ಮೈಸೂರು: ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಹಲ್ಲೆ
Team Udayavani, Nov 26, 2021, 8:43 PM IST
ಮೈಸೂರು: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಯುವಕ ಮತ್ತು ಮಹಿಳೆಯನ್ನ ಕಂಬಕ್ಕೆ ಕಟ್ಟಿ ಮನಬಂದಂತೆ ಹಲ್ಲೆ ನಡೆಸಲಾಗಿದೆ.
ನಂಜನಗೂಡು ತಾಲೂಕಿನ ಹೆಮ್ಮರಗಾಲ ಗ್ರಾಮಸ್ಥರಿಂದ ಯುವಕ ಮತ್ತು ಯುವತಿ ಮೇಲೆ ಹಲ್ಲೆ ನಡೆಸಲಾಗಿದೆ .
ಅನೈತಿಕ ಸಂಬಂಧ ಶಂಕೆ ಆರೋಪದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯಿಂದ ಇಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ.
ಹಲ್ಲೆಗೊಳಗಾದ ಮಹಿಳೆ ವಿವಾಹಿತೆ ಎಂದು ತಿಳಿದು ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.
ಮಹಿಳೆ ಮತ್ತು ಯುವಕನನ್ನು ನಂಜನಗೂಡು ಠಾಣೆಯ ಪೋಲಿಸರು ರಕ್ಷಿಸಿದ್ದಾರೆ. ನಂಜನಗೂಡು ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ ತಳವಾರ್ ನೇತೃತ್ವದಲ್ಲಿ ಸ್ಥಳಕ್ಕೆ ತೆರಳಿ ಸಂತ್ರಸ್ತರನ್ನು ರಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ