ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌: ಸಿಂಧು ಮುಂದಿದೆ ಉಜ್ವಲ ಅವಕಾಶ


Team Udayavani, Mar 17, 2021, 6:50 AM IST

ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌: ಸಿಂಧು ಮುಂದಿದೆ ಉಜ್ವಲ ಅವಕಾಶ

ಬರ್ಮಿಂಗ್‌ಹ್ಯಾಮ್‌: ಭಾರತದ ಸ್ಟಾರ್‌ ಶಟ್ಲರ್‌ ಪಿ.ವಿ. ಸಿಂಧು ಸೇರಿದಂತೆ ಪ್ರಮುಖ ಆಟಗಾರರು ಬುಧವಾರದಿಂದ ಆರಂಭವಾಗಲಿರುವ “ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌’ ಕೂಟದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಸ್ಟಾರ್‌ ಆಟಗಾರರ ಗೈರಿನಿಂದ ಪ್ರಶಸ್ತಿ ಗೆಲ್ಲುವ ಉಜ್ವಲ ಅವಕಾಶ ಭಾರತೀಯರ ಮುಂದಿದೆ.

ಕಳೆದ ಸ್ವಿಸ್‌ ಓಪನ್‌ ಫೈನಲ್‌ನಲ್ಲಿ ಕೈಜಾರಿದ್ದ ಪ್ರಶಸ್ತಿಯನ್ನು ಬ್ರಿಟನ್‌ ಕೂಟದಲ್ಲಿ ಎತ್ತಿ ಹಿಡಿಯುವುದು ಸಿಂಧು ಅವರ ಗುರಿ. ಗಾಯಾಳಾದ ಕಾರಣ ಸ್ವಿಸ್‌ ಚಾಂಪಿಯನ್‌ ಮರಿನ್‌ ಈ ಪಂದ್ಯಾವಳಿಯಿಂದ ದೂರ ಸರಿದಿದ್ದಾರೆ. ಜತೆಗೆ ಚೀನ, ಕೊರಿಯಾ ಮತ್ತು ಚೈನಿಸ್‌ ತೈಪೆಯ ಪ್ರಮುಖ ಆಟಗಾರರೂ ಈ ಸೂಪರ್‌ 1000 ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದು ಟೋಕಿಯೊ ಒಲಿಂಪಿಕ್ಸ್‌ ಅರ್ಹತಾ ಅವಧಿಯ ಪಂದ್ಯಾವಳಿ ಆಗಿಲ್ಲದಿರುವುದೇ ಇದಕ್ಕೆ ಕಾರಣ.

ಹೀಗಾಗಿ ಸಿಂಧು ಮಹಿಳಾ ಸಿಂಗಲ್ಸ್‌ ವಿಭಾಗದ ಫೇವರಿಟ್‌ ಆಗಿ ಹೊರಹೊಮ್ಮಿದ್ದಾರೆ. ಭಾರತದ 19 ಮಂದಿ ಆಟಗಾರರು ಈ ಕೂಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 2015ರ ರನ್ನರ್ ಅಪ್‌ ಆಗಿರುವ ಸೈನಾ ನೆಹ್ವಾಲ್‌, ಕೆ. ಶ್ರೀಕಾಂತ್‌, ಸಾತ್ವಿಕ್‌ ಸಾಯಿರಾಜ್‌-ಚಿರಾಗ್‌ ಶೆಟ್ಟಿ ಇವರಲ್ಲಿ ಪ್ರಮುಖರು.

5ನೇ ಶ್ರೇಯಾಂಕದ ಸಿಂಧು ಮೊದಲ ಸುತ್ತಿನಲ್ಲಿ ಮಲೇಶ್ಯದ ಸೋನಿಯಾ ಖೇ ವಿರುದ್ಧ ಆಡಲಿದ್ದಾರೆ. ಮುಂದುವರಿದರೆ ಕ್ವಾರ್ಟರ್‌ ಫೈನಲ್‌ನಲ್ಲಿ ಜಪಾನಿನ ಅಕಾನೆ ಯಮಾಗುಚಿ ಎದುರಾಗುವ ಸಾಧ್ಯತೆ ಇದೆ. ಸೈನಾ ನೆಹ್ವಾಲ್‌ ಅವರ ಮೊದಲ ಸುತ್ತಿನ ಎದು ರಾಳಿ ಡೆನ್ಮಾರ್ಕ್‌ನ ಮಿಯಾ ಬ್ಲಿಶ್‌ಫೆಲ್ಟ್.

ಪುರುಷರ ಸಿಂಗಲ್ಸ್‌
ಪುರುಷರ ಸಿಂಗಲ್ಸ್‌ನಲ್ಲಿ ಶ್ರೀಕಾಂತ್‌ ಇಂಡೋನೇಶ್ಯದ ಟಾಮಿ ಸುಗಿಯಾರ್ಟೊ ವಿರುದ್ಧ, ಬಿ. ಸಾಯಿ ಪ್ರಣೀತ್‌ ಫ್ರಾನ್ಸ್‌ನ ಟೋಮ ಜೂನಿಯರ್‌ ಪೊಪೋವ್‌ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ. ಪಿ. ಕಶ್ಯಪ್‌ ಅವರಿಗೆ ಕಠಿನ ಸವಾಲು ಎದುರಾಗಿದ್ದು, ನಂ.1 ಆಟಗಾರ ಕೆಂಟೊ ಮೊಮೊಟ ವಿರುದ್ಧ ಸೆಣಸಬೇಕಿದೆ. ಎಚ್‌.ಎಸ್‌. ಪ್ರಣಯ್‌ ಅವರ ಮೊದಲ ಸುತ್ತಿನ ಎದುರಾಳಿ ಮಲೇಶ್ಯದ ಡ್ಯಾರೆನ್‌ ಲ್ಯೂ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.