ಅಯ್ಯೋ ದೇವ್ರೆ ಆ್ಯಂಬುಲೆನ್ಸ್ ಡ್ರೈವರ್ ಹೀಗಾದ್ರೆ ಇನ್ನು ರೋಗಿ ಕಥೆ ಏನಾಗಬಹುದು?


Team Udayavani, May 23, 2020, 3:30 PM IST

ಅಯ್ಯೋ ದೇವ್ರೆ ಆ್ಯಂಬುಲೆನ್ಸ್ ಡ್ರೈವರ್ ಹೀಗಾದ್ರೆ ಇನ್ನು ರೋಗಿ ಕಥೆ ಏನಾಗಬಹುದು?

ಉಡುಪಿ:  ಒಂದೆಡೆ ಜನರು ಕೋವಿಡ್ 19 ವೈರಸ್ ಭೀತಿಯಿಂದ ಕಂಗಾಲಾಗಿದ್ದಾರೆ. ಅಲ್ಲದೇ ಇಂತಹ ಸಂದರ್ಭದಲ್ಲಿ ವಿಶ್ವಾಸ,
ಸಾಮಾಜಿಕ ಕಳಕಳಿ ಮುಖ್ಯ. ಆದರೆ ನೋಡಿ ಈ ಆ್ಯಂಬುಲೆನ್ಸ್ ಡ್ರೈವರ್ ಸ್ಥಿತಿಯನ್ನು! ಇದು ಉದಯವಾಣಿಗೆ
ಉಪ್ಪೂರು ಬಳಿ ಕಂಡುಬಂದ ದೃಶ್ಯ. ಜನರ ಪ್ರಾಣವನ್ನು ಕಾಪಾಡುವ ನಿಟ್ಟಿನಲ್ಲಿ ರೋಗಿಗಳನ್ನು ಆ್ಯಂಬುಲೆನ್ಸ್ ನಲ್ಲಿ
ಕರೆದೊಯ್ಯುತ್ತಾರೆ. ಅದು ಡ್ರೈವರ್ ಮೇಲಿನ ನಂಬಿಕೆಯ ಮೇಲೆ. ಆದರೆ ರೋಗಿಯನ್ನು ಕರೆದೊಯ್ಯುವ
ಆ್ಯಂಬುಲೆನ್ಸ್ ಚಾಲಕನೇ ಈ ರೀತಿ ಕುಡಿದು ತೂರಾಡಿ, ಆ್ಯಂಬುಲೆನ್ಸ್ ಅನ್ನು ಗದ್ದೆಯ ಕೆಳಭಾಗದ ಜಾಗಕ್ಕೆ ಇಳಿಸಿ
ಬಿಟ್ಟು ಒದ್ದಾಡುತ್ತಿದ್ದರೆ. ಜನರಿಗೆ ಆ್ಯಂಬುಲೆನ್ಸ್ ಸೇವೆ ಮೇಲಿನ ನಂಬಿಕೆಯೇ ಹೊರಟು ಹೋಗಬಹುದು.

ಈ ಚಾಲಕ ರೋಗಿ ಹಾಗೂ ಕುಟುಂಬದವರನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಬಿಟ್ಟು ವಾಪಸ್ ತೆರಳುವಾಗ ಈ ಘಟನೆ
ಸಂಭವಿಸಿದೆ. ಒಂದು ವೇಳೆ ರೋಗಿ ಮತ್ತು ಕುಟುಂಬದವರು ಇದ್ದ ವೇಳೆ ಈ ಘಟನೆ ಸಂಭವಿಸಿದ್ದರೆ ಆಗುವ
ಅನಾಹುತ ಊಹಿಸಿಕೊಳ್ಳಿ.

ಆ್ಯಂಬುಲೆನ್ಸ್ ಸೇವೆ ನೀಡುವ ವಾಹನ ಮಾಲಕರು ಕೂಡಾ ಇನ್ಮುಂದೆ ಇಂತಹ ಮದ್ಯ ವ್ಯಸನಿ ಚಾಲಕರನ್ನು ನೇಮಕ ಮಾಡಿಕೊಳ್ಳಬಾರದು. ಅಷ್ಟೇ ಅಲ್ಲ ರೋಗಿಗಳನ್ನು ಕರೆದೊಯ್ಯುವ ಮುನ್ನ ಕುಟುಂಬದ ಸದಸ್ಯರು ಕೂಡಾ ಒಮ್ಮೆ ಡ್ರೈವರ್ ಸ್ಥಿತಿಯನ್ನು ವಿಚಾರಿಸಿಕೊಳ್ಳುವುದು ಎಲ್ಲ ದೃಷ್ಟಿಯಿಂದ ಉತ್ತಮ. ಯಾಕೆಂದರೆ ಎಮರ್ಜೆನ್ಸಿ ಪರಿಸ್ಥಿತಿಯಲ್ಲಿ ಈ ರೀತಿ ಅವಘಡವಾಗುವ ಮುನ್ನ ಎಚ್ಚೆತ್ತುಕೊಳ್ಳುವುದು ಮುಖ್ಯ. ಆ್ಯಂಬುಲೆನ್ಸ್ ಗಳಿಗೆ ಇಂತಹ ಚಾಲಕರು ಯಮಸ್ವರೂಪಿಯಾದರೆ ಏನ್ ಮಾಡೋದು ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.