ಪರಿಷತ್ ಪ್ರಚಾರದಿಂದ ದೂರ : ಕಾರಣ ತಿಳಿಸಿದ ಸಂಸದ ಅನಂತಕುಮಾರ‌ ಹೆಗಡೆ


Team Udayavani, Dec 2, 2021, 2:06 PM IST

1-dddf

ಶಿರಸಿ: ಪೂರ್ವ ನಿಗದಿತ ಪ್ರಯಾಣ ಹಾಗೂ ಸಂಸತ್ತಿನ ಕಲಾಪಗಳ‌ ಕಾರಣದಿಂದ ವಿಧಾ‌ ಪರಿಷತ್ ಚುನಾವಣಾ‌ ಪ್ರಚಾರದಲ್ಲಿ‌ ಪಾಲ್ಗೊಳ್ಳುತ್ತಿಲ್ಲ ಎಂದು ಸಂಸದ ಅನಂತಕುಮಾರ‌ ಹೆಗಡೆ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಘೋಷಣೆಯಾದಾಗಿನಿಂದ ಪೂರ್ವ ನಿಗದಿತ ಬೆಂಗಳೂರು, ಮೈಸೂರು ಹಾಗೂ ತಮಿಳುನಾಡು ಪ್ರವಾಸದಲ್ಲಿದ್ದೇನೆ. ನವೆಂಬರ್ 29 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸುತ್ತಿರುವುದರಿಂದ ಅನಿವಾರ್ಯವಾಗಿ ಉತ್ತರ ಕನ್ನಡ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಪರವಾಗಿ ಮತ ಪ್ರಚಾರಕ್ಕೆ ಬರಲು ಸಾಧ್ಯವಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.

ಈಗಾಗಲೇ ಈ ವಿಷಯವನ್ನು ಜಿಲ್ಲೆಯ ಎಲ್ಲಾ ಮುಖಂಡರಿಗೂ ತಿಳಿಸಲಾಗಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಪಕ್ಷದ ಮುಖಂಡರು ಸಾಮೂಹಿಕ ಜವಾಬ್ದಾರಿಯನ್ನು ಸ್ವೀಕರಿಸಲು ಸೂಚಿಸಿರುತ್ತೇನೆ ಎಂದ ಅವರು, ಅಭ್ಯರ್ಥಿ ಗಣಪತಿ ಉಳ್ವೇಕರ್ ಇವರ ಗೆಲುವು ನಿಶ್ಚಿತ. ಈಗಾಗಲೇ ಜಿಲ್ಲೆಯ ಶಾಸಕರು, ಉಸ್ತುವಾರಿ ಮಂತ್ರಿಗಳು ಹಾಗೂ ಇನ್ನೀತರ ಮುಖಂಡರುಗಳು ಬಿಜೆಪಿ ಅಭ್ಯರ್ಥಿಯ ಗೆಲುವಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರಕಾರದ ಅಭಿವೃದ್ಧಿ ಕಾರ್ಯಗಳೇ ಅಭ್ಯರ್ಥಿ ಗೆಲುವಿಗೆ ಪೂರಕವಾಗಲಿವೆ. ಈ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತದಾರರಾಗಿದ್ದು, ಅವರೆಲ್ಲರೂ ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಮತವನ್ನು ಚಲಾಯಿಸಲಿದ್ದು, ಈ ಬಾರಿ ಗಣಪತಿ ಉಳ್ವೇಕರ್ ಇವರು ಮೇಲ್ಮನೆಯನ್ನು ಪ್ರವೇಶಿಸುವುದು ನಿಶ್ಚಿತ ಎಂದರು.

ಜಿಲ್ಲೆಯ ಪ್ರಬುದ್ಧ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಬಿಜೆಪಿ ಅಭ್ಯರ್ಥಿಯ ಪರವಾಗಿ ಮತವನ್ನು ಚಲಾಯಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಉಳ್ವೇಕರ್ ಇವರನ್ನು ಬಹುಮತದಿಂದ ಆರಿಸಿ ತರಬೇಕೆಂದು ಮತದಾರರಲ್ಲಿ ವಿನಂತಿಸಿಕೊಳ್ಳುವುದಾಗಿಯೂ ತಿಳಿಸಿದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.