Rajasthan ಸರ್ಕಾರಿ ಉದ್ಯೋಗಿಗಳಿಗೆ ವೇತನಕ್ಕೂ ಮೊದಲೇ ಮುಂಗಡ !


Team Udayavani, Jun 3, 2023, 7:22 AM IST

GOVT EMPLOYEEES

ಜೈಪುರ: ತಿಂಗಳು ಪೂರ್ತಿ ಕೆಲಸ ಮಾಡಿಯೂ ವೇತನ ಮಾತ್ರ ಸಮಯಕ್ಕಿಂತ ಹಿಂದುಮುಂದಾಗುವ ಈ ಕಾಲದಲ್ಲಿ ರಾಜಸ್ಥಾನ ಸರ್ಕಾರ ತನ್ನ ಉದ್ಯೋಗಿಗಳಿಗೆ ಬಂಪರ್‌ ಆಫ‌ರ್‌ ನೀಡಿದೆ. ಇನ್ನು ಮುಂದೆ ರಾಜಸ್ಥಾನದ ಸರ್ಕಾರಿ ಉದ್ಯೋಗಿಗಳು ತಮ್ಮ ವೇತನವನ್ನು ಮುಂಗಡವಾಗಿಯೇ ಪಡೆದುಕೊಳ್ಳಲಿದ್ದಾರೆ.

ಹೌದು, ರಾಜ್ಯ ಸರ್ಕಾರದ ಗಳಿಕೆ ಸಂಬಳ ಮುಂಗಡ ಪಡೆ ಯೋಜನೆಯ ಅನ್ವಯ ಇನ್ನು ಮುಂದೆ ಸರ್ಕಾರಿ ಉದ್ಯೋಗಿಗಳು ಈ ಸೌಲಭ್ಯವನ್ನು ಹೊಂದಲಿದ್ದಾರೆ. ಮೇ .31ರಂದು ಸರ್ಕಾರ ಘೋಷಿಸಿದ್ದ ಈ ಯೋಜನೆ ಜೂನ್‌ನಿಂದ ಆರಂಭಗೊಂಡಿದ್ದು, ಈ ಮೂಲಕ ದೇಶದಲ್ಲಿ ಸರ್ಕಾರಿ ಉದ್ಯೋಗಿಗಳ ವೇತನ ಮುಂಗಡ ಪಡೆಯುವ ನೀತಿ ಜಾರಿಗೊಳಿಸಿರುವ ಮೊದಲ ರಾಷ್ಟ್ರವೆಂಬ ಖ್ಯಾತಿಗೆ ರಾಜಸ್ಥಾನ ಪಾತ್ರವಾಗಿದೆ.

ಇನ್ನು ವೇತನ ಮುಂಗಡ ಪಡೆಯಲು ಕೆಲವು ಷರತ್ತುಗಳು ಕೂಡ ಇವೆ. ಅದೇನಂದರೆ ಸರ್ಕಾರಿ ಉದ್ಯೋಗಿಯು ತಿಂಗಳಲ್ಲಿ ತನಗೆ ಅಗತ್ಯ ಬಿದ್ದಾಗ ಮುಂಗಡ ಪಡೆಯಬಹುದು. ಆದರೆ, ಮಂಗಡ ಮೊತ್ತವು ಉದ್ಯೋಗಿಯ ಮಾಸಿಕ ವೇತನದ ಶೇ.50ರ ಮಿತಿಯನ್ನು ಮೀರುವಂತಿಲ್ಲ. ಉದ್ಯೋಗಿಯು ತಿಂಗಳ 21 ದಿನಕ್ಕೂ ಮುಂಚೆಯೇ ಮುಂಗಡ ಪಡೆದಿದ್ದಲ್ಲಿ, ಅವರ ವೇತನದಲ್ಲಿನ ಅಷ್ಟೇ ಪ್ರಮಾಣವನ್ನು ಆ ಮಾಸಿಕ ವೇತನದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

 

ಟಾಪ್ ನ್ಯೂಸ್

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

1-sdasdas

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

arrested

Multan ; ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ 16 ಮಂದಿಯ ಬಂಧನ

1——dsad

Women’s Reservation Bill ಮೂಲಕ ‘ಶಕ್ತಿ’ಯನ್ನು ಪೂಜಿಸುವ ಭಾವನೆ: ಪ್ರಧಾನಿ ಮೋದಿ

Asian Games: Gold for India in Shooting Trap Men’s Team Event

Asian Games: ಶೂಟಿಂಗ್ ಟ್ರ್ಯಾಪ್ ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Multan ; ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ 16 ಮಂದಿಯ ಬಂಧನ

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

Karachi; ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ ಸ್ಥಾಪಕ ಸದಸ್ಯ ಖೈಸರ್ ಫಾರೂಕಿ ಹತ್ಯೆ

Pakistan blames India’s spy agency for twin blasts

Pakistan; ಬಲೂಚಿಸ್ಥಾನ ಬಾಂಬ್ ದಾಳಿಗೆ ಭಾರತ ಕಾರಣ; ಪಾಕ್ ಆರೋಪ

KHALISTANI MOVEMENT

Khalistani: ಇಂಗ್ಲೆಂಡ್‌ನಲ್ಲೂ ಖಲಿಸ್ಥಾನಿ ಪುಂಡಾಟ

ny rain

Rain: ದಿಢೀರ್‌ ಪ್ರವಾಹಕ್ಕೆ ನ್ಯೂಯಾರ್ಕ್‌ ತತ್ತರ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

1-sdasdas

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

arrested

Multan ; ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ 16 ಮಂದಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.