ಕ್ಷಮಾದಾನ ಅರ್ಜಿ-ವಿಳಂಬ ಸಲ್ಲದು: Supreme Court
Team Udayavani, Apr 15, 2023, 7:17 AM IST
ಹೊಸದಿಲ್ಲಿ: ಮರಣದಂಡನೆಗೆ ಗುರಿಯಾದ ಅಪರಾಧಿಗಳು ಕ್ಷಮಾದಾನ ಅರ್ಜಿ ನಿರ್ಣಯದಲ್ಲಾಗುವ ವಿಳಂಬದ ಲಾಭ ಪಡೆಯುತ್ತಿದ್ದಾರೆ. ಇದನ್ನು ತಪ್ಪಿಸಲು ರಾಜ್ಯ ಸರಕಾರಗಳು ಹಾಗೂ ಸಂಬಂಧಪಟ್ಟ ಪ್ರಾಧಿಕಾರ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾ| ಎಂ.ಆರ್ ಶಾ ಹಾಗೂ ನ್ಯಾ|ಸಿ.ಟಿ.ರವಿ ಕುಮಾರ್ ಅವರ ನ್ಯಾಯಪೀಠವು, ಸುಪ್ರೀಂ ಕೋರ್ಟ್ನ ತೀರ್ಪಿನ ಬಳಿಕವೂ ಕ್ಷಮಾದಾನ ಅರ್ಜಿಗಳ ನಿರ್ಣಯ ವಿಳಂಬವಾಗುತ್ತಿರುವುದನ್ನು ಗಮನಿಸಿದೆ. ಅಲ್ಲದೇ ಇಂಥದ್ದರಿಂದ ಮರಣ ದಂಡನೆ ಶಿಕ್ಷೆಯ ಉದ್ದೇಶವೇ ವ್ಯರ್ಥವಾಗುತ್ತದೆ. ಇನ್ನು ಮುಂದೆ ರಾಜ್ಯ ಸರಕಾರಗಳು ಅಥವಾ ಸಂಬಂಧಪಟ್ಟ ಆಡಳಿತ ಇಂಥ ಅರ್ಜಿಗಳ ನಿರ್ಣಯ, ವಿಲೇವಾರಿ ಖಾತರಿ ಪಡಿಸಬೇಕು. ಆಗಷ್ಟೇ ಅಪರಾಧಿಗೆ ಆತನ ಹಣೆಬರಹ ಏನು ಎಂದು ತಿಳಿಯುವುದು ಹಾಗೂ ಸಂತ್ರಸ್ತರಿಗೆ ನ್ಯಾಯ ದೊರಕುವುದು ಎಂದಿದೆ.
ಮಹಾರಾಷ್ಟ್ರ ಸರಕಾರವು ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳ ಪ್ರಕರಣವೊಂದರಲ್ಲಿ ಬಾಂಬೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್