ಕಳಚಿದ ಕೊಂಡಿ; ಖ್ಯಾತ ನೃತ್ಯಪಟು, ಶತಾಯುಷಿ ಅಮಲಾ ಶಂಕರ್ ವಿಧಿವಶ

ಪ್ಯಾರೀಸ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರದರ್ಶನವೊಂದರಲ್ಲಿ ಉದಯ್ ಶಂಕರ್ ಅವರನ್ನು ಭೇಟಿಯಾಗಿದ್ದರು.

Team Udayavani, Jul 24, 2020, 2:29 PM IST

ಕಳಚಿದ ಕೊಂಡಿ; ಖ್ಯಾತ ನೃತ್ಯಪಟು, ಶತಾಯುಷಿ ಅಮಲಾ ಶಂಕರ್ ವಿಧಿವಶ

ಕೋಲ್ಕತಾ:ಭಾರತದ ಆಧುನಿಕ ನೃತ್ಯದ ವಿಶ್ವವಿಖ್ಯಾತ ನೃತ್ಯಪಟು ಹಾಗೂ ನೃತ್ಯ ನಿರ್ದೇಶಕ ಉದಯ್ ಶಂಕರ್ ಅವರ ಪತ್ನಿ, ಖ್ಯಾತ ನೃತ್ಯಪಟು ಅಮಲಾ ಶಂಕರ್ (101ವರ್ಷ) ಶುಕ್ರವಾರ ಬೆಳಗ್ಗೆ ಕೋಲ್ಕತಾದಲ್ಲಿ ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಯಾರಿದು ಅಮಲಾ ಶಂಕರ್?
1930ರಲ್ಲಿಯೇ ಅಮಲಾ ಅವರು ನೃತ್ಯಾಭ್ಯಾಸ ಮಾಡುವ ಮೂಲಕ ಅಂದಿನ ಕಾಲದಲ್ಲಿ ಸಾರ್ವಜನಿಕ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನ ನೀಡಲು ಭಾರತೀಯ ಮಹಿಳೆಯರು ಹಿಂಜರಿಯುತ್ತಿದ್ದರು. ಅಮಲಾ ಶಂಕರ್ ಅವರು ಆ ಹಾದಿಯನ್ನು ಮುರಿದು ಸಾರ್ವಜನಿಕ ರಂಗದಲ್ಲಿ ನೃತ್ಯ ಪ್ರದರ್ಶನ ನೀಡಿ ಎಲ್ಲರನ್ನೂ ನಿಬ್ಬೆರಗಾಗಿಸಿದ್ದರು. “ಅಮಲಾ ಶಂಕರ್” ಅವರ ನಿಧನ ನೃತ್ಯಲೋಕಕ್ಕೊಂದು ತುಂಬಲಾರದ ನಷ್ಟ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

1919ರಲ್ಲಿ ಈಗಿನ ಬಾಂಗ್ಲಾದೇಶದ ಜೆಸ್ಸೋರ್ ನಲ್ಲಿ ಅಮಲಾ ನಂದ್ಯಾ ಜನಿಸಿದ್ದರು. ಚಿಕ್ಕ ಪ್ರಾಯದಲ್ಲಿಯೇ ಚಿತ್ರಕಲೆ ಮತ್ತು ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಅಷ್ಟೇ ಅಲ್ಲ ಪ್ರಮುಖ ಉದ್ಯಮಿಯಾಗಿದ್ದ ತಂದೆಯೂ ಕೂಡಾ ಆಕೆಯ ಪ್ರತಿಭೆಗೆ ಪ್ರೋತ್ಸಾಹ ನೀಡಿದ್ದರು.

1931ರಲ್ಲಿ ಅಮಲಾ ಅವರು ಪ್ಯಾರೀಸ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರದರ್ಶನವೊಂದರಲ್ಲಿ ಉದಯ್ ಶಂಕರ್ ಅವರನ್ನು ಭೇಟಿಯಾಗಿದ್ದರು. ಆಗ ಅಮಲಾ ವಯಸ್ಸು 11. ಬಳಿಕ ಉದಯ್ ಶಂಕರ್ ಅವರ ನೃತ್ಯ ತಂಡ ಸೇರಿಕೊಂಡು ಜಾಗತಿಕವಾಗಿ ನೃತ್ಯ ಪ್ರದರ್ಶನ ನೀಡುವ ಮೂಲಕ ಐತಿಹಾಸಿಕ ಪಯಣ ಆರಂಭಿಸಿದ್ದರು. ನಂತರ ಉದಯ್ ಶಂಖರ್ ಅವರು ಅಮಲಾ ಅವರನ್ನು ವಿವಾಹವಾಗುತ್ತಾರೆ. 1942ರಲ್ಲಿ ಆನಂದ್ ಶಂಕರ್ ಹಾಗೂ 1955ರಲ್ಲಿ
ಪುತ್ರಿ ಮಮತಾ ಶಂಕರ್ ಜನಿಸಿದ್ದರು.


ತಂದೆ, ತಾಯಿಯಂತೆ ಮಗಳು ಮಮತಾ ಶಂಕರ್ ಕೂಡಾ ಖ್ಯಾತ ನೃತ್ಯಗಾರ್ತಿ, ಮಮತಾ ಅವರು ಸತ್ಯಜಿತ್ ರೇ ಹಾಗೂ ಮೃಣಾಲ್ ಸೇನ್ ಅವರ ಚಲನಚಿತ್ರದಲ್ಲಿ ಅಭಿನಯಿಸಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.