ವಾಹನ ಜಪ್ತಿಗೆ ರಿಕವರಿ ಏಜೆಂಟ್ ಬಳಸುವಂತಿಲ್ಲ
Team Udayavani, May 26, 2023, 7:48 AM IST
ಪಾಟ್ನಾ: ತಿಂಗಳ ಕಂತಿನಲ್ಲಿ ಬ್ಯಾಂಕ್ಗಳಿಂದ ವಾಹನ ಸಾಲ ಪಡೆದ ಗ್ರಾಹಕರು ಸರಿಯಾಗಿ ಕಂತಿನ ಹಣ ಪಾವತಿಸಿಲ್ಲವೆಂದು ರಿಕವರಿ ಏಜೆಂಟ್ಗಳ ಮೂಲಕ ಅವರ ವಾಹನ, ಕಾರುಗಳನ್ನು ಜಪ್ತಿಗೊಳಿಸುವ ಹಕ್ಕು ಬ್ಯಾಂಕ್ಗಳಿಗೆ ಅಥವಾ ಯಾವುದೇ ಹಣಕಾಸು ಸಂಸ್ಥೆಗೆ ಇಲ್ಲ.
ಇದು ಕಾನೂನು ಬಾಹಿರವೆಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಅಲ್ಲದೇ, ಈ ರೀತಿ ವರ್ತಿಸಿದ್ದ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ತಲಾ 50,000 ರೂ.ಗಳ ದಂಡವನ್ನೂ ವಿಧಿಸಿದೆ. ಹಣಕಾಸು ಸಂಸ್ಥೆಗಳ ದೌರ್ಜನ್ಯ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ರಾಜೀವ್ ರಂಜನ್ ಪ್ರಸಾದ್ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗ್ರಾಹಕರ ವಾಹನ ಜಪ್ತಿಗೆ ರಿಕವರಿ ಏಜೆಂಟ್ಗಳನ್ನು ಬಳಸುವುದು ಜೀವಿಸುವ ಹಕ್ಕಿನ ಉಲ್ಲಂಘನೆಯಾಗುತ್ತದೆ. ಸುಸ್ಥಿ ಸಾಲ ಮರುಪಾವತಿಗಾಗಿಯೇ ಇರುವ ನಿಯಮಗಳ ಅನ್ವಯವಷ್ಟೇ ಬ್ಯಾಂಕ್ಗಳು ವಸೂಲಾತಿ ನಡೆಸಬೇಕು ಎಂದಿದ್ದಾರೆ. ಜತೆಗೆ ಹಣಕಾಸು ಸಂಸ್ಥೆಗಳು ಹಾಗೂ ಬ್ಯಾಂಕ್ಗಳ ಜತಗೆ ಈ ರೀತಿ ವ್ಯವಹರಿಸುವ ರಿಕವರಿ ಏಜೆಂಟ್ಗಳ ವಿರುದ್ಧವೂ ಕೇಸು ದಾಖಲಿಸಲು ನ್ಯಾಯಪೀಠ ಪೊಲೀಸರಿಗೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ