ಮನೆ ಕಳ್ಳತನದ ಆರೋಪಿ ಬಂಧನ : 11.18 ಲಕ್ಷ ಮೌಲ್ಯದ ಚಿನ್ನಾಭರಣ ವಶ


Team Udayavani, Mar 23, 2023, 7:33 PM IST

arrest

ಸಂಕೇಶ್ವರ : ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸಂಕೇಶ್ವರ ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಬಂಧಿತನಿಂದ 169 ಗ್ರಾಂ ಚಿನ್ನಾಭರಣ 100 ಗ್ರಾಂ ಬೆಳ್ಳಿಯ ಆಭರಣ ಹೀಗೆ ಒಟ್ಟು 11,18,500 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಫಕೀರಪ್ಪ ಕಾಂಬಳಿ ಎಂಬುವ ಬಂಧಿತ ಆರೋಪಿಯಾಗಿದ್ದಾನೆ. ಇದರಿಂದ ಶಂಕೇಶ್ವರ ಪೊಲೀಸ್ ಠಾಣೆ ನಾಲ್ಕು ಪ್ರಕರಣಗಳು ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ನಾಲ್ಕು ಪ್ರಕರಣಗಳು ಪತ್ತೆ ಆಗಿವೆ. ಮಾರ್ಚ್‌ 1 ರಂದು ನಿಡಸೋಸಿ ಗ್ರಾಮದ ಬಳಿಯ ಒಂದು ಮನೆಯಲ್ಲಿ ರಾತ್ರಿ ಕಳ್ಳತನ ಆಗಿರುವ ಬಗ್ಗೆ ಪ್ರಕರಣ ವರದಿ ಆಗಿದ್ದು ಅಲ್ಲದೇ ವರ್ಷದ ಆರಂಭದಲ್ಲಿ ಸಂಕೇಶ್ವರ ಮತ್ತು ಹುಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ರಾತ್ರಿ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು.

ಈ ಬಗ್ಗೆ ತನಿಖೆ ನಡೆಸಲು ಹೇಚ್ಚುವರಿ ಪೊಲೀಸ್ ಅಧೀಕ್ಷಕ ಬೆಳಗಾವಿ ಮತ್ತು ಡಿ.ಎಸ್.ಪಿ ಗೋಕಾಕ ಡಿ.ಎಚ್‍ಮುಲ್ಲಾ, ಅವರ ನೇತೃತ್ವದಲ್ಲಿ ಹುಕ್ಕೇರಿಯ ಸಿಪಿಐ ರಪೀಕ್ ತಹಸಿಲ್ದಾರ್ ಮತ್ತು ಸಿಬ್ಬಂದಿ ಮತ್ತು ಸಂಕೇಶ್ವರ ಪೊಲೀಸ್ ಠಾಣಿಯ ಸಿಪಿಐ ಪ್ರಹ್ಲಾದ ಚೆನ್ನಗೀರಿ ಹಾಗೂ ಸಿಬ್ಬಂದಿ ಒಳಗೊಂಡ ತನಿಖಾ ತಂಡವನ್ನು ರಚನೆ ಮಾಡಿಲಾಗಿತ್ತು.

ಮಾರ್ಚ್‌ 13ರಂದು ಸಂಕೇಶ್ವರ ಠಾಣಿ ಹದ್ದಿಯ ಕಮತನೂರ ಗೇಟ್ ಹತ್ತಿರ ಆರೋಪಿಯನ್ನು ಪತ್ತೆ ಮಾಡಿ ಆತನ ಬಳಿ ಇದ್ದ 169 ಗ್ರಾಂ ಬಂಗಾರದ ಆಭರಣಗಳು ಹಾಗೂ 100 ಗ್ರಾಂ ಬೆಳ್ಳಿಯ ಆಭರಣಗಳು, 14540/- ರೂ. ನಗದು ಹಣ, ಟಾಟಾ ಕಂಪನಿಯ ಮಾಂಜಾ ಕಾರು -KA. 22 P 7662, ಹೀರೊ ಕಂಪನಿಯ ಮ್ಯಾಸ್ಕೊ ಮೋಟರ್‌ ಸೈಕಲ್‌ ನಂಬರ್‌- KA. 19 EJ 7059, 11,18,500 ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಸಂಕೇಶ್ವರ ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ಅಧಿಕಾರಿಗಳಾದ ಎಮ್. ಆರ್ ತಹಶಿಲ್ದಾರ, ಪಿ.ಆರ್ ಚನ್ನಗಿರಿ ಪಿ.ಐ, ಹಾಗೂ ಪಿ.ಎಸ್.ಐ ಕೆ.ಬಿ.ಜಕ್ಕನವರ, ಎ.ಎಸ್.ಐ ಯು.ಎಸ್. ಶೆಟ್ಟೆನ್ನವರ, ಹಾಗೂ ಸಿಬ್ಬಂದಿ ಜನರಾದ ಬಿ.ವಿ. ಹುಲಕುಂದ, ಬಿ. ಕೆ. ನಾಗನೂರಿ, ಎಮ್.ಎಮ್.ಕರಗುಪ್ಪಿ, ಬಿ.ಟಿ.ಪಾಟೀಲ, ಎಮ್. ಜಿ ದಾದಾಮಲಿಕ, ಬಿ.ಎಸ್.ಕಪರಟ್ಟಿ, ಎಮ್.ಎಮ್ ಜಂಬಗಿ ಹಾಗೂ ಹುಕ್ಕೇರಿ ಠಾಣಾ ಸಿಬ್ಬಂದಿಗಳಾದ ಎ.ಎಸ್.ಐ ಎ.ಎಸ್.ಸನದಿ, ಗಜಾನನ ಕಾಂಬಳೆ, ಅಜೀತ ನಾಯಿಕ, ಸದ್ದಾಂ ರಾಮದುರ್ಗ, ಇವರು ಪಾಲ್ಗೊಂಡಿರುತ್ತಾರೆ.

ಈ ಕಾರ್ಯಾಚರಣೆ ಮೂಲಕ ಆರೋಪಿನನ್ನು ಬಂಧಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಸಂಜೀವ ಪಾಟೀಲ, ಅವರು ಶ್ಲಾಘಿಸಿ, ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಂದಗೋಳದಲ್ಲಿ ನಾಡಿದ್ದು ಕರಿಭಂಡಿ ಉತ್ಸವ ವೈಭವ; ಉತ್ಸವ ನೋಡೋದೇ ಭಾಗ್ಯ

ಜೂ.5ರಂದು ಕುಂದಗೋಳದಲ್ಲಿ ಕರಿಭಂಡಿ ಉತ್ಸವ ವೈಭವ; ಉತ್ಸವ ನೋಡೋದೇ ಭಾಗ್ಯ

Vijayapur: ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ; ತ್ಯಾಜ್ಯ ವಸ್ತು ಎಸೆಯಬೇಡಿ

Vijayapur: ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ; ತ್ಯಾಜ್ಯ ವಸ್ತು ಎಸೆಯಬೇಡಿ

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

jagadish shettar

ನನಗೂ ಸವದಿಗೂ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಸಿಕ್ಕಿಲ್ಲ..: Jagadish Shettar

Santosh Lad

Santosh Lad: ಮರಾಠ ದೊರೆ ‘ಕೈ’ಗೆ ಏಳು ಸುತ್ತಿನ ಕೋಟೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು