ಬಡತನ, ಹಸಿವಿನಿಂದ ಪಾರಾಗಲು ಅಫ್ಘಾನಿಸ್ತಾನದಲ್ಲಿ ಮಕ್ಕಳು ಹಾಗೂ ದೇಹದ ಅಂಗಾಂಗಗಳ ಮಾರಾಟ!

ಅಂದಾಜು 24 ಮಿಲಿಯನ್ ಜನರು ತೀವ್ರ ಆಹಾರ ಅಭದ್ರತೆಯನ್ನು ಅನುಭವಿಸುತ್ತಿದ್ದಾರೆ.

Team Udayavani, Jan 29, 2022, 5:45 PM IST

ಬಡತನ, ಹಸಿವಿನಿಂದ ಪಾರಾಗಲು ಅಫ್ಘಾನಿಸ್ತಾನದಲ್ಲಿ ಮಕ್ಕಳು ಹಾಗೂ ದೇಹದ ಅಂಗಾಂಗಗಳ ಮಾರಾಟ!

ಬರ್ಲಿನ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಬಂಡುಕೋರರು ಅಧಿಕಾರವನ್ನು ತಮ್ಮ ವಶಕ್ಕೆ ಪಡೆದುಕೊಂಡ ನಂತರ ಮಾನವೀಯತೆಯ ಬಿಕ್ಕಟ್ಟು ತಲೆದೋರಿದ್ದು, ಹಸಿವಿನಿಂದ ಕಂಗೆಟ್ಟಿರುವ ಜನ ಬದುಕಲು ತಮ್ಮ ಮಕ್ಕಳು ಹಾಗೂ ತಮ್ಮ ದೇಹದ ಅಂಗಾಂಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ವಿಶ್ವ ಆಹಾರ ಯೋಜನೆಯ ಮುಖ್ಯಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.

ವಿಶ್ವ ಆಹಾರ ಯೋಜನೆಯ ಡೇವಿಡ್ ಬಾಸ್ಲೈ, ಅಫ್ಘಾನಿಸ್ತಾನದ ಅರ್ಧದಷ್ಟು ಜನಸಂಖ್ಯೆಯು ಹಸಿವಿನಿಂದ ಬಳಲುತ್ತಿದ್ದು ಅಂತಾರಾಷ್ಟ್ರೀಯ ಸಮುದಾಯ ನೆರವು ನೀಡಬೇಕಾದ ಅಗತ್ಯವಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಒಂದೆಡೆ ಬರಗಾಲ, ಸಾಂಕ್ರಾಮಿಕ ರೋಗಗಳ ಭೀತಿ, ಆರ್ಥಿಕ ಕುಸಿತದ ಜತೆಗೆ ವರ್ಷಗಳ ಕಾಲದ ಸಂಘರ್ಷದ ಪರಿಣಾಮ ಜನರು ಅನುಭವಿಸುವಂತಾಗಿದೆ ಎಂದು ವರದಿ ಹೇಳಿದೆ. ಅಂದಾಜು 24 ಮಿಲಿಯನ್ ಜನರು ತೀವ್ರ ಆಹಾರ ಅಭದ್ರತೆಯನ್ನು ಅನುಭವಿಸುತ್ತಿದ್ದಾರೆ. ಈ ಚಳಿಗಾಲದಲ್ಲಿ ದೇಶದ ಅರ್ಧದಷ್ಟು ಜನಸಂಖ್ಯೆ ಆಹಾರ ಕ್ಷಾಮ ಎದುರಿಸಲಿದ್ದು, ಈ ವರ್ಷದಲ್ಲಿ ಶೇ.97ರಷ್ಟು ಜನಸಂಖ್ಯೆ ಬಡತನ ರೇಖೆಗಿಂತ ಕೆಳಕ್ಕೆ ಕುಸಿಯಲಿದೆ ಎಂದು ವರದಿ ವಿವರಿಸಿದೆ.

ಇಡೀ ಜಗತ್ತಿನಲ್ಲಿ ಅಫ್ಘಾನಿಸ್ತಾನ ಬಡತನ ದೇಶಗಳಲ್ಲಿ ಅಫ್ಘಾನಿಸ್ತಾನ್ ಕೂಡಾ ಸೇರಿದೆ. ಎರಡು ದಶಕಗಳ ತಾಲಿಬಾನ್ ಸಂಘರ್ಷದ ಪರಿಣಾಮ ಇದಾಗಿದೆ ಎಂದು ಬೆಸ್ಲೈ ತಿಳಿಸಿದ್ದಾರೆ. ಈಗ ನಾವು ದುರಂತವನ್ನು ಎದುರಿಸುವಂತಾಗಿದೆ. ಅಫ್ಘಾನಿಸ್ತಾನದ 40 ಮಿಲಿಯನ್ ಜನಸಂಖ್ಯೆಯಲ್ಲಿ 23 ಮಿಲಿಯನ್ ಜನರು ಹಸಿವಿನ ಬಾಗಿಲು ತಟ್ಟುವಂತಾಗಿದೆ ಎಂದು ತಿಳಿಸಿದ್ದಾರೆ.

ಉಪವಾಸ, ಆರ್ಥಿಕ ಸಂಕಷ್ಟದಿಂದ ಪಾರಾಗಲು ಅಫ್ಘಾನಿಸ್ತಾಣದ ಮಹಿಳೆಯೊಬ್ಬರು ತಮ್ಮ ಮಗಳನ್ನು ಮತ್ತೊಂದು ಕುಟುಂಬಕ್ಕೆ ಮಾರಾಟ ಮಾಡಿರುವುದಾಗಿ ಬೆಸ್ಲೈ ಬಹಿರಂಗಪಡಿಸಿದ್ದಾರೆ. ಆಗಸ್ಟ್ ನಲ್ಲಿ ಅಮೆರಿಕ ಮತ್ತು ಮೈತ್ರಿ ಪಡೆಗಳನ್ನು ಅಫ್ಘಾನಿಸ್ತಾನದಿಂದ ವಾಪಸ್ ಕರೆಯಿಸಿಕೊಂಡ ನಂತರ ತಾಲಿಬಾನ್ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.

ಬಳಿಕ ಅಫ್ಘಾನಿಸ್ತಾನದಲ್ಲಿ ತಲೆದೋರಿದ ಬಿಕ್ಕಟ್ಟು, ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಹಲವಾರು ಅಂತಾರಾಷ್ಟ್ರೀಯ ಚಾರಿಟಿ ಮತ್ತು ಆರ್ಥಿಕ ನೆರವು ನೀಡುವುದನ್ನು ಮುಂದುವರಿಸುವ ಮೂಲಕ ದೇಶದಲ್ಲಿನ ಆಹಾರ ಅಭದ್ರತೆ ನೀಗಿಸಲು ಪ್ರಯತ್ನಿಸುತ್ತಿರುವುದಾಗಿ ವರದಿ ತಿಳಿಸಿದೆ.

ಅಫ್ಘಾನಿಸ್ತಾನದಲ್ಲಿನ ಹಸಿವಿನ ಬಿಕ್ಕಟ್ಟನ್ನು ಪರಿಹರಿಸಲು ಜಗತ್ತಿನ ಶ್ರೀಮಂತ ದೇಶಗಳು ನೆರವು ನೀಡಬೇಕೆಂದು ಬೆಸ್ಲೈ ಮನವಿ ಮಾಡಿಕೊಂಡಿದ್ದಾರೆ. ಇಲ್ಲಿನ ಜನರು ಹಸಿವಿನಿಂದ ಬಳಲುತ್ತಿದ್ದು, ಇದಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.