ಕಲಬುರಗಿ: 18 ಮಕ್ಕಳು ಸೇರಿ ಮತ್ತೆ 67 ಜನರಿಗೆ ಕೋವಿಡ್-19 ಪತ್ತೆ


Team Udayavani, Jun 13, 2020, 9:36 PM IST

ಕಲಬುರಗಿ: 18 ಮಕ್ಕಳು ಸೇರಿ ಮತ್ತೆ 67 ಜನರಿಗೆ ಕೋವಿಡ್-19 ಪತ್ತೆ

ಕಲಬುರಗಿ: ಜಿಲ್ಲೆಗೆ ಕೋವಿಡ್ ‘ಮಹಾ’ ಕಂಟಕ ಬೆಂಬಿಡದೆ ಕಾಡುತ್ತಿದ್ದು, ಶನಿವಾರ 18 ಜನ ಮಕ್ಕಳು ಸೇರಿ ಮತ್ತೆ 67 ಜನರಿಗೆ ಮಹಾಮಾರಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 883ಕ್ಕೆ ಏರಿಕೆಯಾಗಿದೆ.

ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸೇಡಂ ತಾಲೂಕಿನ ನಾಲ್ಕು ವರ್ಷದ ಮಗು (ಪಿ 6805)ವಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ. ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ ಕಲಬುರಗಿ ನಗರದ ಖಾನ್ ಕಾಲೋನಿಯ 30 ವರ್ಷದ ಪುರುಷ (ಪಿ 6772)ನಿಗೆ ಸೋಂಕು ಅಂಟಿಕೊಂಡಿದೆ. ಉಳಿದಂತೆ ಎಲ್ಲ ಸೋಂಕಿತರು ಮಹಾರಾಷ್ಟ್ರದಿಂದ ಜಿಲ್ಲೆಗೆ ಮರಳಿ ಬಂದವರೇ ಆಗಿದ್ದಾರೆ.

ಮಹಾ ನಂಟಿನಿಂದ ನಗರ ಪ್ರದೇಶದಲ್ಲಿ ಮಹಾಮಾರಿ ಸೋಂಕು ಮತ್ತಷ್ಟು ವ್ಯಾಪಿಸಿದೆ. ಸ್ವಾಸ್ತಿಕ ನಗರದಲ್ಲಿ 30 ವರ್ಷದ ಮಹಿಳೆ, 71 ವರ್ಷದ ವೃದ್ಧನಿಗೆ ಕೊರೊನಾ ಕಾಣಿಸಿಕೊಂಡಿದೆ. ಅದೇ ರೀತಿ ಜಿಲಾನಬಾದ್‍ನಲ್ಲಿ ಎರಡು ವರ್ಷ ಮತ್ತು ಎಂಟು ವರ್ಷದ ಹೆಣ್ಣು ಮಕ್ಕಳಿಗೆ ಹೆಮ್ಮಾರಿ ವಕ್ಕರಿಸಿದೆ. ಬ್ರಹ್ಮಪುರ ಬಡಾವಣೆಯಲ್ಲಿ 27 ವರ್ಷದ ಯುವಕ, ರಾಮ ಮಂದಿರ ಬಳಿಯ 33 ವರ್ಷದ ಮಹಿಳೆಗೆ ಸೋಂಕು ಪತ್ತೆಯಾಗಿದೆ. ತಾಲೂಕಿನ ಕವಲಗಾ ಬಿ. ಗ್ರಾಮದ ಮೂವರಿಗೆ ಸೋಂಕು ದೃಢಪಟ್ಟಿದೆ.

ಚಿತ್ತಾಪುರ ತಾಲೂಕಿನಲ್ಲಿ 25 ಜನರು, ಆಳಂದ ತಾಲೂಕಿನಲ್ಲಿ 23 ಜನರು, ಅಫಜಲಪುರ ತಾಲೂಕಿನಲ್ಲಿ ಆರು ಹಾಗೂ ಕಾಳಗಿ, ಯಾಡ್ರಮಿ ಹಾಗೂ ಶಹಾಬಾದ್ ತಾಲೂಕಿನಲ್ಲಿ ತಲಾ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.

ಕಾಳಗಿ ಮತ್ತು ಯಾಡ್ರಮಿಯಲ್ಲಿ ಎರಡು ವರ್ಷದ ಗಂಡು ಮಕ್ಕಳು, ಚಿತ್ತಾಪುರ ತಾಲೂಕಿನ ದೇವಾಪುರ ತಾಂಡಾದಲ್ಲಿ ಒಂದು ವರ್ಷದ ಹೆಣ್ಣು, ಎರಡು ವರ್ಷದ ಇಬ್ಬರು ಗಂಡು ಹುಡುಗರು, ಹತ್ತು ವರ್ಷದ ಬಾಲಕಿಗೆ ಸೋಂಕು ಮಕ್ಕರಿಸಿದೆ. ಅಫಜಲಪುರ ತಾಲೂಕಿನ ಗಬ್ಬೂರ ಬಿ. ಗ್ರಾಮದಲ್ಲಿ ಮೂರು ವರ್ಷದ ಗಂಡು ಮಗುವಿಗೆ ಕೊರೊನಾ ಪತ್ತೆಯಾಗಿದೆ.

23 ಜನ ಬಿಡುಗಡೆ: ಕೋವಿಡ್-19 ಸೋಂಕಿಗೆ ಒಳಗಾಗಿದ್ದ 23 ಜನರು ಶನಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತೆಲಂಗಾಣದಿಂದ ಬಂದ ಕಮಲಾಪುರ ತಾಲೂಕಿನ 30 ವರ್ಷ ವ್ಯಕ್ತಿ ಹಾಗೂ ಮಹಾರಾಷ್ಟ್ರದಿಂದ ಆಗಮಿಸಿದ್ದ ಚಿತ್ತಾಪುರ ತಾಲೂಕಿನ 22 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 883 ಜನ ಸೋಂಕಿತರಲ್ಲಿ ಇದುವರೆಗೆ 377 ಜನರು ಡಿಸ್ಚಾರ್ಜ್ ಆಗಿದ್ದಾರೆ. ಹತ್ತು ಸೋಂಕಿತರು ಮೃತಪಟ್ಟಿದ್ದು, ಉಳಿದಂತೆ 496 ಸೋಂಕಿತರಿಗೆ ಐಸೋಲೇಷನ್ ವಾರ್ಡ್‌ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.