ನಗರ ಪ್ರದೇಶ ಆಯ್ತು ಇನ್ನು ಗ್ರಾಮಗಳಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಳವಾಗಲಿದೆ:ಆರೋಗ್ಯ ತಜ್ಞರು

ಒಮಿಕ್ರಾನ್ ತಳಿ ಕೋವಿಡ್ 19 ಸೋಂಕಿನಷ್ಟು ಹೆಚ್ಚು ಪರಿಣಾಮಕಾರಿಯಲ್ಲ, ಇದು ಸಾಮಾನ್ಯ ಶೀತ, ಜ್ವರಕ್ಕೆ ಸೀಮಿತವಾಗಿರಲಿದೆ

Team Udayavani, Jan 24, 2022, 11:44 AM IST

ನಗರ ಪ್ರದೇಶ ಆಯ್ತು ಇನ್ನು ಗ್ರಾಮಗಳಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಳವಾಗಲಿದೆ:ಆರೋಗ್ಯ ತಜ್ಞರು

ನವದೆಹಲಿ: ಕೋವಿಡ್ 19ರ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ನಗರಪ್ರದೇಶದಲ್ಲಿ ಹೆಚ್ಚಳವಾದ ಬಳಿಕ ಇದೀಗ ಸಣ್ಣ ನಗರ ಮತ್ತು ಗ್ರಾಮ ಪ್ರದೇಶಗಳಲ್ಲಿ ಮುಂಬರುವ ಕೆಲವು ವಾರಗಳಲ್ಲಿ ಕ್ರಿಪ್ರವಾಗಿ ಏರಿಕೆಯಾಗಲಿದೆ ಎಂದು ಕೇರಳದ ಐಎಂಎ ಕೋವಿಡ್ 19 ಟಾಸ್ಕ್ ಪೋರ್ಸ್ ನ ಡಾ.ರಾಜೀವ್ ಜಯದೇವನ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಜೇಮ್ಸ್‌  ಶೂಟಿಂಗ್‌ ಕಂಪ್ಲೀಟ್‌ : ವಿಶೇಷ ಪಾತ್ರದಲ್ಲಿ ಶಿವಣ್ಣ-ರಾಘಣ್ಣ

ಕೋವಿಡ್ ಹಾಗೂ ರೂಪಾಂತರ ತಳಿಗಳು ಪ್ರತಿ ಬಾರಿಯೂ ಮೊದಲು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರ ಪ್ರದೇಶದಲ್ಲಿ ಕಾಣಿಸಿಕೊಂಡ ನಂತರ ಸಣ್ಣ ಪಟ್ಟಣ ಮತ್ತು ಹಳ್ಳಿಗಳಲ್ಲಿ ಸೋಂಕು ಹರಡುತ್ತದೆ. ಹೀಗೆ ಮುಂದಿನ ಕೆಲವು ವಾರಗಳಲ್ಲಿ ಒಮಿಕ್ರಾನ್ ಕೂಡಾ ಗ್ರಾಮ, ಪಟ್ಟಣಗಳಲ್ಲಿ ಪ್ರಕರಣ ಹೆಚ್ಚಳವಾಗಲಿದೆ ಎಂದು ಡಾ.ಜಯದೇವನ್ ತಿಳಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಒಮಿಕ್ರಾನ್ ತಳಿ ಕೋವಿಡ್ 19 ಸೋಂಕಿನಷ್ಟು ಹೆಚ್ಚು ಪರಿಣಾಮಕಾರಿಯಲ್ಲ, ಇದು ಸಾಮಾನ್ಯ ಶೀತ, ಜ್ವರಕ್ಕೆ ಸೀಮಿತವಾಗಿರಲಿದೆ ಎಂದು ಡಾ.ಜಯದೇವನ್ ಮಾಹಿತಿ ನೀಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿನ ಕೋವಿಡ್ 19ರ ಹಿಸ್ಟರಿ ಪ್ರಕಾರ ಸೋಂಕಿನಿಂದ ಸಾವನ್ನಪ್ಪಿರುವವರ ಪ್ರಮಾಣ ಕಡಿಮೆ ಇದೆ. ಯಾವುದೇ ಸೋಂಕು ಹೆಚ್ಚು ದೀರ್ಘಕಾಲ ಜನರನ್ನು ಬಾಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಚೀನಾದ ವುಹಾನ್ ನಲ್ಲಿ ಪತ್ತೆಯಾದ ಕೋವಿಡ್ ನ ಮೊದಲ ಅಲೆಯಲ್ಲಿ ಆರು ತಿಂಗಳ ಬಳಿಕ ಎರಡನೇ ಅಲೆಯಲ್ಲಿನ ಬೇಟಾ, ಮೂರನೇ ಅಲೆಯ ಡೆಲ್ಟಾ ಹಾಗೂ ಇದೀಗ ನಾಲ್ಕನೇ ಒಮಿಕ್ರಾನ್ ಹೆಚ್ಚು ಪರಿಣಾಮಕಾರಿಯಾಗಿಲ್ಲ ಎಂಬುದು ವೈದ್ಯಕೀಯ ಶೋಧನೆಯಲ್ಲಿ ಕಂಡುಕೊಳ್ಳಲಾಗಿದೆ ಎಂದು ಡಾ.ಜಯದೇವನ್ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.