ಶಶಿಕಲಾ ಜತೆ ರಾಜಕೀಯದ ಒಳಸಂಚು: ಪಕ್ಷದ 16 ಸದಸ್ಯರನ್ನು ಉಚ್ಛಾಟಿಸಿದ ಎಐಎಡಿಎಂಕೆ
ಶಶಿಕಲಾ ರಾಜಕೀಯ ಮರಳುವುದನ್ನು ಖಚಿತಪಡಿಸಿಕೊಳ್ಳುವುದು ದಾಖಲಾಗಿದೆ ಎಂದು ವರದಿ ತಿಳಿಸಿದೆ.
Team Udayavani, Jun 14, 2021, 5:19 PM IST
ಚೆನ್ನೈ: ಪಕ್ಷದಿಂದ ಉಚ್ಛಾಟಿಸಲ್ಪಟ್ಟಿದ್ದ ವಿ.ಕೆ.ಶಶಿಕಲಾ ಜತೆ ಸೇರಿ ರಾಜಕೀಯಕ್ಕೆ ಮರಳುವ ಬಗ್ಗೆ ಒಳಸಂಚು ನಡೆಸಿದ್ದ ಆರೋಪದಡಿ ಪಕ್ಷದ ವಕ್ತಾರ ಪುಗಳೇಂದಿ ಸೇರಿದಂತೆ 16 ಮಂದಿ ಸದಸ್ಯರನ್ನು ಪಕ್ಷದಿಂದ ಉಚ್ಛಾಟಿಸಿರುವುದಾಗಿ ಎಐಎಡಿಎಂಕೆ ಸೋಮವಾರ(ಜೂನ್ 14) ತಿಳಿಸಿದೆ.
ಇದನ್ನೂ ಓದಿ:ಕೋವಿಡ್ 19: ಜುಲೈ1ರವರೆಗೆ ಲಾಕ್ ಡೌನ್ ವಿಸ್ತರಣೆ: ಮಮತಾ ಬ್ಯಾನರ್ಜಿ ಘೋಷಣೆ
ವಿ.ಕೆ.ಶಶಿಕಲಾ ಜತೆ ರಹಸ್ಯವಾಗಿ ಮಾತುಕತೆ ನಡೆಸಿರುವುದು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಈ ನಿಟ್ಟಿನಲ್ಲಿ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ ಎಂದು ವಿವರಿಸಿದೆ. ಪಕ್ಷದ ಕಾರ್ಯಕರ್ತರ ಜತೆ ಶಶಿಕಲಾ ಅವರ ದೂರವಾಣಿ ಸಂಭಾಷಣೆಯನ್ನು ನಾಟಕ ಎಂದು ಕರೆದಿರುವ ಎಐಎಡಿಎಂಕೆ, ಕೇವಲ ಒಂದು ಕುಟುಂಬದ ಆಸೆಗಾಗಿ ಈ ಪಕ್ಷ ಎಂದಿಗೂ ನಾಶವಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಿದೆ.
ಶಶಿಕಲಾ ಮತ್ತು ಪಕ್ಷದ ಸದಸ್ಯರೊಬ್ಬರ ನಡುವಿನ ಫೋನ್ ಸಂಭಾಷಣೆಯ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಈ ಬೆಳವಣಿಗೆ ನಡೆದಿದೆ. ಇದರಲ್ಲಿ ಶಶಿಕಲಾ ರಾಜಕೀಯ ಮರಳುವುದನ್ನು ಖಚಿತಪಡಿಸಿಕೊಳ್ಳುವುದು ದಾಖಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!