ಬಿಜೆಪಿ ನಾಯಕಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರು ಅಪಘಾತ! ಅಪಾಯದಿಂದ ಪಾರು
Team Udayavani, Nov 18, 2020, 11:32 AM IST
ಚೆನ್ನೈ: ಬಿಜೆಪಿ ನಾಯಕಿ ಹಾಗೂ ನಟಿ ಖುಷ್ಬೂ ಸುಂದರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿದ್ದು ಅದೃಷ್ಟವಶಾತ್ ಖುಷ್ಬೂ ಸೇರಿ ಕಾರಿನಲ್ಲಿದ್ದವರು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಖುಷ್ಬೂ ಅವರು ಕಡಲೂರಿಗೆ ತೆರಳುತ್ತಿದ್ದ ವೇಳೆ ಮೇಲ್ ಮರವತ್ತೂರ್ ಬಳಿ ಟ್ಯಾಂಕರೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನ ಎಡಭಾಗ ನುಜ್ಜುಗುಜ್ಜಾಗಿದೆ, ಕಾರಿನಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಕುರಿತು ಬಿಜೆಪಿ ನಾಯಕಿ ಖುಷ್ಬೂ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ನಿಮ್ಮೆಲ್ಲರ ಅಶೀರ್ವಾದ ಹಾಗೂ ದೇವರ ಕೃಪೆಯಿಂದ ನಾನು ಸುರಕ್ಷಿತವಾಗಿದ್ದೇನೆ. ಕಡೂರು ಕಡೆಗೆ ನನ್ನ ಪ್ರಯಾಣ ಮುಂದುವರಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
Met with an accident near Melmarvathur..a tanker rammed into us.With your blessings and God’s grace I am safe. Will continue my journey towards Cuddalore to participate in #VelYaatrai #Police are investigating the case. #LordMurugan has saved us. My husband’s trust in him is seen pic.twitter.com/XvzWZVB8XR
— KhushbuSundar ❤️ (@khushsundar) November 18, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?