32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ


Team Udayavani, Jun 10, 2023, 8:08 PM IST

amithab RAJANIKANTH

ಮುಂಬೈ: ಭಾರತೀಯ ಚಿತ್ರರಂಗದ ದಿಗ್ಗಜ ನಟರಾದ ಅಮಿತಾಬ್‌ ಬಚ್ಚನ್‌ ಮತ್ತು ರಜನೀಕಾಂತ್‌ ಬರೋಬ್ಬರಿ 32 ವರ್ಷಗಳ ಬಳಿಕ ಸಿನೆಮಾವೊಂದಕ್ಕೆ ಜೊತೆಯಾಗಲಿದ್ದಾರೆ. ಒಂದು ಕಾಲದಲ್ಲಿ ʻಹಮ್‌ʼ, ʻಅಂಧಾ ಕಾನೂನ್‌ʼ, ʻಗೆರಾಫ್ತಾರ್‌ʼ ಮೊದಲಾದ ಹಿಟ್‌ ಸಿನೆಮಾಗಳಲ್ಲಿ ಜೊತೆಯಾಗಿ ನಟಿಸಿದ್ದ ಈ ಜೋಡಿ  ಮತ್ತೊಮ್ಮೆ ಒಂದಾಗಲಿದ್ದಾರೆ.

ಬಹುನಿರೀಕ್ಷಿತ ʻಜೈಲರ್‌ʼ ಸಿನೆಮಾ ಸೆಟ್ಟೇರಲು ರೆಡಿಯಾಗಿದ್ದು, ಈ ಹೊತ್ತಲ್ಲೇ ಸಿನಿಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ʻತಲೈವಾರ್‌ 170ʼ ಎಂಬ ಸಿನೆಮಾದಲ್ಲಿ ರಜನಿ-ಅಮಿತಾಬ್‌ ಜೋಡಿ ಜೊತೆಯಾಗಿ ನಟಿಸಲಿದ್ದು, ಈ ಸಿನೆಮಾವನ್ನು ʻಜೈ ಭೀಮ್‌ʼ ಖ್ಯಾತಿಯ ಟಿ.ಜೆ ಜ್ಞಾನವೇಲ್‌ ಅವರು ನಿರ್ದೇಶಿಸಲಿದ್ದಾರೆ.
ಇದು ರಜನಿಕಾಂತ್‌ ಅಭಿನಯದ 170ನೇ ಸಿನಿಮಾ ಆಗಿರುವ ಕಾರಣ ಇದಕ್ಕೆ ʻತಲೈವಾರ್‌ 170ʼ ಎಂದು ಹೆಸರಿಡಲಾಗಿದೆ.

ಇದನ್ನೂ ಓದಿ: WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

ಟಾಪ್ ನ್ಯೂಸ್

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

h c mahadevappa

BJP- JDS ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಸಚಿವ ಮಹದೇವಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nachinavadu movie

ಪ್ರೀತಿ, ಗೀತಿ ಇತ್ಯಾದಿ…: ನೆಚ್ಚಿನವಾಡು ತೆಲುಗು ಸಿನಿಮಾ

Malayalam filmmaker: ಮಲಯಾಳಂ ಚಿತ್ರರಂಗದ ದಿಗ್ಗಜ ನಿರ್ದೇಶಕ  ಕೆಜಿ ಜಾರ್ಜ್ ನಿಧನ

Malayalam filmmaker: ಮಲಯಾಳಂ ಚಿತ್ರರಂಗದ ದಿಗ್ಗಜ ನಿರ್ದೇಶಕ  ಕೆಜಿ ಜಾರ್ಜ್ ನಿಧನ

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌ ಹಾಸನ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್‌ ಹಾಸನ್

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.