ಕೋವಿಡ್ ಗೆ ಹೆದರಿ 15 ತಿಂಗಳು ಮನೆಯೊಳಗಿದ್ದ ಕುಟುಂಬ ಸದಸ್ಯರು, ಪೊಲೀಸರಿಂದ ರಕ್ಷಣೆ!

ಆರೋಗ್ಯ ಸ್ಥಿತಿ ಹದಗೆಟ್ಟಿರುವುದಾಗಿ ತಿಳಿಸಿರುವುದಾಗಿ ಗುರುನಾಥ್ ಅವರು ಎಎನ್ ಐ ಜತೆ ಮಾತನಾಡುತ್ತ ವಿವರ ನೀಡಿದ್ದಾರೆ.

Team Udayavani, Jul 22, 2021, 2:18 PM IST

ಕೋವಿಡ್ ಗೆ ಹೆದರಿ 15 ತಿಂಗಳು ಮನೆಯೊಳಗಿದ್ದ ಕುಟುಂಬ ಸದಸ್ಯರು, ಪೊಲೀಸರಿಂದ ರಕ್ಷಣೆ!

ಆಂಧ್ರಪ್ರದೇಶ: ಮಾರಣಾಂತಿಕ ಕೋವಿಡ್ 19 ಸೋಂಕು ತಗುಲಿ ಸಾಯಬಹುದು ಎಂಬ ಭಯದಿಂದ ಸುಮಾರು 15 ತಿಂಗಳು ಕಾಲ ಟೆಂಟ್ ಮನೆಯೊಳಗೆ ಇದ್ದು, ಅಸ್ವಸ್ಥಗೊಂಡಿರುವ ಕುಟುಂಬ ಸದಸ್ಯರನ್ನು ಪೊಲೀಸರು ರಕ್ಷಿಸಿರುವ ಘಟನೆ ಆಂಧ್ರಪ್ರದೇಶದ ಕಡಾಲಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ:ನನಗಿನ್ನೂ 15 ವರ್ಷ ಅವಕಾಶವಿದೆ, ರಾಜ್ಯವಾಳುವ ಆಸೆಯಿದೆ: ಉಮೇಶ್ ಕತ್ತಿ

ಕಡಾಲಿ ಗ್ರಾಮದ ಮುಖ್ಯಸ್ಥ ಚೊಪ್ಪಾಲಾ ಗುರುನಾಥ್ ಅವರ ಪ್ರಕಾರ, ನೆರೆಮನೆಯವರೊಬ್ಬರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ ಘಟನೆ ಬಳಿಕ ರುತಮ್ಮಾ(50ವರ್ಷ), ಕಾಂತಮಣಿ (32) ಮತ್ತು ರಾಣಿ (30ವರ್ಷ) ಸುಮಾರು 15 ತಿಂಗಳ ಕಾಲ ಮನೆಯಿಂದ ಹೊರ ಬಾರದೆ ಗೃಹಬಂಧನದಲ್ಲಿದ್ದರು ಎಂದು ತಿಳಿಸಿದ್ದಾರೆ.

ಸರ್ಕಾರದ ಯೋಜನೆಯಡಿ ಈ ಕುಟುಂಬಕ್ಕೆ ಮನೆ ನಿವೇಶನ ಮಂಜೂರಾಗಿದ್ದು, ಅದಕ್ಕಾಗಿ ಗ್ರಾಮದ ಸದಸ್ಯರೊಬ್ಬರು ಸಹಿ ಪಡೆಯಲು ಹೋದಾಗ ಈ ಘಟನೆ ಬೆಳಕಿಗೆ ಬಂದಿರುವುದಾಗಿ ವರದಿ ತಿಳಿಸಿದೆ. ಕಡಾಲಿ ಗ್ರಾಮದಲ್ಲಿ ಕಳೆದ 15 ತಿಂಗಳಿನಿಂದ ಮೂವರು ಟೆಂಟ್ ಮನೆಯೊಳಗಿದ್ದು ಯಾರನ್ನೂ ಭೇಟಿಯಾಗುತ್ತಿಲ್ಲ ಎಂದು ಗ್ರಾಮದ ಸದಸ್ಯರು ಅಧಿಕಾರಿಗಳಿಗೆ, ಗ್ರಾಮದ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದರು.

ಚುಟ್ಟುಗಲ್ಲಾ ಬೆನ್ನಿ ಅವರ ಪತ್ನಿ ರುತಮ್ಮಾ ಹಾಗೂ ಅವರ ಇಬ್ಬರು ಮಕ್ಕಳು ಟೆಂಟ್ ಮನೆಯಲ್ಲಿ ಕೋವಿಡ್ ನಿಂದ ಸಾಯಬಹುದು ಎಂಬ ಭಯದಿಂದ 15 ತಿಂಗಳ ಕಾಲ ಹೊರಗೆ ಬಂದಿಲ್ಲ. ಯಾವುದೇ ಆಶಾ ಕಾರ್ಯಕರ್ತೆಯರು ಮನೆ ಬಳಿ  ಹೋದಾಗ ಯಾವ ಪ್ರತಿಕ್ರಿಯೆಯೂ ಇರುತ್ತಿರಲಿಲ್ಲವಾಗಿತ್ತು. ಇತ್ತೀಚೆಗೆ ಅವರ ಕೆಲವು ಸಂಬಂಧಿಕರು ಈ ಬಗ್ಗೆ ಮಾಹಿತಿ ನೀಡಿ, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವುದಾಗಿ ತಿಳಿಸಿರುವುದಾಗಿ ಗುರುನಾಥ್ ಅವರು ಎಎನ್ ಐ ಜತೆ ಮಾತನಾಡುತ್ತ ವಿವರ ನೀಡಿದ್ದಾರೆ.

ನಂತರ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ವಿಷಯ ತಿಳಿದ ರಜೋಲೆ ಸಬ್ ಇನ್ಸ್ ಪೆಕ್ಟರ್ ಕೃಷ್ಣಮಾಚಾರಿ ಮತ್ತು ಅವರ ತಂಡ ಕುಟುಂಬ ಸದಸ್ಯರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ತಲೆಗೂದಲು ನೆರದಿದ್ದು, ತೀರಾ ಕೃಶಕಾಯರಾಗಿದ್ದರು. ಇದೀಗ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.