Vande Bharath ನಂತರ ಈಗ “ವಂದೇ ಮೆಟ್ರೊ”!: ಏನಿದು ಕೇಂದ್ರದ ಹೊಸ ಯೋಜನೆ..?

100 ಕಿ.ಮೀ.ಗಿಂತ ಕಡಿಮೆ ಅಂತರದ ನಗರಗಳನ್ನು ಬೆಸೆಯುವ ಯೋಜನೆ

Team Udayavani, Apr 15, 2023, 8:16 AM IST

vande bharath

ನವದೆಹಲಿ: ಕೇಂದ್ರ ಸರ್ಕಾರ ವಂದೇ ಭಾರತ್‌ ಟ್ರೈನುಗಳನ್ನು ಓಡಿಸುವ ಮೂಲಕ ಭಾರತೀಯ ರೈಲ್ವೆಯಲ್ಲಿ ಭಾರೀ ಸುಧಾರಣೆ ಮಾಡಿದೆ. ಇದೀಗ ಇನ್ನೊಂದು ಸಂತೋಷದ ಸುದ್ದಿಯನ್ನು ಪ್ರಯಾಣಿಕರಿಗೆ ನೀಡಿದೆ. ಅದು ವಂದೇ ಮೆಟ್ರೋ!

100 ಕಿ.ಮೀ.ಗಿಂತ ಕಡಿಮೆ ಅಂತರದಲ್ಲಿರುವ ಪ್ರಮುಖ ನಗರಗಳನ್ನು ಈ ವಂದೇ ಮೆಟ್ರೋ ಮೂಲಕ ಬೆಸೆಯಲಾಗುತ್ತದೆ. ಕಡಿಮೆ ಬೆಲೆಯಲ್ಲಿ, ಕಡಿಮೆ ಸಮಯದಲ್ಲಿ ಪ್ರಯಾಣ ಮುಗಿಯುವಂತೆ ಮಾಡುವುದು ಕೇಂದ್ರದ ಯೋಜನೆ ಎಂದು ರೈಲ್ವೆ ಸಚಿವ ಅಶ್ವಿ‌ನಿ ವೈಷ್ಣವ್‌ ಹೇಳಿದ್ದಾರೆ.

ಏನಿದು ವಂದೇ ಮೆಟ್ರೋ?
ವಂದೇ ಭಾರತ್‌ನ ಇನ್ನೊಂದು ಮುಖವೇ ವಂದೇ ಮೆಟ್ರೊ. ಮೆಟ್ರೊ ಮಾದರಿಯ ಈ ಟ್ರೈನುಗಳನ್ನು ದಿನವೊಂದಕ್ಕೆ ಐದಾರು ಬಾರಿ 100 ಕಿ.ಮೀ. ಅಂತರದಲ್ಲಿರುವ ಪ್ರಮುಖ ನಗರಗಳ ನಡುವೆ ಓಡಿಸಲಾಗುತ್ತದೆ. ವಂದೇ ಭಾರತ್‌ ಟ್ರೈನುಗಳನ್ನು ಜಾಸ್ತಿ ಅಂತರ ಹೊಂದಿರುವ ನಗರಗಳ ನಡುವೆ ಓಡಿಸಲಾಗುತ್ತಿದೆ. ಇಲ್ಲಿ ಎರಡು ನಗರಗಳ ನಡುವಿನ ಕನಿಷ್ಠ ಅಂತರ 500 ಕಿ.ಮೀ. ಉತ್ತರಪ್ರದೇಶದ ಕಾನ್ಪುರ ಮತ್ತು ಲಕ್ನೋದ ನಡುವೆ ಮೊದಲ ವಂದೇ ಮೆಟ್ರೊ ಸಂಚರಿಸುವ ಸಾಧ್ಯತೆಯಿದೆ. ಈ ಟ್ರೈನುಗಳು ಡಿಸೆಂಬರ್‌ ಅಂತ್ಯದ ಹೊತ್ತಿಗೆ ಸಿದ್ಧವಾಗಬಹುದು. ಪ್ರತಿಯೊಂದೂ 8 ಕೋಚ್‌ಗಳನ್ನು ಹೊಂದಿರುವುದು ಖಚಿತ.

ಜಾರಿ ಹೇಗೆ?
ಈಗಾಗಲೇ ಮಾಮೂಲಿ ಟ್ರೈನುಗಳು ಸಂಚರಿಸುತ್ತಿರುವ ಎರಡು ನಗರಗಳ ನಡುವೆಯೇ ವಂದೇ ಮೆಟ್ರೊ ಕೂಡ ಸಂಚರಿಸುವ ಸಾಧ್ಯತೆಯಿದೆ. ಇದಕ್ಕೆಂದೇ ನೂತನ ಮಾರ್ಗಗಳನ್ನು ಮಾಡುವ ಸುಳಿವೇನೂ ಸಿಕ್ಕಿಲ್ಲ. ಇದರಿಂದ ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಮುಖ್ಯವಾಗಿ ವಿದ್ಯಾರ್ಥಿಗಳಿಗ ಸಂಚಾರ ಸುಲಭವಾಗುತ್ತದೆ.

ಟಾಪ್ ನ್ಯೂಸ್

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.