ಕಾಫಿ ವಿತ್ ಕರಣ್ ಸೀಸನ್ 8ರ ಶೋನಲ್ಲಿ ನಟ ಯಶ್, ರಿಷಬ್ ಶೆಟ್ಟಿ ಭಾಗಿ? ಕನ್ನಡಿಗರ ಹವಾ…

ಈವರೆಗಿನ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ, ನಟಿಯರೇ ಹೆಚ್ಚಾಗಿ ಭಾಗವಹಿಸಿದ್ದರು.

Team Udayavani, Mar 31, 2023, 1:43 PM IST

ಕಾಫಿ ವಿತ್ ಕರಣ್ ಸೀಸನ್ 8ರ ಶೋನಲ್ಲಿ ನಟ ಯಶ್, ರಿಷಬ್ ಶೆಟ್ಟಿ ಭಾಗಿ? ಕನ್ನಡಿಗರ ಹವಾ…

ಮುಂಬೈ: ಬಾಲಿವುಡ್ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ ಅವರ ಕಾಫಿ ವಿತ್ ಕರಣ್ ಜನಪ್ರಿಯ ಶೋಗಳಲ್ಲಿ ಒಂದಾಗಿದ್ದು, ಈಗಾಗಲೇ ಸೆಲೆಬ್ರಿಟಿಗಳಾದ ರಣ್ ವೀರ್ ಸಿಂಗ್, ಅಲಿಯಾ ಭಟ್, ವಿಜಯ್ ದೇವರ ಕೊಂಡ, ಅನನ್ಯ ಪಾಂಡೆ, ಅಕ್ಷಯ್ ಕುಮಾರ್, ಸಮಂತ್ ರುತ್ ಪ್ರಭು, ಅಮೀರ್ ಖಾನ್, ಕರೀನಾ ಕಪೂರ್ ಖಾನ್, ಕತ್ರಿನಾ ಕೈಫ್ ಸೇರಿಂದತೆ ಹಲವಾರು ನಟ-ನಟಿಯರು ಶೋನಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ:ಐದು ಸಲ ಗೆದ್ದೆ, ಅಲ್ಲೂ‌ ಇಲ್ಲ, ಇಲ್ಲೂ‌ ಮಂತ್ರಿ ಸ್ಥಾನವೂ ಕೊಡಲಿಲ್ಲ! ಎನ್ ವೈ ಜಿ ಅಸಮಧಾನ

ಇದೀಗ ಮುಂಬರು ಕಾಫಿ ವಿತ್ ಕರಣ್ ಎಂಟನೇ ಸೀಸನ್ ಅಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಪ್ರಸಾರವಾಗುವ ನಿರೀಕ್ಷೆ ಇದೆ ಎನ್ನಲಾಗಿದೆ. ವರದಿಯ ಪ್ರಕಾರ, ಸೀಸನ್ 8ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಹವಾ ಎಬ್ಬಿಸಿರುವ ಕೆಜಿಎಫ್ ನಟ ಯಶ್, ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ, ಪುಪ್ಪ ಖ್ಯಾತಿಯ ಅಲ್ಲು ಅರ್ಜುನ್, ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಈ ಬಾರಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಬಾಲಿವುಡ್ ಹಂಗಾಮ ವರದಿ ತಿಳಿಸಿದೆ.

ಕಾಫಿ ವಿತ್ ಕರಣ್ ಸೀಸನ್ 7ರಂತೆ ಹೊಸ ಸೀಸನ್ (8ರಲ್ಲಿ) ನಲ್ಲಿ ವೀಕ್ಷಕರಿಗಾಗಿ ಹೊಸ ಅನುಭವ ನೀಡುವಂತಹ ಕುತೂಹಲಕಾರಿ ಅಂಶಗಳನ್ನು ಬಹಿರಂಗಪಡಿಸುವ ಶೋ ಇದಾಗಿರಲಿದೆ ಎಂದು ಮೂಲಗಳು ಹೇಳಿವೆ.

ಈವರೆಗಿನ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ, ನಟಿಯರೇ ಹೆಚ್ಚಾಗಿ ಭಾಗವಹಿಸಿದ್ದರು. ಇತ್ತೀಚೆಗೆ ದಕ್ಷಿಣ ಭಾರತದ ಸಿನಿಮಾಗಳು ದೊಡ್ಡ ಮಟ್ಟದ ಯಶಸ್ಸು ಗಳಿಸಿದ ಪರಿಣಾಮ ಸೀಸನ್ 8ರಲ್ಲಿ ದಕ್ಷಿಣ ಭಾರತದ ಸ್ಟಾರ್ ನಟ, ನಟಿಯರನ್ನು ಆಹ್ವಾನಿಸಲು ಕರಣ್ ತಂಡ ನಿರ್ಧರಿಸಿರುವುದಾಗಿ ವರದಿ ವಿವರಿಸಿದೆ.

ಕಾಫಿ ವಿತ್ ಕರಣ್ ಶೋನಲ್ಲಿ ಸ್ಯಾಂಡಲ್ ವುಡ್ ನ ಯಶ್, ರಿಷಬ್ ಶೆಟ್ಟಿ ಹಾಗೂ ತೆಲುಗಿನ ಅಲ್ಲು ಅರ್ಜುನ್ ಭಾಗವಹಿಸುವ ಕುರಿತು ಕರಣ್ ಜೋಹರ್ ಈವರೆಗೂ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

prabhakar

ಮಾಧ್ಯಮದವರ ಸಮಸ್ಯೆಗಳಿಗೆ ಸದಾ ಸ್ಪಂದನೆ: ಪ್ರಭಾಕರ್‌

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

MOBILE FRAUD MONEY

ಬ್ಯಾಂಕ್‌ ಖಾತೆ ವಿವರ ಪಡೆದು 1.21 ಲ.ರೂ. ವಂಚನೆ

power lines

kadaba: ಲೈನ್‌ಮನ್‌ ಸಾವು ಪ್ರಕರಣ: ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-5

BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್‌ ಭೇಟಿ; ಟ್ರೋಲ್‌ ಗಳಿಗೆ ಪ್ರತಿಕ್ರಿಯಿಸಿದ ನಟಿ

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

prabhakar

ಮಾಧ್ಯಮದವರ ಸಮಸ್ಯೆಗಳಿಗೆ ಸದಾ ಸ್ಪಂದನೆ: ಪ್ರಭಾಕರ್‌

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು