ಯಾಂಡ್ಸ್‌ನಲ್ಲಿ ಹೊಟೆಲ್‌ ಉದ್ಯಮ ಆರಂಭಿಸಿದ ʻಟೀಂ ಇಂಡಿಯಾʼ ಮಾಜಿ ಕ್ರಿಕೆಟರ್‌


Team Udayavani, Jun 23, 2023, 4:52 PM IST

raina restaurant

ಆಮ್‌ಸ್ಟರ್‌ಡ್ಯಾಮ್‌: ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಸುರೇಶ್‌ ರೈನಾ ಅವರು ಇದೀಗ ಕ್ರೀಡೆಗೆ ಹೊರತಾದ ವಿಷಯದಿಂದಾಗಿ ಸುದ್ದಿಯಾಗಿದ್ದಾರೆ. ಅವರು ಯೂರೋಪ್‌ನ ನೆದರ್‌ಲ್ಯಾಂಡ್ಸ್‌ನ ರಾಜಧಾನಿ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ʻರೈನಾʼ ಹೆಸರಿನ ಹೊಟೆಲ್‌ ಉದ್ಯಮವನ್ನು ಆರಂಭಿಸಿದ್ದು ಈ ಸಂಗತಿಯನ್ನು ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ತಾವು ಹೊಟೆಲ್‌ವೊಂದನ್ನು ಆರಂಭಿಸಿರುವ ಬಗ್ಗೆ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಸುರೇಶ್‌ ರೈನಾ ʻಆಮ್‌ಸ್ಟರ್‌ಡ್ಯಾಮ್‌ನ ಹೃದಯ ಭಾಗದಲ್ಲಿ ಭಾರತೀಯ ರೆಸ್ಟೋರೆಂಟ್‌ವೊಂದನ್ನು ಪರಿಚಯಿಸಲು ನನಗೆ ತುಂಬಾ ಸಂತೋಷವೆನಿಸುತ್ತಿದೆ. ಭೋಜನದ ಮೇಲಿನ ನನ್ನ ಪ್ರೀತಿಯನ್ನು ನೀವು ಈಗಾಗಲೇ ನೋಡಿದ್ದೀರಾ. ಇದೀಗ ನಾನು ಭಾರತದ ವಿವಿದೆಡೆಯ ಸ್ವಾದಿಷ್ಟ ಆಹಾರಗಳನ್ನು ಯೂರೋಪಿನ ಹೃದಯ ಭಾಗಕ್ಕೆ ತಲುಪಿಸುವ ಪ್ರಯತ್ನವನ್ನು ಆರಂಭಿಸಿದ್ದೇನೆʼ ಎಂದು ಬರೆದುಕೊಂಡಿದ್ಧಾರೆ.

ಅಂದ ಹಾಗೆ, ರೈನಾ ಅವರು ತಮ್ಮ ನೂತನ ಹೊಟೆಲ್‌ಗೆ ಅವರು ʻರೈನಾ ಇಂಡಿಯನ್‌ ರೆಸ್ಟೋರೆಂಟ್‌ʼ ಎಂದು ಹೆಸರಿಟ್ಟಿದ್ದಾರೆ.

ಭಾರತೀಯ ಕ್ರಿಕೆಟಿಗರು ಹೊಟೆಲ್‌ ಉದ್ಯಮವನ್ನು ಆರಂಭಿಸಿರುವುದು ಇದು ಹೊಸತೇನಲ್ಲ. ಈ ಮೊದಲೇ ರವೀಂದ್ರ ಜಡೇಜಾ ಅವರ ʻಜಡ್ಡುಸ್‌ ಫುಡ್‌ ಫೀಲ್ಡ್‌ʼ, ವಿರಾಟ್‌ ಕೊಹ್ಲಿ ಅವರ ʻ ನುಯೇವಾʼ, ಕಪಿಲ್‌ ದೇವ್‌ ಅವರ ʻಎಲೆವೆನ್ಸ್‌ʼ, ಜಹೀರ್‌ ಖಾನ್‌ ಅವರ ʻಡೈನ್‌ ಫೈನ್‌ʼ ಎಂಬ ಹೆಸರಿನ ಹೋಟೆಲ್‌ಗಳು ಭಾರತದ ವಿವಿದೆಡೆ ಭಾರೀ ಯಶಸ್ಸು ಗಳಿಸಿವೆ. ಇದೀಗ ರೈನಾ ಅವರೂ ಇವರನ್ನು ಸೇರಿಕೊಂಡಿದ್ದು ದೂರದ ನೆದರ್‌ಲ್ಯಾಂಡ್ಸ್‌ನಲ್ಲಿ ಭಾರತದ ಖಾದ್ಯಗಳನ್ನು ಪರಿಚಯಿಸುವ ಪ್ರಯತ್ನಕ್ಕೆ ಇಳಿದಿದ್ದಾರೆ.

ಇದನ್ನೂ ಓದಿಕಂಠೀರವದಲ್ಲಿ ಮುರಿದ ಕುರ್ಚಿಗಳು; ಮಹತ್ವದ ಕೂಟದ ವೇಳೆ ಇಂತಹ ಪರಿಸ್ಥಿತಿಯೇಕೆ?

 

ಟಾಪ್ ನ್ಯೂಸ್

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.