ರೈಲ್ವೇ ಸಿಬಂದಿಗೆ ನಿಂದನೆ, ಜೀವಬೆದರಿಕೆ: ಆರೋಪಿ ವಶಕ್ಕೆ


Team Udayavani, Mar 26, 2023, 5:22 AM IST

arrest

ಉಡುಪಿ: ರೈಲ್ವೇ ಸಿಬಂದಿಗೆ ಅವಾಚ್ಯವಾಗಿ ನಿಂದಿಸಿದ ಆರೋಪಿ ಸಮೀರ್‌ ಭಿವಾಜಿ ಶಿಂಧು ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕೊಂಕಣ ರೈಲ್ವೇಯಲ್ಲಿ ಕಾನ್‌ಸ್ಟೆಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಝೋನಾ ಪಿಂಟೋ ಅವರು ಇಂದ್ರಾಳಿಯ ರೈಲ್ವೇ ನಿಲ್ದಾಣದ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗ ಮಂಗಳೂರು ಸೆಂಟ್ರಲ್‌ನ ಲೋಕಮಾನ್ಯ ತಿಲಕ್‌ ಜನರಲ್‌ ಕೋಚ್‌ನಲ್ಲಿ ವ್ಯಕ್ತಿಗಳು ಗಲಾಟೆ ಮಾಡುತ್ತಿರುವ ಬಗ್ಗೆ ಕರೆ ಬಂದಿತ್ತು.

ಈ ವೇಳೆ ಝೀನಾ ಪಿಂಟೋ ಅವರು ಕಾನ್‌ಸ್ಟೆಬಲ್‌ ಶ್ರೀಕಾಂತ್‌ರೊಂದಿಗೆ ಬೋಗಿಯ ಬಳಿ ಹೋದಾಗ ಕರ್ತವ್ಯ ನಿರತ ಟಿಟಿಇ ಹಾಗೂ ಸಾರ್ವಜನಿಕರು ಗಲಾಟೆ ಮಾಡುತ್ತಿದ್ದ ಸಮೀರ್‌ ಭಿವಾಜಿ ಶಿಂಧು ಅವರನ್ನು ವಶಕ್ಕೆ ತೆಗೆದುಕೊಂಡರು. ಈ ವೇಳೆ ಆತ ಟಿಟಿಇ ನೀಡಿದ ಜ್ಞಾಪನವನ್ನು ಹಾಗೂ ಪ್ರತಿಯನ್ನು ಹರಿದು ಬಿಸಾಡಿ ಝೀನಾ ಪಿಂಟೋ ಹಾಗೂ ಅವರ ಸಹೊದ್ಯೋಗಿ ಶ್ರೀಕಾಂತ್‌ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ. ಬಳಿಕ ಆತನನ್ನು ಕಚೇರಿಗೆ ಕರೆದುಕೊಂಡು ಹೋಗಿ ನಿರೀಕ್ಷಕರ ಎದುರು ಹಾಜರುಪಡಿಸಿದಾಗ ಅವರ ಎದುರು ಕೂಡ ಶ್ರೀಕಾಂತ್‌ ಅವರಿಗೆ ಜೀವ ಬೆದರಿಕೆ ಹಾಕಿದ. ಸಮವಸ್ತ್ರದಲ್ಲಿ ಸರಕಾರಿ ಕರ್ತವ್ಯ ನಿರ್ವಹಿಸಲು ಅಡ್ಡಿ ಪಡಿಸಿದ್ದಾನೆ ಎಂದು ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

ಕಾರ್ಕಳ: ಮೇಲ್ವಿಚಾರಕಿ ಹುದ್ದೆ ಆಮಿಷ: ವಂಚನೆ

ಕಾರ್ಕಳ: ಮೇಲ್ವಿಚಾರಕಿ ಹುದ್ದೆ ಆಮಿಷ: ವಂಚನೆ

ಮಳೆ: ಹೆಬ್ರಿ ಪರಿಸರದಲ್ಲಿ ಮನೆಗಳು, ತೋಟಕ್ಕೆ ಹಾನಿ

ಮಳೆ: ಹೆಬ್ರಿ ಪರಿಸರದಲ್ಲಿ ಮನೆಗಳು, ತೋಟಕ್ಕೆ ಹಾನಿ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ: 76,349 ರೈತರ ಇ-ಕೆವೈಸಿ ನೋಂದಣಿ ಬಾಕಿ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ: 76,349 ರೈತರ ಇ-ಕೆವೈಸಿ ನೋಂದಣಿ ಬಾಕಿ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Kannada movie radha searching ramana missing released

‘ರಾಧಾ ಸರ್ಚಿಂಗ್‌ ರಮಣ ಮಿಸ್ಸಿಂಗ್‌’: ರಮಣನಿಗಾಗಿ ರಾಧಾ ಹುಡುಕಾಟ ಶುರು

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ