ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ನೆತನ್ಯಾಹು ನಿವಾಸದ ಮುಂಭಾಗದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ

Team Udayavani, Mar 27, 2023, 1:15 PM IST

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಇಸ್ರೇಲ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ “ ನ್ಯಾಯಾಂಗ ವ್ಯವಸ್ಥೆಯ ಬದಲಾವಣೆ” ಯೋಜನೆಯನ್ನು ಪ್ರಶ್ನಿಸಿದ್ದ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರನ್ನು ಸಂಪುಟದಿಂದ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಬೆಂಜಮಿನ್ ವಿರುದ್ಧ ಇಸ್ರೇಲ್ ರಾಜಧಾನಿ ಟೆಲ್ ಅವೀವ್ ನಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆಯಲ್ಲಿ ತೊಡಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:’20 ವರ್ಷಗಳ ಹಿಂದೆ ನನಗೆ ಅರಿವಿರಲಿಲ್ಲ…’; ಮರು ಮದುವೆ ಬಗ್ಗೆ ಮಾತನಾಡಿದ ಶಿಖರ್ ಧವನ್

ಅಲ್ ಜಝೀರಾ ವರದಿ ಪ್ರಕಾರ, ರಕ್ಷಣಾ ಸಚಿವ ಗ್ಯಾಲಂಟ್ ಅವರನ್ನು ವಜಾಗೊಳಿಸಿದ ಹಾಗೂ ನ್ಯಾಯಾಂಗ ವ್ಯವಸ್ಥೆ ಬದಲಾವಣೆ ಕುರಿತ ಬೆಂಜಮಿನ್ ನಿರ್ಧಾರದ ವಿರುದ್ಧ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಜೆರುಸಲೇಂನ ನೆತನ್ಯಾಹು ನಿವಾಸದ ಮುಂಭಾಗದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿರುವುದಾಗಿ ವರದಿ ವಿವರಿಸಿದೆ.

ದೇಶದಲ್ಲಿನ ನ್ಯಾಯಾಂಗ ವ್ಯವಸ್ಥೆ ಬದಲಾವಣೆ ಮಾಡಬೇಕೆಂಬ ನೆತನ್ಯಾಹು ಯೋಜನೆ ವಿರುದ್ಧ ಕಳೆದ ಒಂದು ತಿಂಗಳಿನಿಂದ ಇಸ್ರೇಲ್ ನಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಅಮೆರಿಕ ಮತ್ತು ಇತರ ಮೈತ್ರಿಕೂಟದ ದೇಶಗಳು ಎಚ್ಚರಿಕೆಯನ್ನು ನೀಡಿರುವುದಾಗಿ ವರದಿ ಹೇಳಿದೆ.

ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರನ್ನು ವಜಾಗೊಳಿಸಿರುವ ಕ್ರಮದ ಬಗ್ಗೆ ಶ್ವೇತ ಭವನ ಕಳವಳ ವ್ಯಕ್ತಪಡಿಸಿದ್ದು, ತುರ್ತಾಗಿ ಸಂಧಾನ ನಡೆಸಬೇಕಾದ ಅಗತ್ಯವಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿಹಿಡಿಯಬೇಕಾದದ್ದು ಅಗತ್ಯವಾಗಿದ್ದು, ಇಸ್ರೇಲ್ ಬೆಳವಣಿಗೆ ತುಂಬಾ ಕಳವಳಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಇತ್ತೀಚೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ಜೊತೆ ಮಾತುಕತೆ ನಡೆಸಿದ್ದರು.

ಟಾಪ್ ನ್ಯೂಸ್

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

FISHERMAN

Indo-Pak: 200 ಭಾರತೀಯ ಮೀನುಗಾರರ ಹಸ್ತಾಂತರ

POPE

ಭ್ರಷ್ಟಾಚಾರ ಬೇಡ: ಪೋಪ್‌ ಎಚ್ಚರಿಕೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

Balasore Train Tragedy: 14 ತಾಸು  ಕಾರ್ಯಾಚರಣೆ…

Balasore Train Tragedy: 14 ತಾಸು  ಕಾರ್ಯಾಚರಣೆ…

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pak crisis

Inflation: ಲಂಕಾವನ್ನು ಮೀರಿಸಿ ಪಾಕ್‌ನಲ್ಲಿ ಹಣದುಬ್ಬರ ತಾರಕಕ್ಕೆ!

GOVT EMPLOYEEES

Rajasthan ಸರ್ಕಾರಿ ಉದ್ಯೋಗಿಗಳಿಗೆ ವೇತನಕ್ಕೂ ಮೊದಲೇ ಮುಂಗಡ !

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

US President Joe Biden stumbled on stage

Video: ವೇದಿಕೆಯ ಮೇಲೆ ಎಡವಿ ಬಿದ್ದ ಅಮೆರಿಕ ಅಧ್ಯಕ್ಷ ಜೋ ಬಿಡೆನ್

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

FISHERMAN

Indo-Pak: 200 ಭಾರತೀಯ ಮೀನುಗಾರರ ಹಸ್ತಾಂತರ

POPE

ಭ್ರಷ್ಟಾಚಾರ ಬೇಡ: ಪೋಪ್‌ ಎಚ್ಚರಿಕೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ