ಚುನಾವಣಾ ಕರ್ತವ್ಯ ವೇಳೆ ಅಸುನೀಗಿದವರಿಗೆ 1ಕೋಟಿ ಪರಿಹಾರ ನೀಡಿ : ಅಲಹಾಬಾದ್ ಹೈಕೋರ್ಟ್
Team Udayavani, May 12, 2021, 8:22 PM IST
ಅಲಹಾಬಾದ್: ಉತ್ತರ ಪ್ರದೇಶದಲ್ಲಿ ಮುಕ್ತಾಯಗೊಂಡ ಪಂಚಾಯಿತಿ ಚುನಾವಣೆ ವೇಳೆ ಕರ್ತವ್ಯ ನಿರ್ವಹಿಸಿ ಸೋಂಕಿನಿಂದ ಅಸುನೀಗಿದ ಸಿಬ್ಬಂದಿಗೆ ಕನಿಷ್ಠ 1 ಕೋಟಿ ರೂ. ಪರಿಹಾರ ನೀಡಲೇಬೇಕು.
ಹೀಗೆಂದು ಅಲಹಾಬಾದ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ. ಸದ್ಯ ಸೋಂಕಿನಿಂದ ಅಸುನೀಗಿದವರಿಗೆ ನೀಡುತ್ತಿರುವ 30 ಲಕ್ಷ ರೂ. ಪರಿಹಾರ ಏನೇನೂ ಸಾಲದು. ರಾಜ್ಯ ಸರ್ಕಾರ ಮತ್ತು ಉ.ಪ್ರ.ರಾಜ್ಯ ಚುನಾವಣಾ ಆಯೋಗ ಇಲಾಖೆಗಳ ಸಿಬ್ಬಂದಿಯನ್ನು ಸೋಂಕಿನಿಂದ ಸೂಕ್ತ ರಕ್ಷಣೆ ನೀಡದೆ, ಬಲವಂತವಾಗಿ ಕರ್ತವ್ಯ ನಿರ್ವಹಿಸಲು ಸೂಚಿಸಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು.
ಮೇ 7ರಂದು ಚುನಾವಣಾ ಆಯೋಗದ ಪರ ವಕೀಲ ತರುಣ್ ಅಗರ್ವಾಲ್ ನೀಡಿದ ಮಾಹಿತಿ ಪ್ರಕಾರ ಚುನಾವಣಾ ಕರ್ತವ್ಯದಲ್ಲಿದ್ದ 77 ಮಂದಿ ಅಸುನೀಗಿದ್ದರು ಎಂದು ಅರಿಕೆ ಮಾಡಿದ್ದರು.
ಇದನ್ನೂ ಓದಿ :ಆಕ್ಸಿಜನ್ ವಿತರಣೆಯಲ್ಲಿ ವ್ಯತ್ಯಾಸವಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ