ಬಿಜೆಪಿಯೊಂದಿಗಿನ ಮೈತ್ರಿ ಆತ್ಮಹತ್ಯೆ ಮಾಡಿಕೊಂಡಂತೆ
Team Udayavani, Oct 1, 2021, 6:21 PM IST
ಪಣಜಿ: ‘ಎರಡು ಬಾರಿ ಧೋಕಾ ನೀಡಿದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದೆಂದರೆ ನಮ್ಮ ಪಕ್ಷ ಆತ್ಮಹತ್ಯೆ ಮಾಡಿಕೊಂಡಂತೆ’ ಎಂದು ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷದ ನಾಯಕ ಸುದೀನ್ ಧವಳೀಕರ್ ಅಭಿಪ್ರಾಯ ಪಟ್ಟಿದ್ದಾರೆ .
ಪೊಂಡಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು’ ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಮತ್ತು ಪಶ್ಚಿಮ ಬಂಗಾಳದ ಪಕ್ಷಗಳು ಗೋವಾಕ್ಕೆ ಓಡಿಬಂದಿವೆ. ಈ ರಾಜಕೀಯ ಪಕ್ಷಗಳು ನನ್ನನ್ನು ಸಂಪರ್ಕ ಮಾಡಿವೆ. ಆದರೆ ಗೋವಾ ರಾಜ್ಯದ ಭವಿಷ್ಯ ಯುವ ಪೀಳಿಗೆ ಮತ್ತು ಜ್ಞಾನಯುತ ಗೋವನ್ನರ ಕೈಯ್ಯಲ್ಲಿದೆ. 2022 ಇದು ಗೋವಾ ರಾಜ್ಯಕ್ಕೆ ಪರಿವರ್ತನೆಯ ವರ್ಷವಾಗಿದೆ’ ಎಂದರು.
1963 ರಲ್ಲಿ ಹುಟ್ಟಿಕೊಂಡ ಎಂಜಿಪಿ ಗೋವಾದಲ್ಲಿ ಪ್ರಬಲ ಪಕ್ಷವಾಗಿತ್ತು. ಹಿಂದೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಎನ್ ಡಿ ಎ ಮಿತ್ರ ಪಕ್ಷವಾಗಿತ್ತು.2017 ರ ವಿಧಾನಸಭಾ ಚುನಾವಣೆಯಲ್ಲಿ11 ಶೇಕಡಾ ಮತಗಳನ್ನು ಪಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ