ನಾಳೆಯಿಂದ ಅಮರನಾಥ ಯಾತ್ರೆ: ಸಕಲ ಸಿದ್ಧತೆಗಳೂ ಪೂರ್ಣ

ಭದ್ರತೆಗೆ ಮೊದಲ ಬಾರಿಗೆ ITBP ನಿಯೋಜನೆ

Team Udayavani, Jun 30, 2023, 7:19 AM IST

AMARNATH YATRA 1

ಪ್ರಸಕ್ತ ಸಾಲಿನ ಅಮರನಾಥ ಯಾತ್ರೆ ಜು.1ರಿಂದ ಅ.31ರಿಂದ 62 ದಿನಗಳ ಕಾಲ ನಡೆಯಲಿದೆ. ಈ ವರ್ಷದ ಅಮರನಾಥ ಯಾತ್ರೆಯು ಇದುವೆರಗಿನ ದೀರ್ಘ‌ಕಾಲದ ಯಾತ್ರೆಯಾಗಿದೆ. ಆನ್‌ಲೈನ್‌ ಜತೆಗೆ ಸ್ಥಳದಲ್ಲಿಯೇ ಯಾತ್ರಾರ್ಥಿಗಳಿಗೆ ನೋಂದಣಿ ಮಾಡಿಸಲೂ ಅನುಕೂಲ ಮಾಡಲಾಗಿದೆ.

ಟ್ರೆಕ್ಕಿಂಗ್‌ಗೆ ಎರಡು ಮಾರ್ಗ
ಯಾತ್ರಾರ್ಥಿಗಳು ಎರಡು ಮಾರ್ಗಗಳಲ್ಲಿ ನಡಿಗೆ ಮೂಲಕ ಗುಹಾ ದೇಗುಲ ತಲುಪಬಹುದು. ಬಲ್ತಾಲ್‌ ಮಾರ್ಗವಾಗಿ 14.5 ಕಿ.ಮೀ. ಟ್ರಕ್ಕಿಂಗ್‌ ಮಾಡಬೇಕಾಗುತ್ತದೆ. ಈ ದಾರಿ ಕೊಂಚ ಕಡಿದಾಗಿದೆ. ಮತ್ತೂಂದು ಚಂದನ್‌ವಾರಿ ಮಾರ್ಗವಾಗಿ 32 ಕಿ.ಮೀ. ಟ್ರಕ್ಕಿಂಗ್‌ ಮಾಡಬೇಕಾಗುತ್ತದೆ.

ಯಾತ್ರಿಗಳಿಗೆ ಏನೇನು ಸೌಲಭ್ಯ?
– ಗರಿಷ್ಠ 70 ವರ್ಷದ ವರೆಗೆ ಆರೋಗ್ಯ ಇರುವವರೂ ಯಾತ್ರೆ ಮಾಡಬಹುದು.
– ಕಾಲ್ನಡಿಗೆ ಮಾರ್ಗಗಳನ್ನು ವಿಸ್ತರಿಸಲಾಗಿದೆ. ಅಲ್ಲಿ ಹ್ಯಾಂಡ್‌ ರೇಲಿಂಗ್ಸ್‌ಗಳ ಅಳವಡಿಕೆ
– ಯಾತ್ರಾರ್ಥಿಗಳಿಗಾಗಿ ಟೆಂಟ್‌ಗಳನ್ನು ಸಿದ್ಧಪಡಿಸಲಾಗಿದೆ. ಕೆಲವು ಘಟ್ಟಗಳಲ್ಲಿ ಹೆಲ್ಮಟ್‌ಗಳು ಲಭ್ಯ.
– ಪ್ರತಿ ಯಾತ್ರಿಕನಿಗೆ ಆರ್‌ಎಫ್ಐಡಿ ಕಾರ್ಡ್‌. 5 ಲಕ್ಷ ರೂ ವಿಮೆ. ಪ್ರಾಣಿಗಳಿಗೆ 50 ಸಾವಿರ ರೂ. ಮೌಲ್ಯದ ವಿಮೆ.

ಐಟಿಬಿಪಿ ಯೋಧರ ನಿಯೋಜನೆ
ಯಾತ್ರೆಯ ಭದ್ರತೆಗಾಗಿ ಸಿಆರ್‌ಪಿಎಫ್ ಬದಲಾಗಿ ಇಂಡೊ-ಟಿಬೇಟನ್‌ ಗಡಿ ಪೊಲೀಸ್‌(ಐಟಿಬಿಪಿ) ಸಿಬ್ಬಂದಿ ನಿಯೋಜಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ ಪ್ರವಾಹದಿಂದ 16 ಮಂದಿ ಯಾತ್ರಿಕರು ಮೃತಪಟ್ಟರು. ಈ ವೇಳೆ ಐಟಿಬಿಪಿ ಯೋಧರು ಧಾವಿಸಿ ಯಾತ್ರಾರ್ಥಿಗಳನ್ನು ರಕ್ಷಿಸಿದರು. ಗುಡ್ಡಗಾಡು ಪ್ರದೇಶ ಕಾರ್ಯಾಚರಣೆಯಲ್ಲಿ ಅವರಿಗೆ ಹೆಚ್ಚಿನ ಅನುಭವ ಇರುವುದರಿಂದ ಈ ನಿರ್ಧಾರ. ಇದಲ್ಲದೆ ಬಿಎಸ್‌ಎಫ್ ಯೋಧರನ್ನೂ ಆರು ಸ್ಥಳಗಳಲ್ಲಿ ನಿಯೋಜಿಸಲಾಗುತ್ತದೆ.

ಇಂಟರ್ನೆಟ್‌ ಸೌಲಭ್ಯ:
ಭಾರಿ ಮಳೆ, ಪ್ರವಾಹ, ಭೂಕುಸಿತದಂತಹ ತುರ್ತು ಪರಿಸ್ಥಿತಿಗಳಲ್ಲಿ ಯಾತ್ರಾರ್ಥಿಗಳ ರಕ್ಷಣೆಗಾಗಿ ಪರ್ವತಾ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ಯಾತ್ರಾರ್ಥಿಗಳಿಗಾಗಿ ಅಲ್ಲಲ್ಲಿ ಮೊಬೈಲ್‌ ವೈಫೈ, ಇಂಟರ್ನೆಟ್‌ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಆನ್‌ಲೈನ್‌ನಲ್ಲಿ ನೋಂದಣಿಗೆ:https://jksasb.nic.in/onlineservices/agreeme.html ಭೇಟಿ ನೀಡಿ.

3 ಲಕ್ಷ ನೋಂದಣಿ- ಇದುವರೆಗೆ ಆನ್‌ಲೈನ್‌ನಲ್ಲಿ ನೋಂದಣಿಯಾದವರು. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.10 ಏರಿಕೆ.
13,000 ಅಡಿ– ಸಮುದ್ರ ಮಟ್ಟದಿಂದ ಇರುವ ಎತ್ತರ
ದೇಗುಲ ಎಲ್ಲಿದೆ? - ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆ

ಟಾಪ್ ನ್ಯೂಸ್

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.