AINRC ವರಿಷ್ಠ ರಂಗಸ್ವಾಮಿ ಇಂದು ಪುದುಚೇರಿ ಸಿಎಂ ಆಗಿ ಪ್ರಮಾಣವಚನ ಸಾಧ್ಯತೆ
ಆದರೆ ಈ ಬಾರಿ ಡೆಪ್ಯುಟಿ ಮುಖ್ಯಮಂತ್ರಿ ಸ್ಥಾನವೊಂದು ನೀಡುವ ಸಾಧ್ಯತೆ ಇದ್ದಿರುವುದಾಗಿ ವರದಿ ವಿವರಿಸಿದೆ.
Team Udayavani, May 7, 2021, 8:39 AM IST
ಪುದುಚೇರಿ: ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ನೂತನ ಮುಖ್ಯಮಂತ್ರಿಯಾಗಿ ಎಐಎನ್ ಆರ್ ಸಿ ವರಿಷ್ಠ ಎನ್.ರಂಗಸ್ವಾಮಿ ಶುಕ್ರವಾರ(ಮೇ 07) ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಮೂರು ಸಿನಿಮಾ ಸುತ್ತ ಸುದೀಪ್ ಹೆಸರು; ಪರಭಾಷೆಯಲ್ಲೂ ಕಿಚ್ಚನಿಗೆ ಡಿಮ್ಯಾಂಡ್
ಇಲ್ಲಿನ ರಾಜ್ ನಿವಾಸದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ರಂಗಸ್ವಾಮಿ ಅವರಿಗೆ ಲೆಫ್ಟಿನೆಂಟ್ ಗವರ್ನರ್ ತಮಿಳ್ ಸಾಯಿ ಸೌಂದರ್ ರಾಜನ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ರಂಗಸ್ವಾಮಿ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದೆ. ಎನ್ ಡಿಎ ಮೈತ್ರಿಯೊಂದಿಗೆ ಚುನಾವಣೆಯಲ್ಲಿ ಎಐಎನ್ ಆರ್ ಸಿ ಪಕ್ಷ ಸ್ಪರ್ಧಿಸಿತ್ತು.
ಪುದುಚೇರಿಗೆ ಮುಖ್ಯಮಂತ್ರಿ ಸೇರಿದಂತೆ ಆರು ಮಂದಿ ಮಾತ್ರ ಸಚಿವ ಸಂಪುಟದಲ್ಲಿ ಇರುತ್ತಾರೆ. ಆದರೆ ಈ ಬಾರಿ ಡೆಪ್ಯುಟಿ ಮುಖ್ಯಮಂತ್ರಿ ಸ್ಥಾನವೊಂದು ನೀಡುವ ಸಾಧ್ಯತೆ ಇದ್ದಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ