ರಸ್ತೆಗಳಿಗೆ ಮುಸ್ಲಿಮರ ಹೆಸರಿಡದಂತೆ ಅನಂತಕುಮಾರ್ ಹೆಗಡೆ ಆಗ್ರಹ
Team Udayavani, Dec 31, 2020, 10:56 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪಾದರಾಯನಪುರ ವಾರ್ಡ್ನ ಮುಖ್ಯ ರಸ್ತೆ, ಅಡ್ಡ ರಸ್ತೆಗಳಿಗೆ ಮುಸಲ್ಮಾನ್ ವ್ಯಕ್ತಿಗಳ ಹೆಸರು ಇಡದಂತೆ ಉತ್ತರ ಕನ್ನಡ (ಕೆನರಾ)ಅನಂತಕುಮಾರ್ ಹೆಗಡೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ, ಪಾದರಾಯನಪುರ ವಾರ್ಡ್ ನಲ್ಲಿ ಕೇವಲ ಮುಸಲ್ಮಾನರ ಹೆಸರು ಶಿಫಾರಸ್ಸು ಮಾಡಿ
ಸಮಾಜ ಸೇವಕರ ಹೆಸರಿನಲ್ಲಿ ಕೋಮು ವೈಭವೀಕರಣ ಸರಿಯಲ್ಲ. ಬಿಬಿಎಂಪಿಯ ಈ ನಿರ್ಧಾರದಿಂದ ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ. ಬಿಬಿಎಂಪಿ ಮಾದರಿಯಲ್ಲಿ ಬಹು ಸಂಖ್ಯಾತ ಬಾಹುಳ್ಯವುಳ್ಳ ನಗರ ಸಭೆ, ಪುರಸಭೆ ಹಾಗೂ ಪಪಂಗಳು ಇದೇ
ರೀತಿ ತೀರ್ಮಾನ ತೆಗೆದುಕೊಂಡರೆ ಪರಿಸ್ಥಿತಿ ಊಹಿಸಲು ಕಷ್ಟವಾಗಲಿದೆ.
ಬಿಬಿಎಂಪಿ ನಿರ್ಧಾರ ಬೇಜವಾಬ್ದಾರಿ ತನದ ಪರಮಾವಧಿಯಾಗಿದ್ದು, ಹಾಗೇನಾದರೂ ರಸ್ತೆಗಳಿಗೆ ಹೆಸರನ್ನು ಇಡಲೇಬೇಕಾದ ಅನಿವಾರ್ಯತೆ ಇದ್ದರೆ, ಸ್ವಾತಂತ್ರ್ಯ ಯೋಧರ, ರಾಷ್ಟ್ರ ಕಂಡ ಮಹಾನ್ ವ್ಯಕ್ತಿಗಳ, ದೇಶಕ್ಕಾಗಿ ಹೋರಾಡಿದ ಸೈನಿಕರ ಹೆಸರು
ಇಡುವಂತೆ ಸಲಹೆ ನೀಡಿದ್ದಾರೆ.
ಇದನ್ನೂ ಓದಿ:ಆಸ್ತಿಗಾಗಿ ತಂದೆಯ ಮೇಲೆ ಬಿಸಿನೀರು ಎರಚಿ ಚಾಕುವಿನಿಂದ ಇರಿದು ಕೊಂದ ಡ್ರಗ್ಸ್ ವ್ಯಸನಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು