ಶಿವಮೊಗ್ಗದಲ್ಲಿ ಸಂಪತ್ತಿನ ಭಾರಿ ಕೃಷಿ ಮಾಡಿದ ಅಧಿಕಾರಿ: ಎಸಿಬಿ ಸುಸ್ತು!
Team Udayavani, Nov 24, 2021, 1:33 PM IST
ಶಿವಮೊಗ್ಗ: ಗದಗ ಜಿಲ್ಲೆಯ ಜಂಟಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ. ಎಸ್. ರುದ್ರೇಶಪ್ಪರ ಶಿವಮೊಗ್ಗ ಮನೆಯಲ್ಲಿ ಬುಧವಾರ ನಡೆದ ಎಸಿಬಿ ದಾಳಿಯಲ್ಲಿ ಭಾರಿ ಪ್ರಮಾಣದ ಸಂಪತ್ತು ಪತ್ತೆಯಾಗುತ್ತಲೇ ಇದ್ದು, ಮನೆಯಲ್ಲೇ ನಾಟ ಸಂಗ್ರಹ ಮಾಡಿರುವ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳು ಆಗಮಿಸಿ ತಪಾಸಣೆ ಆರಂಭಿಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗ ಚಾಲುಕ್ಯ ನಗರದ ನಿವಾಸದ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಎಂಟು ಕೆ.ಜಿ.ಬಂಗಾರದ ಗಟ್ಟಿ(ಚಿನ್ನದ ಬಿಸ್ಕೆಟ್), ಒಂದೂವರೆ ಕೆಜಿ ಬಂಗಾರದ ಆಭರಣಗಳು, ಮೂರು ಕೆಜಿಗೂ ಹೆಚ್ಚು ಬೆಳ್ಳಿ ವಸ್ತುಗಳು ಮತ್ತು 15 ಲಕ್ಷ ರೂಪಾಯಿ ಹಣ ಪತ್ತೆ ಹಚ್ಚಿದ್ದಾರೆ.
ಅಕ್ರಮ ನಾಟವೋ ಇಲ್ಲವೇ ಪರವಾನಗಿ ಸಹಿತ ಖರೀದಿ ಮಾಡಿದ್ದಾರೆಯೇ ಎಂದು ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಎಸಿಬಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.
ಇದಲ್ಲದೆ ವಿವಿಧ ಆಸ್ತಿಗಳ ದಾಖಲೆಯೂ ಪತ್ತೆಯಾಗಿದ್ದು, ಎಸಿಬಿ ಅಧಿಕಾರಿಗಳು ಪರಿಶೀಲನೆ ಆರಂಭಿಸಿದ್ದಾರೆ.
ಇದನ್ನೂ ಓದಿ : ಎಸಿಬಿ ದಾಳಿ: ಹೆಸ್ಕಾಂನ ಗ್ರೂಪ್ ಸಿ ನೌಕರನ ಮನೆಯಲ್ಲಿ ಡಾಲರ್, ಪ್ಲಾಟಿನಂ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್