80 ಅಭ್ಯರ್ಥಿಗಳ ಆಪ್ ಮೊದಲ ಪಟ್ಟಿ ಬಿಡುಗಡೆ; ಟೆನ್ನಿಸ್ ಕೃಷ್ಣ ಕಣಕ್ಕೆ

ಬ್ರಿಜೇಶ್‌ ಕಾಳಪ್ಪ, ಮೋಹನ ದಾಸರಿ ಅವರ ಕ್ಷೇತ್ರವೂ ಫೈನಲ್

Team Udayavani, Mar 20, 2023, 2:33 PM IST

1-fsadsd-ada

ಬೆಂಗಳೂರು: ಆಮ್ ಆದ್ಮಿ ಪಕ್ಷ ವಿಧಾನಸಭಾ ಚುನಾವಣೆಗೆ 80 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರ ಹೆಸರು ಪಟ್ಟಿಯಲ್ಲಿದ್ದು, ಅವರು ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಸಿ.ವಿ.ರಾಮನ್ ನಗರ ಕ್ಷೇತ್ರದಿಂದ ಮೋಹನ ದಾಸರಿ ಅವರು ಚಿಕ್ಕಪೇಟೆ ಕ್ಷೇತ್ರದಿಂದ ಬ್ರಿಜೇಶ್‌ ಕಾಳಪ್ಪ, ಸಾಗರ ಕ್ಷೇತ್ರದಿಂದ ಕೆ. ದಿವಾಕರ,ಹಾಸನ ಕ್ಷೇತ್ರದಿಂದ ಅಗಿಲೆ ಯೋಗೀಶ್ ಅವರು ಕಣಕ್ಕಿಳಿಯಲಿದ್ದಾರೆ.

ಅಭ್ಯರ್ಥಿಗಳ ಪಟ್ಟಿ ಹೀಗಿದೆ

ತೇರದಾಳ-ಅರ್ಜುನ ಹಲಗಿಗೌಡರ
ಬಾದಾಮಿ- ಶಿವರಾಯಪ್ಪ ಜೋಗಿನ
ಬಾಗಲಕೋಟೆ – ರಮೇಶ್ ಬದ್ನೂರ
ಅಥಣಿ- ಸಂಪತ್ ಕುಮಾರ್ ಶೆಟ್ಟಿ
ಬೈಲಹೊಂಗಲ-ಬಿ.ಎಂ. ಚಿಕ್ಕನಗೌಡರ
ರಾಮದುರ್ಗ- ಮಲ್ಲಿಕಾ ಜಾನ್ ನದಾಫ್
ಹುಬ್ಬಳ್ಳಿ ಧಾರವಾಡ ಪೂರ್ವ-ಬಸವರಾಜ್ ಎಸ್ ತೇರದಾಳ
ಹುಬ್ಬಳ್ಳಿ ಧಾರವಾಡ ಕೇಂದ್ರ-ವಿಕಾಸ ಸೊಪ್ಪಿನ
ಕಲಘಟಗಿ-ಮಂಜುನಾಥ ಜಕ್ಕಣ್ಣನವರ
ರೋಣ- ಆನೇಕಲ್ ದೊಡ್ಡಯ್ಯ
ಬ್ಯಾಡಗಿ-ಎಂ.ಎನ್ ನಾಯಕ
ರಾಣೆಬೆನ್ನೂರು-ಹನುಮಂತಪ್ಪ ಕಬ್ಬಾರ
ಬಸವಕಲ್ಯಾಣ- ದೀಪಕ ಮಲಗಾರ
ಹುಮನಾಬಾದ-ಬ್ಯಾಂಕ್ ರೆಡ್ಡಿ
ಬೀದರ ದಕ್ಷಿಣ-ನಸೀಮುದ್ದಿನ್ ಪಟೇಲ
ಭಾಲ್ಕಿ -ತುಕಾರಾಂ ನಾರಾಯಣ್ ರಾವ್ ಹಜಾರೆ
ಔರಾದ್-ಬಾಬು ರಾವ್ ಅಡ್ಡೆ
ಗುಲ್ಬರ್ಗ ಗ್ರಾಮೀಣ-ಡಾ. ರಾಘವೇಂದ್ರ ಚಿಂಚನಸೂರ
ಗುಲ್ಬರ್ಗ ದಕ್ಷಿಣ-ಸಿದ್ದರಾಮ ಅಪ್ಪಾರಾವ ಪಾಟೀಲ
ಗುಲ್ಬರ್ಗ ಉತ್ತರ-ಸಯ್ಯದ್ ಸಜ್ಜಾದ್ ಅಲಿ
ಇಂಡಿ-ಗೋಪಾಲ ಆ‌ ಪಾಟೀಲ
ಗಂಗಾವತಿ-ಶರಣಪ್ಪ ಸಜ್ಜಿಹೊಲ
ರಾಯಚೂರು ಗ್ರಾಮೀಣ-ಡಾ. ಸುಭಾಶಚಂದ್ರ ಸಾಂಭಾಜಿ
ರಾಯಚೂರು-ಡಿ. ವೀರೇಶ ಕುಮಾರ ಯಾದವ
ಮಾನ್ವಿ- ರಾಜ ಶ್ಯಾಮ ಸುಂದರ ನಾಯಕ
ಲಿಂಗಸೂರು-ಶಿವಪುತ್ರ ಗಾಣದಾಳ
ಸಿಂಧನೂರು-ಸಂಗ್ರಾಮ ನಾರಾಯಣ ಕಿಲ್ಲೇದ
ವಿಜಯನಗರ-ಡಿ.ಶಂಕರದಾಸ
ಕೂಡ್ಲಿಗಿ-ಶ್ರೀನಿವಾಸ ಎನ್
ಹರಪನಹಳ್ಳಿ-ನಾಗರಾಜ್ ಹೆಚ್
ಚಿತ್ರದುರ್ಗ- ಜಗದೀಶ ಬಿ ಇ.
ಜಗಳೂರು-ಗೋವಿಂದರಾಜು
ಹರಿಹರ-ಗಣೇಶ ದುರ್ಗದ
ದಾವಣಗೆರೆ ಉತ್ತರ-ಶ್ರೀಧರ್ ಪಾಟೀಲ
ಕುಣಿಗಲ್- ಜಯರಾಮಯ್ಯ
ಗುಬ್ಬಿ-ಪ್ರಭುಸ್ವಾಮಿ
ಸಿರಾ-ಶಶಿಕುಮಾರ್
ಪಾವಗಡ-ರಾಮನಂಜಪ್ಪ ಎಸ್
ಶೃಂಗೇರಿ -ರಾಜನ್ ಗೌಡ ಹೆಚ್. ಎಸ್
ಭದ್ರಾವತಿ-ಅನಂದ
ಶಿವಮೊಗ್ಗ-ನೇತ್ರಾವತಿ ಟಿ.
ಮೂಡಬಿದ್ರಿ-ವಿಜಯನಾಥ ವಿಠಲ ಶೆಟ್ಟಿ
ಮಂಗಳೂರು ನಗರ ದಕ್ಷಿಣ-ಸಂತೋಷ್ ಕಾಮತ್
ಸುಳ್ಯ-ಸುಮನಾ
ಕಾರ್ಕಳ -ಡ್ಯಾನಿಯಲ್
ಶಿರಸಿ-ಹಿತೇಂದ್ರ ನಾಯಕ
ಮಳವಳ್ಳಿ-ಬಿ.ಸಿ.ಮಹಾದೇವ ಸ್ವಾಮೀ
ಮಂಡ್ಯ-ಬೊಮ್ಮಯ್ಯ
ಪಿರಿಯಾಪಟ್ಟಣ-ರಾಜಶೇಖರ್ ದೊಡ್ಡಣ್ಣ
ಚಾಮರಾಜ- ಮಾಲವಿಕಾ ಗುಬ್ಬಿ ವಾಣಿ
ನರಹಿಂಹರಾಜ-ಧರ್ಮಶ್ರೀ
ಟಿ. ನರಸಿಪುರ-ಸಿದ್ದರಾಜು
ಮಾಗಡಿ-ರವಿಕಿರಣ್‌ ಎಂ.ಎನ್
ರಾಮನಗರ- ನಂಜಪ್ಪ ಕಾಳೇಗೌಡ
ಕನಕಪುರ-ಪುಟ್ಟರಾಜು ಗೌಡ
ಚನ್ನಪಟ್ಟಣ- ಶರತ್ಚಂದ್ರ
ದೇವನಹಳ್ಳಿ-ಶಿವಪ್ಪ ಬಿ.ಕೆ.
ದೊಡ್ಡಬಳ್ಳಾಪುರ-ಪುರುಷೋತ್ತಮ
ನೆಲಮಂಗಲ-ಗಂಗಬೈಲಪ್ಪ ಬಿ.ಎಂ
ಬಾಗೇಪಲ್ಲಿ- ಮಧು ಸೀತಪ್ಪ
ಚಿಂತಾಮಣಿ-ಸೈ ಬೈರೆಡ್ಡಿ
ಕೆಜಿಎಫ್ -ಆರ್ ಗಗನ ಸುಕನ್ಯಾ
ಮಾಲೂರು-ರವಿಶಂಕರ್ ಎಂ
ದಾಸರಹಳ್ಳಿ- ಕೀರ್ತನ್ ಕುಮಾರ
ಮಹಾಲಕ್ಷ್ಮಿ ಬಡಾವಣೆ-ಶಾಂತಲಾ ದಾಮ್ಲೆ
ಮಲ್ಲೇಶ್ವರ- ಸುಮನ್ ಪ್ರಶಾಂತ್
ಹೆಬ್ಬಾಳ-ಮಂಜುನಾಥ ನಾಯ್ಡು
ಪುಲಕೇಶಿನಗರ- ಸುರೇಶ್ ರಾಥೋಡ್
ಶಿವಾಜಿನಗರ-ಪ್ರಕಾಶ್ ನೆಡುಂಗಡಿ
ಶಾಂತಿನಗರ-ಕೆ.ಮಥಾಯ್
ರಾಜಾಜಿನಗರ- ಬಿ.ಟಿ.ನಾಗಣ್ಣ
ವಿಜಯನಗರ- ಡಾ ರಮೇಶ್ ಬೆಲ್ಲಂಗೊಂಡ
ಪದ್ಮನಾಭನಗರ-ಅಜಯ್ ಗೌಡ
ಬಿ.ಟಿ.ಎಂ ಬಡಾವಣೆ- ಶ್ರೀನಿವಾಸ್ ರೆಡ್ಡಿ
ಬೊಮ್ಮನಹಳ್ಳಿ-ಸೀತಾರಾಮ್ ಗುಂಡಪ್ಪ

ಟಾಪ್ ನ್ಯೂಸ್

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

ಸೋಮೇಶ್ವರ ಬೀಚ್‌ನಲ್ಲಿ ತಂಡದಿಂದ ಮೂವರು ವಿದ್ಯಾರ್ಥಿಗಳ ಮೇಲೆ ದಾಳಿ

ಸೋಮೇಶ್ವರ ಬೀಚ್‌ನಲ್ಲಿ ತಂಡದಿಂದ ಮೂವರು ವಿದ್ಯಾರ್ಥಿಗಳ ಮೇಲೆ ದಾಳಿ

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ಕಡಬ: ವಿದ್ಯುತ್‌ ಲೈನ್ ಸರಿಪಡಿಸುವ ವೇಳೆ ಆಘಾತ: ಲೈನ್‌ಮನ್‌ ಸಾವು

ಕಡಬ: ವಿದ್ಯುತ್‌ ಲೈನ್ ಸರಿಪಡಿಸುವ ವೇಳೆ ಆಘಾತ: ಲೈನ್‌ಮನ್‌ ಸಾವು

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

ಸೋಮೇಶ್ವರ ಬೀಚ್‌ನಲ್ಲಿ ತಂಡದಿಂದ ಮೂವರು ವಿದ್ಯಾರ್ಥಿಗಳ ಮೇಲೆ ದಾಳಿ

ಸೋಮೇಶ್ವರ ಬೀಚ್‌ನಲ್ಲಿ ತಂಡದಿಂದ ಮೂವರು ವಿದ್ಯಾರ್ಥಿಗಳ ಮೇಲೆ ದಾಳಿ

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!