ಮನೆ ಕಳ್ಳತನದ ಆರೋಪಿ ಬಂಧನ : 11.18 ಲಕ್ಷ ಮೌಲ್ಯದ ಚಿನ್ನಾಭರಣ ವಶ


Team Udayavani, Mar 23, 2023, 7:33 PM IST

arrest

ಸಂಕೇಶ್ವರ : ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸಂಕೇಶ್ವರ ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಬಂಧಿತನಿಂದ 169 ಗ್ರಾಂ ಚಿನ್ನಾಭರಣ 100 ಗ್ರಾಂ ಬೆಳ್ಳಿಯ ಆಭರಣ ಹೀಗೆ ಒಟ್ಟು 11,18,500 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಫಕೀರಪ್ಪ ಕಾಂಬಳಿ ಎಂಬುವ ಬಂಧಿತ ಆರೋಪಿಯಾಗಿದ್ದಾನೆ. ಇದರಿಂದ ಶಂಕೇಶ್ವರ ಪೊಲೀಸ್ ಠಾಣೆ ನಾಲ್ಕು ಪ್ರಕರಣಗಳು ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ನಾಲ್ಕು ಪ್ರಕರಣಗಳು ಪತ್ತೆ ಆಗಿವೆ. ಮಾರ್ಚ್‌ 1 ರಂದು ನಿಡಸೋಸಿ ಗ್ರಾಮದ ಬಳಿಯ ಒಂದು ಮನೆಯಲ್ಲಿ ರಾತ್ರಿ ಕಳ್ಳತನ ಆಗಿರುವ ಬಗ್ಗೆ ಪ್ರಕರಣ ವರದಿ ಆಗಿದ್ದು ಅಲ್ಲದೇ ವರ್ಷದ ಆರಂಭದಲ್ಲಿ ಸಂಕೇಶ್ವರ ಮತ್ತು ಹುಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ರಾತ್ರಿ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು.

ಈ ಬಗ್ಗೆ ತನಿಖೆ ನಡೆಸಲು ಹೇಚ್ಚುವರಿ ಪೊಲೀಸ್ ಅಧೀಕ್ಷಕ ಬೆಳಗಾವಿ ಮತ್ತು ಡಿ.ಎಸ್.ಪಿ ಗೋಕಾಕ ಡಿ.ಎಚ್‍ಮುಲ್ಲಾ, ಅವರ ನೇತೃತ್ವದಲ್ಲಿ ಹುಕ್ಕೇರಿಯ ಸಿಪಿಐ ರಪೀಕ್ ತಹಸಿಲ್ದಾರ್ ಮತ್ತು ಸಿಬ್ಬಂದಿ ಮತ್ತು ಸಂಕೇಶ್ವರ ಪೊಲೀಸ್ ಠಾಣಿಯ ಸಿಪಿಐ ಪ್ರಹ್ಲಾದ ಚೆನ್ನಗೀರಿ ಹಾಗೂ ಸಿಬ್ಬಂದಿ ಒಳಗೊಂಡ ತನಿಖಾ ತಂಡವನ್ನು ರಚನೆ ಮಾಡಿಲಾಗಿತ್ತು.

ಮಾರ್ಚ್‌ 13ರಂದು ಸಂಕೇಶ್ವರ ಠಾಣಿ ಹದ್ದಿಯ ಕಮತನೂರ ಗೇಟ್ ಹತ್ತಿರ ಆರೋಪಿಯನ್ನು ಪತ್ತೆ ಮಾಡಿ ಆತನ ಬಳಿ ಇದ್ದ 169 ಗ್ರಾಂ ಬಂಗಾರದ ಆಭರಣಗಳು ಹಾಗೂ 100 ಗ್ರಾಂ ಬೆಳ್ಳಿಯ ಆಭರಣಗಳು, 14540/- ರೂ. ನಗದು ಹಣ, ಟಾಟಾ ಕಂಪನಿಯ ಮಾಂಜಾ ಕಾರು -KA. 22 P 7662, ಹೀರೊ ಕಂಪನಿಯ ಮ್ಯಾಸ್ಕೊ ಮೋಟರ್‌ ಸೈಕಲ್‌ ನಂಬರ್‌- KA. 19 EJ 7059, 11,18,500 ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಸಂಕೇಶ್ವರ ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ಅಧಿಕಾರಿಗಳಾದ ಎಮ್. ಆರ್ ತಹಶಿಲ್ದಾರ, ಪಿ.ಆರ್ ಚನ್ನಗಿರಿ ಪಿ.ಐ, ಹಾಗೂ ಪಿ.ಎಸ್.ಐ ಕೆ.ಬಿ.ಜಕ್ಕನವರ, ಎ.ಎಸ್.ಐ ಯು.ಎಸ್. ಶೆಟ್ಟೆನ್ನವರ, ಹಾಗೂ ಸಿಬ್ಬಂದಿ ಜನರಾದ ಬಿ.ವಿ. ಹುಲಕುಂದ, ಬಿ. ಕೆ. ನಾಗನೂರಿ, ಎಮ್.ಎಮ್.ಕರಗುಪ್ಪಿ, ಬಿ.ಟಿ.ಪಾಟೀಲ, ಎಮ್. ಜಿ ದಾದಾಮಲಿಕ, ಬಿ.ಎಸ್.ಕಪರಟ್ಟಿ, ಎಮ್.ಎಮ್ ಜಂಬಗಿ ಹಾಗೂ ಹುಕ್ಕೇರಿ ಠಾಣಾ ಸಿಬ್ಬಂದಿಗಳಾದ ಎ.ಎಸ್.ಐ ಎ.ಎಸ್.ಸನದಿ, ಗಜಾನನ ಕಾಂಬಳೆ, ಅಜೀತ ನಾಯಿಕ, ಸದ್ದಾಂ ರಾಮದುರ್ಗ, ಇವರು ಪಾಲ್ಗೊಂಡಿರುತ್ತಾರೆ.

ಈ ಕಾರ್ಯಾಚರಣೆ ಮೂಲಕ ಆರೋಪಿನನ್ನು ಬಂಧಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಸಂಜೀವ ಪಾಟೀಲ, ಅವರು ಶ್ಲಾಘಿಸಿ, ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.