ಸಿಖ್, ಹಿಂದೂಗಳು ಸೇರಿ 140 ಭಾರತೀಯರು ಅಫ್ಘಾನ್ ಬಿಟ್ಟು ತೆರಳದಂತೆ ತಾಲಿಬಾನ್ ತಡೆ!

ಇನ್ನೂ ಹಲವಾರು ಮಂದಿ ಭಾರತೀಯರನ್ನು ಸ್ಥಳಾಂತರಿಸಬೇಕಾಗಿದೆ

Team Udayavani, Aug 26, 2021, 3:56 PM IST

ಸಿಖ್, ಹಿಂದೂಗಳು ಸೇರಿ 140 ಭಾರತೀಯರು ಅಫ್ಘಾನ್ ಬಿಟ್ಟು ತೆರಳದಂತೆ ತಾಲಿಬಾನ್ ತಡೆ!

ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿರುವ ಸಿಖ್ ಸಮುದಾಯ ಮತ್ತು ಹಿಂದೂಗಳು ಸೇರಿದಂತೆ ಸುಮಾರು 140 ಮಂದಿ ಭಾರತಕ್ಕೆ ತೆರಳದಂತೆ ತಾಲಿಬಾನ್ ಉಗ್ರರು ತಡೆಯೊಡ್ಡಿರುವುದಾಗಿ ಸಿಎನ್ ಎನ್ ನ್ಯೂಸ್ 18 ವರದಿ ತಿಳಿಸಿದೆ.

ಇದನ್ನೂ ಓದಿ:ಪಾಕ್ ನಮಗೆ ಎರಡನೇ ಮನೆ ಇದ್ದಂತೆ: ಭಾರತದ ಜತೆ ಉತ್ತಮ ಬಾಂಧವ್ಯ: ತಾಲಿಬಾನ್ ಬಯಕೆ

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸುಮಾರು 140 ಮಂದಿ ಭಾರತೀಯರು ಏರ್ ಲಿಫ್ಟ್ ಗಾಗಿ ಕಾಯುತ್ತಿದ್ದು, ಏತನ್ಮಧ್ಯೆ ತಾಲಿಬಾನ್ ಉಗ್ರರು ಅಫ್ಘಾನ್ ಬಿಟ್ಟು ತೆರಳದಂತೆ ತಡೆಯೊಡ್ಡಲು ಪ್ರಯತ್ನಿಸುತ್ತಿರುವುದಾಗಿ ವರದಿ ವಿವರಿಸಿದೆ.

ಕೇಂದ್ರ ಸರ್ಕಾರದ ಅಂಕಿಅಂಶದ ಪ್ರಕಾರ, ಈಗಾಗಲೇ ಅಫ್ಘಾನಿಸ್ತಾನದಿಂದ 175 ಮಂದಿ ರಾಯಭಾರಿ ಕಚೇರಿ ಸಿಬಂದಿಗಳು, 263 ಭಾರತೀಯ ನಾಗರಿಕರು, ಹಿಂದೂಗಳು, ಸಿಖ್ಖರು ಸೇರಿದಂತೆ 112 ಅಫ್ಘಾನ್ ಪ್ರಜೆಗಳು, ಇತರ ದೇಶದ 15 ಮಂದಿ ಸೇರಿದಂತೆ ಈವರೆಗೆ 565 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ.

ಭಾರತೀಯ ಪ್ರಜೆಗಳನ್ನು ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲಾ ರೀತಿಯಿಂದಲೂ ಶ್ರಮಿಸುತ್ತಿರುವುದಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಸರ್ವಪಕ್ಷಗಳ ಸಭೆಯಲ್ಲಿ ತಿಳಿಸಿದ್ದಾರೆ.

ದೇವಿ ಶಕ್ತಿ ಆಪರೇಶನ್ ಹೆಸರಿನಲ್ಲಿ ಈಗಾಗಲೇ 500ಕ್ಕೂ ಹೆಚ್ಚು ಮಂದಿಯನ್ನು ಕಾಬೂಲ್ ವಿಮಾನ ನಿಲ್ದಾಣದಿಂದ ಭಾರತಕ್ಕೆ ಕರೆತರಲಾಗಿದೆ. ಆದರೂ ಅಫ್ಘಾನಿಸ್ತಾನದಲ್ಲಿ ಇನ್ನೂ ಹಲವಾರು ಮಂದಿ ಭಾರತೀಯರನ್ನು ಸ್ಥಳಾಂತರಿಸಬೇಕಾಗಿದೆ ಎಂದು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ಆದಷ್ಟು ಶೀಘ್ರವಾಗಿ ಕಾಬೂಲ್ ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾತುಕತೆ ನಡೆಯಲಿದೆ ಎಂದು ಜೈಶಂಕರ್ ತಿಳಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ತಿಳಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.