ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದ ಎ.ಮಂಜು
Team Udayavani, Mar 11, 2023, 9:15 PM IST
ರಾಮನಗರ : ರಾಜ್ಯದಲ್ಲಿ ಪಕ್ಷಾಂತರ ಪರ್ವ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಬಿಜೆಪಿಯಲ್ಲಿದ್ದ ಮಾಜಿ ಸಚಿವ ಎ.ಮಂಜು ಶನಿವಾರ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಹಿರಿಯ ನಾಯಕ ಎ.ಮಂಜು ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ, ರಾಜ್ಯ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೇರಿದಂತೆ ಇನ್ನು ಅನೇಕ ನಾಯಕರು ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಎ.ಮಂಜು ಅವರು ತಮ್ಮ ಸ್ವಗ್ರಾಮ ರಾಮನಾಥಪುರ ಹೋಬಳಿ ಹನ್ಯಾಳು ಗ್ರಾಮದಲ್ಲಿ ಮಂಗಳವಾರ ಕರೆದಿದ್ದ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ತಾವು ಸ್ಪರ್ಧೆಗಿಳಿಯುವುದಾಗಿ ಘೋಷಿಸಿಕೊಂಡು ತಮ್ಮ ಬೆಂಬಲಕ್ಕೆ ನಿಲ್ಲಬೇಕು ಎಂದು ಕೇಳಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?