ಪುಲ್ವಾಮಾ ರೈಲು ನಿಲ್ದಾಣದ ಹೊರಗೆ ಉಗ್ರರ ದಾಳಿ ; ರಕ್ಷಣಾ ಸಿಬ್ಬಂದಿ ಹುತಾತ್ಮ
Team Udayavani, Apr 18, 2022, 9:44 PM IST
ಶ್ರೀನಗರ : ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಸೋಮವಾರ ಸಂಜೆ ಪುಲ್ವಾಮಾದ ಕಾಕಪೋರಾ ರೈಲು ನಿಲ್ದಾಣದ ಮೇಲೆ ಹೊಂಚು ದಾಳಿ ನಡೆಸಿದ್ದಾರೆ.
ರೈಲ್ವೇ ನಿಲ್ದಾಣದ ಹೊರಗೆ ನಡೆದ ಭೀಕರ ಉಗ್ರ ದಾಳಿಯಲ್ಲಿ ಒಬ್ಬ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇನ್ನೊಬ್ಬ ಎಎಸ್ಐ ದೇವರಾಜ್ ಕುಮಾರ್ ಅವರು ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡಿದ್ದಾರೆ.
ಇಡೀ ಪ್ರದೇಶವನ್ನು ಪೊಲೀಸರು, ಸೇನೆ ಸುತ್ತುವರಿದಿದ್ದು , ಉಗ್ರರ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ : ಜಹಾಂಗೀರ್ಪುರಿ ಹಿಂಸಾಚಾರ: ಗುಂಡಿನ ದಾಳಿ ನಡೆಸಿದ ಸೋನು ಚಿಕ್ನಾ ಅರೆಸ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ