Cash On Delivery ವೇಳೆ ಈ…ದಿನಾಂಕದಿಂದ 2000 ಮುಖಬೆಲೆಯ ನೋಟನ್ನು ಸ್ವೀಕರಿಸಲ್ಲ: ಅಮೆಜಾನ್


Team Udayavani, Sep 14, 2023, 1:31 PM IST

Cash On Delivery ವೇಳೆ ಈ…ದಿನಾಂಕದಿಂದ 2000 ಮುಖಬೆಲೆಯ ನೋಟನ್ನು ಸ್ವೀಕರಿಸಲ್ಲ: ಅಮೆಜಾನ್

ನವದೆಹಲಿ: ಜನಪ್ರಿಯ ಇ-ಕಾಮರ್ಸ್‌ ಸಂಸ್ಥೆ ಅಮೆಜಾನ್‌ ಇನ್ಮುಂದೆ ಕ್ಯಾಶ್‌ ಆನ್‌ ಡೆಲಿವರಿ ಸಂದರ್ಭದಲ್ಲಿ 2,000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸುವುದಿಲ್ಲ ಎಂದು ಗುರುವಾರ (ಸೆ.14) ತಿಳಿಸಿದೆ. 2000 ಮುಖಬೆಲೆ ನೋಟಿನ ವಿನಿಮಯ ಅಥವಾ ಠೇವಣಿ ದಿನಾಂಕ ಸಮೀಪಿಸುತ್ತಿರುವ ನಡುವೆ ಈ ಘೋಷಣೆ ಹೊರಬಿದ್ದಿದೆ.

ಇದನ್ನೂ ಓದಿ:Nipah virus Fear:ನಿಫಾಗೆ ಇಬ್ಬರು ಬಲಿ: ಗಡಿಭಾಗದಲ್ಲಿ ಜನರಲ್ಲಿ ಆತಂಕ

ಸೆಪ್ಟೆಂಬರ್‌ 19ರಿಂದ ಕ್ಯಾಶ್‌ ಆನ್‌ ಡೆಲಿವರಿ ಸಂದರ್ಭದಲ್ಲಿ 2,000 ರೂ. ಮುಖಬೆಲೆಯ ನೋಟನ್ನು ಸ್ವೀಕರಿಸುವುದಿಲ್ಲ ಎಂದು ಅಮೆಜಾನ್‌ ತಿಳಿಸಿದೆ. 2,000 ರೂ. ನೋಟುಗಳನ್ನು ಬ್ಯಾಂಕ್‌ ನಲ್ಲಿ ವಿನಿಮಯ ಅಥವಾ ಠೇವಣಿ ಮಾಡಲು ಸಾರ್ವಜನಿಕರಿಗೆ ಸೆಪ್ಟೆಂಬರ್‌ 30ರವರೆಗೆ ಮಾತ್ರ ಅವಕಾಶವಿದೆ.

“ಸದ್ಯ ಅಮೆಜಾನ್‌ 2000 ರೂ. ಮುಖಬೆಲೆ ನೋಟುಗಳನ್ನು ಸ್ವೀಕರಿಸುತ್ತಿದೆ. ಆದರೆ 2023ರ ಸೆಪ್ಟೆಂಬರ್‌ 19ರಿಂದ ನಾವು Cash on Delivery ಸಂದರ್ಭದಲ್ಲಿ 2000 ರೂ. ನೋಟುಗಳನ್ನು ಸ್ವೀಕರಿಸುವುದಿಲ್ಲ ಎಂದು ಅಮೆಜಾನ್‌ ತಿಳಿಸಿದೆ.

2000 ರೂ. ಮುಖಬೆಲೆಯ ನೋಟನ್ನು ಚಲಾವಣೆಯಿಂದ ಹಿಂಪಡೆದಿರುವುದಾಗಿ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಕಳೆದ ಮೇ ತಿಂಗಳಿನಲ್ಲಿ ಘೋಷಿಸಿತ್ತು. ಬಳಿಕ 2000 ಮುಖಬೆಲೆ ನೋಟನ್ನು ಬ್ಯಾಂಕ್‌ ಗಳಲ್ಲಿ ವಿನಿಮಯ ಅಥವಾ ಠೇವಣಿ ಮಾಡಲು 2023ರ ಸೆಪ್ಟೆಂಬರ್‌ 30ರವರೆಗೆ ಗಡುವು ನೀಡಿತ್ತು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Price: ಚಿನ್ನದ ಸುಂಕ ಇಳಿಕೆ ಎಫೆಕ್ಟ್- 10 ಗ್ರಾಂ ಹಳದಿ ಲೋಹದ ಬೆಲೆ 5 ಸಾವಿರ ಇಳಿಕೆ

Gold Price: ಚಿನ್ನದ ಸುಂಕ ಇಳಿಕೆ ಎಫೆಕ್ಟ್- 10 ಗ್ರಾಂ ಹಳದಿ ಲೋಹದ ಬೆಲೆ 5 ಸಾವಿರ ಇಳಿಕೆ

gold

Gold; 10 ಗ್ರಾಂ ಬಂಗಾರದ ಬೆಲೆ 1,000 ರೂ. ಇಳಿಕೆ!

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

jio

Reliance Jio ಮೊದಲ ತ್ರೈಮಾಸಿಕ ಲಾಭ 5,445 ಕೋಟಿ ರೂಪಾಯಿ

Stock Market: ಭಾರೀ ಕುಸಿತ ಕಂಡ ಷೇರುಪೇಟೆ ಸೂಚ್ಯಂಕ; 8 ಲಕ್ಷ ಕೋಟಿ ರೂ. ನಷ್ಟ

Stock Market: ಭಾರೀ ಕುಸಿತ ಕಂಡ ಷೇರುಪೇಟೆ ಸೂಚ್ಯಂಕ; 8 ಲಕ್ಷ ಕೋಟಿ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.