ಅಪಘಾತ ತಡೆಯಲು ರಸ್ತೆ ಅಭಿವೃದ್ಧಿ ನಿಗಮದಿಂದ ಕ್ರಮ


Team Udayavani, Mar 3, 2021, 5:30 AM IST

ಅಪಘಾತ ತಡೆಯಲು ರಸ್ತೆ ಅಭಿವೃದ್ಧಿ ನಿಗಮದಿಂದ ಕ್ರಮ

ಕಡಬ: ಪದೇ ಪದೆ ಅಪಘಾತಗಳಿಂದಾಗಿ ಸುದ್ದಿಯಾಗುತ್ತಿದ್ದ ಉಪ್ಪಿನಂಗಡಿ- ಕಡಬ ರಾಜ್ಯ ಹೆದ್ದಾರಿಯ ಹೊಸಮಠ ಸೇತುವೆ ಬಳಿಯ ಹಂಪ್‌(ರಸ್ತೆ ಉಬ್ಬು)ಗೆ ಬಣ್ಣ ಬಳಿದು ರಿಫ್ಲೆಕ್ಟರ್‌ಗಳನ್ನು ಅಳವಡಿಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್‌ಡಿಸಿಎಲ್‌)ಮುಂದಾಗಿದೆ.

ಹೊಸಮಠ ಸೇತುವೆ ಬಳಿಯ ಹಂಪ್‌ನಿಂದಾಗಿ ಅಪಘಾತಗಳು ನಡೆದು ಜೀವ ಹಾನಿಯಾಗಿರುವ ಬಗ್ಗೆ ಉದಯವಾಣಿ ಸುದಿನ ತನ್ನ ಮಾ. 1ರ ಸಂಚಿಕೆಯಲ್ಲಿ ಪ್ರಕಟಿಸಿದ ಸಚಿತ್ರ ವರದಿಯನ್ನು ಗಮನಿಸಿ, ಮಾಹಿತಿ ನೀಡಿದ ಕೆಆರ್‌ಡಿಸಿಎಲ್‌ ಹಾಸನ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಹೇಮಂತ್‌, ವಾಹನ ಚಾಲಕರಿಗೆ ಹಂಪ್‌ ದೂರದಿಂದಲೇ ಕಾಣಿಸುವಂತೆ ಹಳದಿ ಮತ್ತು ಬಿಳಿ ಬಣ್ಣ ಬಳಿಯಲಾಗುತ್ತಿದೆ. ರಾತ್ರಿ ಕಾಣಿಸುವಂತೆ ಹಂಪ್‌ ಬಳಿ ರಿಫ್ಲೆಕ್ಟರ್‌ಗಳನ್ನು ಅಳವಡಿಸಲಾಗುವುದು.

ಸೇತುವೆ ನಿರ್ಮಾಣವಾದ ಆರಂಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಊರವರ ಬೇಡಿಕೆಯಂತೆ ವೈಜ್ಞಾನಿಕ ರೀತಿಯಲ್ಲಿ ಹಂಪ್‌ಗ್ಳನ್ನು ರಚಿಸಲಾಗಿತ್ತು. ಹಂಪ್‌ನಿಂದಾಗಿಯೇ ಅಪಘಾತ ಸಂಭವಿಸುತ್ತಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಹಂಪ್‌ನಲ್ಲಿ ಸ್ವಲ್ಪ ಮಾರ್ಪಾಡು ಮಾಡಲಾಗಿತ್ತು. ಆಗ ಬಳಿಯಲಾಗಿದ್ದ ಬಣ್ಣ ಮಾಸಿ ಹೋಗಿ ಹಂಪ್‌ ಸರಿಯಾಗಿ ಗೋಚರಿಸದೆ ಅಪಘಾತ ಸಂಭವಿಸುತ್ತಿದೆ ಎನ್ನುವ ಕಾರಣಕ್ಕಾಗಿ ಮತ್ತೆ ಬಣ್ಣ ಬಳಿದು ರಿಫ್ಲೆಕ್ಟರ್‌ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಸ್ಥಳದಲ್ಲಿ ಜಾಗ್ರತ ಫಲಕಗಳನ್ನೂ ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ. ಭೇಟಿ ನೀಡಿದ ಪುತ್ತೂರು ಆರ್‌ಟಿಒ ಶ್ರೀಧರ ರಾವ್‌ ಹಾಗೂ ಕಡಬ ಆರಕ್ಷಕ ಆರಕ್ಷಕ ಉಪನಿರೀಕ್ಷಕ ರುಕ್ಮ ನಾಯ್ಕ ಸಲಹೆ ನೀಡಿದ್ದಾರೆ.

ಹೆಲ್ಮೆಟ್‌ ಕಡ್ಡಾಯ
ರಸ್ತೆ ಸಾರಿಗೆ ನಿಯಮಗಳನ್ನು ಪಾಲಿಸುವುದರಿಂದ ಹೆಚ್ಚಿನ ಅಪಘಾತಗಳನ್ನು ತಪ್ಪಿಸಲು ಸಾಧ್ಯ. ಬಹುತೇಕ ಸಂದರ್ಭಗಳಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ ಧರಿಸದಿರುವುದು ಅಪಘಾತದ ವೇಳೆ ಜೀವಹಾನಿಗೆ ಕಾರಣವಾಗಿರುವುದು ಕಂಡುಬಂದಿದೆ. ಆದ್ದರಿಂದ ಹಿಂಬದಿ ಸವಾರರೂ ಸೇರಿದಂತೆ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು. ಸೂಕ್ತ ದಾಖಲೆಗಳನ್ನು ಇರಿಸಿಕೊಳ್ಳದ ಮತ್ತು ಸಾರಿಗೆ ನಿಯಮ ಪಾಲಿಸದ ವಾಹನ ಚಾಲಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು.
-ರುಕ್ಮ ನಾಯ್ಕ, ಕಡಬ ಆರಕ್ಷಕ ಉಪನಿರೀಕ್ಷಕರು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.