ಮಕ್ಕಳನ್ನು ಬಾವಿಗೆ ನೂಕಿ ಹತ್ಯೆಗೈದ ಹೆತ್ತ ತಾಯಿ


Team Udayavani, Jan 21, 2022, 1:00 PM IST

13childrens-killed

ಅಫಜಲಪುರ: ಒಂದೂವರೆ ವರ್ಷ ಹಾಗೂ ಎರಡು ವರ್ಷ ಮೂರು ತಿಂಗಳ ಮಕ್ಕಳನ್ನು ತಾಯಿಯೇ ಬಾವಿಗೆ ತಳ್ಳಿ ನಂತರ ಶವಗಳನ್ನು ಹೂತು ಹಾಕಿದ ಘಟನೆ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ.

ಭಾಗಮ್ಮ ಭೂತಾಳಿ ಮಕ್ಕಳನ್ನು ಕೊಲೆ ಮಾಡಿದ ಆರೋಪಿತಳು. ಈ ಸಂಬಂಧ ಈಕೆ ಪತಿ ಭೂತಾಳಿ ದೇವಲಗಾಣಗಾಪುರದಲ್ಲಿ ದೂರು ದಾಖಲಿಸಿದ್ದಾರೆ.

ಕಳೆದ ನಾಲ್ಕು ವರ್ಷದ ಹಿಂದೆ ಭಾಗಮ್ಮನ ಜತೆ ಮದುವೆಯಾಗಿತ್ತು. ಹೊಟ್ಟೆಪಾಡಿಗಾಗಿ ಹುಟ್ಟೂರು ಕೆಕ್ಕರಸಾವಳಗಿ ಬಿಟ್ಟು ಬೆಂಗಳೂರಿಗೆ ಹೋಗಿ ಎರಡು ತಿಂಗಳ ಹಿಂದಷ್ಟೆ ಮರಳಿ ಪತ್ನಿ ತವರೂರಾದ ದೇಸಾಯಿ ಕಲ್ಲೂರಿನಲ್ಲಿ ವಾಸವಾಗಿದ್ದೆವು. ಮನೆಯಲ್ಲಿ ಮೇಲಿಂದ ಮೇಲೆ ಸಣ್ಣಪುಟ್ಟ ಜಗಳ ಆಗುತ್ತಿತ್ತು. ಕಳೆದ ಜ. 19ರಂದು ಬೆಳಗ್ಗೆ ಹೊಲಕ್ಕೆ ಕೂಲಿ ಕೆಲಸಕ್ಕೆ ಹೋಗಿ ಮಧ್ಯಾಹ್ನ ಮನೆಗೆ ಬಂದಾಗ ಮಕ್ಕಳು ಇರಲಿಲ್ಲ.

ಗಾಬರಿಯಾಗಿ ಎಲ್ಲೆಡೆ ವಿಚಾರಿಸಿದಾಗ ಗ್ರಾಮದ ಬಾವಿಯ ಬಳಿಯಲ್ಲಿ ಎರಡು ಮಕ್ಕಳನ್ನು ಮಹಿಳೆಯೊಬ್ಬಳು ತಳ್ಳಿ ತಾನೂ ಬಿದ್ದಿದ್ದಾಳೆ ಎಂದು ಎಂದು ತಿಳಿಯಿತು. ಓಡಿ ಹೋಗಿ ನೋಡಿದಾಗ ಮಕ್ಕಳನ್ನು ಬಾವಿಗೆ ತಳ್ಳಿ ತನ್ನ ಪತ್ನಿ ದಡದಲ್ಲಿ ನಿಂತಿದ್ದಳು. ನಾನು ಮೂರ್ಛೆಹೋದೆ. ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ನನ್ನ ಪತ್ನಿ ಮಕ್ಕಳನ್ನು ಹೂತು ಹಾಕಿದ್ದಳು. ಇದಕ್ಕೆ ಸಹಕಾರ ನೀಡಿದವರ ವಿರುದ್ಧವೂ ಕಠಿಣ ಶಿಕ್ಷೆ ನೀಡಬೇಕು ಎಂದು ದೂರಿನಲ್ಲಿ ದಾಖಲಿಸಿದ್ದೇನೆ ಎಂದು ಪತಿ ಭೂತಾಳಿ ತಿಳಿಸಿದ್ದಾನೆ.

ಸಿಪಿಐ ಜಗದೇವಪ್ಪ ಪಾಳಾ, ಪಿಎಸ್‌ಐ ರಾಜಶೇಖರ ರಾಠೊಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.