ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಏರ್ ಶೋ: ಪ್ರಧಾನಿ ಮೋದಿಯವರಿಂದ ಉದ್ಘಾಟನೆ


Team Udayavani, Dec 7, 2022, 9:30 PM IST

PM Modi

ಬೆಂಗಳೂರು: 2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಪ್ರಧಾನಿ‌ ಮೋದಿಯವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾಲಿನ್ಸ್ ಏರೋಸ್ಪೇಸ್ ಗ್ಲೋಬಲ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ನ್ನು ಉದ್ಘಾಟಿಸಿ ಮಾತನಾಡಿದರು

ಈ ಏರ್ ಶೋ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ ಉತ್ಪಾದನಾ ರಂಗಗಳಲ್ಲಿನ ಅವಕಾಶಗಳು ಹಾಗೂ ಸಾಧ್ಯತೆಗಳ ಬಗ್ಗೆ ಬಗ್ಗೆ ಬೆಳಕು ಚೆಲ್ಲಬೇಕು. ಏರ್ ಶೋ ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದೆ ಎಂದರು.

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರ
ಭಾರತದ ಎಂಜನೀಯರಗಳ ಸಾಮರ್ಥ್ಯ ಉತ್ತಮ ವಾಗಿದೆ.ಮುಂದಿನ ದಿನಗಳಲ್ಲಿ ಎಲ್ಲ ಭಾಗಗಳನ್ನೂ ಒಳಗೊಂಡ ಸಂಪೂರ್ಣ ವಿಮಾನದ ಉತ್ಪಾದನೆಯನ್ನು ಬೆಂಗಳೂರಿನಲ್ಲಿಯೇ ಆಗಬೇಕೆಂಬುದು ನನ್ನ ಕನಸಾಗಿದೆ. ಏರೊಸ್ಪೇಸ್ ಕ್ಷೇತ್ರಕ್ಕೆ ಬೆಂಗಳೂರು ಉತ್ತಮ ಸ್ಥಳವಾಗಿದ್ದು, ಇಲ್ಲಿ ಡಿಆರ್ ಡಿ ಒ, ಎನ್ ಎ ಎಲ್, ಎಚ್ ಎ ಎಲ್ ನಂತಹ ಸಂಸ್ಥೆಗಳಿವೆ.ಬೆಂಗಳೂರಿನಲ್ಲಿ ಏರೋಸ್ಪೇಸ್, ಕೃತಕ ಬುದ್ಧಿಮತ್ತೆ, ನವೀಕರಿಸಬಹುದಾದ ಇಂಧನ, ಸೆಮಿ ಕಂಡಕ್ಟರ್ ಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ ಎಂದರು.

ಶ್ರಮದ ಫಲ
ಕೊಲಿನ್ಸ್ ಏರೊಸ್ಪೆಸ್ ಎಂಜನೀಯರಿಂಗ್ ಸಂಸ್ಥೆಯನ್ನು ಆರಂಭಿಸಿದ್ದು ಸಂತಸವಾಗಿದೆ. ಈ ಸಂಸ್ಥೆ ಬೆಂಗಳೂರಿನಲ್ಲಿ 25 ವರ್ಷ ಪೂರೈಸಿದೆ. ಇದು ಸಂಸ್ಥೆಯ ಸಾಧನೆಯನ್ನು ತೋರಿಸುತ್ತದೆ‌. ಈ ಸಂಸ್ಥೆ ಬೆಂಗಳೂರಿನ ಪ್ರಮುಖ ಇಂಜಿನಿಯರಿಂಗ್ ಕೇಂದ್ರವಾಗಿದೆ ಇದು ನಿಮ್ಮ ಶ್ರಮದ ಫಲ. ಬೆಂಗಳೂರು, ಕರ್ನಾಟಕ, ಭಾರತ ಹೆಮ್ಮೆ ಪಡುವಂತೆ ಸಂಸ್ಥೆ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಏರೋ ಸ್ಪೇಸ್ ಅತ್ಯಂತ ವಿಶೇಷ ಇದು ಮನುಷ್ಯನನ್ನು ಮತ್ತೊಂದು ಲೋಕಕ್ಕೆ ತೆಗೆದುಕೊಂಡು ಹೋಗುತ್ತದೆ. ಮನುಷ್ಯನ ಮನಸ್ಸನ್ನು ಒಂದು ಹಂತದವರೆಗೆ ವಿಸ್ತರಣೆ ಮಾಡಬಹುದು. ಮನುಷ್ಯನ ಬುದ್ದಿ ಶಕ್ತಿ ಶೇ 80 ರಷ್ಟು ಬಳಕೆಯಾಗುವುದಿಲ್ಲ. ಪರಮಹಂಸ ಅತ್ಯಂತ ಭಾರವಾದ ಮತ್ತು ಶುಭ್ರ ಪಕ್ಷಿ ಅದು ಅತಿ ಎತ್ತರದಲ್ಲಿ ಹಾರಬಹುದು. ಅದು ಮಾನಸ ಸರೋವರದಲ್ಲಿ ಇರುತ್ತದೆ. ಅದೇ ರೀತಿ ಏರೊಸ್ಪೇಸ್ ಅತ್ಯಂತ ಎತ್ತರದಲ್ಲಿ ಹಾರಬಹುದು.

ಈ ಸಂದರ್ಭದಲ್ಲಿ ಕಾಲಿನ್ಸ್ ಸಂಸ್ಥೆಯ ಅಧ್ಯಕ್ಷ ಸ್ಟೀಫನ್ ಟಿಮ್ಸ್ , ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.