ನನ್ನ ನಿಷ್ಠೆ ಸೇನೆಯ ಮೇಲಿದೆ, ನಾನು ಹೆದರುವುದಿಲ್ಲ: ಅಸ್ಸಾಂ ಸಿಎಂ
ಗಾಂಧಿ ಕುಟುಂಬಕ್ಕೆ ನಿಷ್ಠೆಯನ್ನು ಸಾಬೀತುಪಡಿಸಲು ಸೇನೆಗೆ ದ್ರೋಹ
Team Udayavani, Feb 14, 2022, 12:44 PM IST
ನವದೆಹಲಿ : ಪುಲ್ವಾಮಾ ದಾಳಿಯ ವಾರ್ಷಿಕೋತ್ಸವದಂದು ಪ್ರತಿಪಕ್ಷಗಳು ಸರ್ಜಿಕಲ್ ಸ್ಟ್ರೈಕ್ ಅನ್ನು ಪ್ರಶ್ನಿಸುವ ಮೂಲಕ ನಮ್ಮ ಹುತಾತ್ಮರನ್ನು ಮತ್ತೊಮ್ಮೆ ಅವಮಾನಿಸಿದ್ದಾರೆ ಎಂದು ಅಸ್ಸಾಂ ಸಿಎಂ ಎಚ್ಬಿ ಶರ್ಮಾ ಮತ್ತೆ ಕಿಡಿ ಕಾರಿದ್ದಾರೆ.
ಎ ಎನ್ ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಶರ್ಮಾ, ಗಾಂಧಿ ಕುಟುಂಬಕ್ಕೆ ತಮ್ಮ ನಿಷ್ಠೆಯನ್ನು ಸಾಬೀತುಪಡಿಸುವ ಪ್ರಯತ್ನದಲ್ಲಿ ಅವರು ಸೇನೆಗೆ ದ್ರೋಹ ಮಾಡಿದ್ದಾರೆ. ನನ್ನ ನಿಷ್ಠೆ ಸೇನೆಯ ಮೇಲಿದೆ. ನಿಮ್ಮ ಜೀವನದುದ್ದಕ್ಕೂ ನನ್ನನ್ನು ನಿಂದಿಸಿ, ನಾನು ಹೆದರುವುದಿಲ್ಲ ಎಂದಿದ್ದಾರೆ.
ಇದನ್ನೂ ಓದಿ : ಇಂದಿಗೂ ನಾನು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆ ಕೇಳುತ್ತಿದ್ದೇನೆ: ತೆಲಂಗಾಣ ಸಿಎಂ
ಶರ್ಮಾ, ಕಾಂಗ್ರೆಸ್ ಟೀಕಿಸುವ ಭರದಲ್ಲಿ ರಾಹುಲ್ ಅವರು ರಾಜೀವ್ ಗಾಂಧಿ ಅವರ ಪುತ್ರ ಎಂಬುದಕ್ಕೂ ಸಾಕ್ಷಿ ಕೇಳಬೇಕೆ ಎಂದು ವಿವಾದಕ್ಕೆ ಸಿಲುಕಿದ್ದರು. ಅವರ ವಿರುದ್ಧ ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ಹೊರ ಹಾಕಿದ್ದು, ದೂರನ್ನೂ ದಾಖಲು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ