ಅಕ್ರಮ ಆಸ್ತಿ ಗಳಿಕೆ ಆರೋಪ : ಎಫ್‌ಡಿಎ ಮನೆ ಮೇಲೆ ಎಸಿಬಿ ದಾಳಿ

ಲಕ್ಷಾಂತರ ರೂ. ಮೌಲ್ಯದ ಆಸ್ತಿ, ಚಿನ್ನಾಭರಣ ಪತ್ತೆ

Team Udayavani, Mar 9, 2021, 8:44 PM IST

ಅಕ್ರಮ ಆಸ್ತಿ ಗಳಿಕೆ ಆರೋಪ : ಎಫ್‌ಡಿಎ ಮನೆ ಮೇಲೆ ಎಸಿಬಿ ದಾಳಿ

ಮಂಡ್ಯ: ಮೈಸೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಎ.ವಿ.ಚನ್ನವೀರಪ್ಪ ಅವರಿಗೆ ಸೇರಿದ ನಿವಾಸ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಕಚೇರಿ ಮೇಲೆ ಮಂಗಳವಾರ ಬೆಳ್ಳಂಬೆಳಿಗ್ಗೆ ಏಕಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಂಪಾದಿಸಿದ ಹಣ, ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿದ್ದಾರೆoಬ ಖಚಿತ ಮಾಹಿತಿ ಆಧಾರದ ಮೇಲೆ ಮಂಡ್ಯ ಕುವೆಂಪುನಗರದ 6ನೇ ಕ್ರಾಸ್‌ನಲ್ಲಿರುವ ಹಾಲಿ ವಾಸವಿರುವ ನಿವಾಸ, ಮಂಡ್ಯ ತಾಲೂಕು ಆಲಕೆರೆ ಗ್ರಾಮದಲ್ಲಿರುವ ಸ್ವಂತ ಮನೆ, ಶ್ರೀರಂಗಪಟ್ಟಣ ತಾಲೂಕು ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿರುವ ಸಂಬoಧಿ ನಿವಾಸ ಹಾಗೂ ಮೈಸೂರು ಕಚೇರಿಗೆ ಮಂಡ್ಯ ಎಸಿಬಿ ಡಿವೈಎಸ್ಪಿ ಎಂ.ಧರ್ಮೇoದ್ರ, ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ದಾಳಿ ನಡೆಸಿ ನಗದು, ಚಿನ್ನಾಭರಣ ಹಾಗೂ ಸ್ಥಿರಾಸ್ತಿ, ಚರಾಸ್ತಿಗೆ ಸಂಬoಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಎ.ವಿ.ಚನ್ನವೀರಪ್ಪ 1995ರಲ್ಲಿ ಸೇವೆಗೆ ಸೇರಿದ್ದು, ಇದುವರೆಗೂ ಅವರ ಒಟ್ಟು ಆಸ್ತಿ ಶೇ.126.36ರಷ್ಟಿದೆ. ಆದರೆ ದಾಳಿಯ ಸಂದರ್ಭದಲ್ಲಿ ಶೇ.149.51ರಷ್ಟಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ದಾಳಿ ಸಂದರ್ಭದಲ್ಲಿ ಅರ್ಧ ಕೆಜಿ ಚಿನ್ನಾಭರಣ, 1 ಕೆಜಿ ಬೆಳ್ಳಿ, 92 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ. 74 ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿ, 43 ಲಕ್ಷ ರೂ. ಮೌಲ್ಯದ ಚರಾಸ್ತಿಗಳು ಪತ್ತೆಯಾಗಿದೆ. ದಾಳಿಯ ಸಂದರ್ಭದಲ್ಲಿ ಒಟ್ಟು 1.18 ಕೋಟಿ ರೂ. ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ :ಮುಂಬೈಗೆ ಮತ್ತೆ ಲಾಕ್‌ಡೌನ್‌ ಭೀತಿ : ಸಚಿವ ಅಸ್ಲಾಮ್‌ ಶೇಖ್‌ ಸುಳಿವು

ಕುವೆಂಪು ನಗರದಲ್ಲಿರುವ ಡೂಪ್ಲೆಕ್ಸ್ ಮನೆ 25 ಲಕ್ಷ ರೂ, ಪತ್ನಿ ಹೆಸರಿನಲ್ಲಿ ಆಲಕೆರೆ ಗ್ರಾಮದಲ್ಲಿ ನಿರ್ಮಿಸಿರುವ ಮನೆ 45 ಲಕ್ಷ ರೂ, ಕುವೆಂಪುನಗರದಲ್ಲಿರುವ ನಿವೇಶನ 1.50 ಲಕ್ಷ ರೂ, ಆಲಕೆರೆ ಗ್ರಾಮದಲ್ಲಿರುವ ನಿವೇಶನ 15 ಸಾವಿರ ರೂ. ಸೇರಿದಂತೆ 72,25,೦೦೦ ಸ್ಥಿರಾಸ್ತಿ ಮೌಲ್ಯವಾಗಿದೆ. ದಾಳಿಯ ನಂತರ 74,58,೦೦0 ಸ್ಥಿರಾಸ್ತಿ ಇರುವುದು ಗೊತ್ತಾಗಿದೆ. ಅಂತೆಯೇ ಮೂಲಗಳ ಮಾಹಿತಿಯಂತೆ 33,15,೦೦೦ ರೂ. ಮೌಲ್ಯದ ಚರಾಸ್ತಿ ಇದೆ. ದಾಳಿ ನಂತರ 43,65,331 ರೂ. ಇದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.