Accident: ದ್ವಿಚಕ್ರವಾಹನದಿಂದ ಬಿದ್ದು ಮಹಿಳೆ ಮೃತ್ಯು
Team Udayavani, Apr 7, 2023, 5:31 AM IST
ಕಿನ್ನಿಗೋಳಿ: ಕಟೀಲು ಸಮೀಪದ ಕಲ್ಲಕುಮೇರು ಬಳಿ ದ್ವಿಚಕ್ರವಾಹನ ದಿಂದ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಕಟೀಲು ಸಮೀದ ಕಲ್ಲಕುಮೇರುನಲ್ಲಿ ಗುರುವಾರ ನಡೆದಿದೆ. ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ, ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ ದ್ವಿಚಕ್ರ ವಾಹನದಲ್ಲಿ ಬೆಳಿಗ್ಗೆ 5.30 ಬರುತ್ತಿದ್ದ ಸಂದರ್ಭ ಕಲ್ಲಕುಮೇರು ಬಳಿ ಹಪ್ಸ್ ಗಮನಿಸದ ಬರುತ್ತಿದ್ದರು ಈ ಸಂದರ್ಭ ಹಿಂಬದಿ ಸವಾರರಾಗಿದ್ದ ಪತ್ನಿ ಮಮತಾ ಶೆಟ್ಟಿ ದ್ವಿಚಕ್ರ ವಾಹನದಿಂದ ಬಿದ್ದಿದ್ದಾರೆ, ಕೂಡಲೇ ಸಮೀಪದ ಅಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಶೆಟ್ಟಿ ಮೃತ ಪಟ್ಟಿದ್ದಾರೆ.
ಸ್ಥಳಿಯರಾದ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಂದರ ನಿಡ್ಡೋಡಿ, ಅಭಿಲಾಷ್ ಶೆಟ್ಟಿ ಕಟೀಲು ಅಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿ ನೀಡಿ ಸಹಕರಿಸಿದ್ದಾರೆ. ಮಮತಾ ಶೆಟ್ಟಿ ಅಂಗನವಾಡಿ ಕಾರ್ಯಕರ್ತೆ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ