Kundapur ಕೂಲಿ ಕಾರ್ಮಿಕನಿಗೆ ಚೂರಿ ಇರಿತ
Team Udayavani, Mar 5, 2024, 12:31 AM IST
ಕುಂದಾಪುರ:ಬಿಹಾರ ರಾಜ್ಯದ ಮೊಹಮ್ಮದ್ (31) ಅವರು ಕೋಟೇಶ್ವರ ಗ್ರಾಮದ ಕಾಗೇರಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಜತೆಗಾರನಿಂದಲೇ ಚೂರಿ ಇರಿತಕ್ಕೊಳಗಾಗಿದ್ದಾರೆ.
ಕೂಲಿ ಕಾರ್ಮಿಕರಾಗಿದ್ದ ಇವರ ಜತೆಯಲ್ಲಿ ಪಿಂಟು ಕುಮಾರ್ ಹಾಗೂ ಸೂರಜ್ ಕೂಡ ವಾಸವಿದ್ದರು. ಪಿಂಟು ಕುಮಾರ್ ಅಡುಗೆ ವಿಷಯದಲ್ಲಿ ತಕರಾರು ತೆಗೆದು ಚೂರಿಯಿಂದ ಎದೆಗೆ ತಿವಿದಿದ್ದು ಬೊಬ್ಬೆ ಹಾಕಿದಾಗ ಸೂರಜ್ ಓಡಿ ಹೋಗಿದ್ದಾನೆ.
ಕುಂದಾಪುರ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗೆ ಉಡುಪಿ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!