ಈ ತರ ಅಂಜಲ್ ಮೀನಿನ ತವಾ ಫ್ರೈ ನೀವು ತಿಂದಿದ್ದೀರಾ ?


ಶ್ರೀರಾಮ್ ನಾಯಕ್, Jan 20, 2023, 6:19 PM IST

ಈ ತರ ಅಂಜಲ್ ಮೀನಿನ ತವಾ ಫ್ರೈ ನೀವು ತಿಂದಿದ್ದೀರಾ ?

ಮೀನು ಮಾಂಸಹಾರಿಗಳಿಗೆ ತುಂಬಾ ಪ್ರಿಯ ಆಹಾರ ಅದರಲ್ಲೂ ಕರಾವಳಿ ತೀರದವರಿಗೆ ಅಂತೂ ಮೀನು ಕಂಡರೆ ಪಂಚಪ್ರಾಣ. ಮೀನು ತುಂಬಾ ಆರೋಗ್ಯಕರ ಆಹಾರ. ಮೀನಿನಲ್ಲಿ ವಿಟಮಿನ್ ಎ, ವಿಟಮಿನ್ ಡಿ, ಕ್ಯಾಲ್ಸಿಯಂ, ಪ್ರೋಟೀನ್, ಕಬ್ಬಿಣಾಂಶ, ಮೆಗ್ನಿಶಿಯಂ ಹಾಗೂ ಪೊಟಾಶಿಯಂನಂತಹ ಖನಿಜಾಂಶಗಳಿರುತ್ತದೆ.

ಒಂದೊಂದು ಮೀನು ತನ್ನದೇ ಆದ ವಿಶಿಷ್ಟ ರುಚಿಯನ್ನು ಹೊಂದಿರುತ್ತದೆ. ಅದರಲ್ಲಿ ಅಂಜಲ್ ಫಿಶ್ ಹೆಸರು ಕೇಳಿದರೆ ಸಾಕು ಮೀನು ಪ್ರಿಯರ ಬಾಯಲ್ಲಿ ನೀರೂರಿಸುವುದು ಸಹಜ.

ಅಂಜಲ್ ಮೀನಿನ ವಿಶೇಷತೆಯೆಂದರೆ ಇದು ರುಚಿಯ ಜೊತೆಗೆ ಮುಳ್ಳು ಕಡಿಮೆ ಇರುವುದರಿಂದ ಮಕ್ಕಳು ಸಹ ಇಷ್ಟಪಡುತ್ತಾರೆ.

ಈ ಮೀನಿನಿಂದ ಸಾರು ಮಾಡುವ ಬದಲು ಫ್ರೈ ಮಾಡಿ ತಿಂದರೆ ಅದರ ಮಜಾವೇ ಬೇರೆ ಯಾಕೆಂದರೆ ಅದರಿಂದ ಮಾಡುವ ತವಾ ಫ್ರೈ ಬಲು ರುಚಿ.

ಹಾಗಾದರೆ ಮತ್ಯಾಕೆ ತಡ ನೀವೂ ಕೂಡಾ ನಿಮ್ಮ ಮನೆಯಲ್ಲಿ ಅಂಜಲ್ ತವಾ ಫ್ರೈ ಮಾಡಿ ನೋಡಿ

ಅಂಜಲ್ ಮೀನಿನ ತವಾ ಫ್ರೈ ಮಾಡುವ ವಿಧಾನವನ್ನು ತಿಳಿಯೋಣ ಬನ್ನಿ….

ಬೇಕಾಗುವ ಸಾಮಗ್ರಿಗಳು
ಅಂಜಲ್‌ ಮೀನು- ಅರ್ಧ ಕೆಜಿ, ಖಾರದ ಪುಡಿ- 3ಚಮಚ,ಅರಿಶಿನ ಪುಡಿ- ಅರ್ಧ ಚಮಚ,ಫಿಶ್ ಮಸಾಲ ಪೌಡರ್-4 ಚಮಚ -ನಿಂಬೆಹಣ್ಣು-1, ಎಣ್ಣೆ ,ರುಚಿಗೆ ತಕ್ಕಷ್ಟು ಉಪ್ಪು

ತಯಾರಿಸುವ ವಿಧಾನ

-ಮೊದಲು ಮೀನನ್ನು ತುಂಡರಿಸಿ ಅರಿಶಿನ, ಸ್ವಲ್ಪ ಉಪ್ಪು ಹಾಕಿ ಚೆನ್ನಾಗಿ ತೊಳೆಯಿರಿ.

– ಒಂದು ತಟ್ಟೆಗೆ ಅರಿಶಿನ, ಉಪ್ಪು, ಖಾರದ ಪುಡಿ,ಫಿಶ್ ಮಸಾಲ ಪೌಡರ್ ಮತ್ತು ನಿಂಬೆ ಹಣ್ಣಿನ ರಸ ಹಾಕಿ ಸರಿಯಾಗಿ ಮಿಕ್ಸ್‌ ಮಾಡಿ ಅದಕ್ಕೆ ಮೀನನ್ನು ಹಾಕಿ ಆ ಪೇಸ್ಟ್‌ ಅನ್ನು ಮೀನಿನ ತುಂಡುಗಳ ಮೇಲೆ ಚೆನ್ನಾಗಿ ಸವರಿ.

-ಈಗ ಮೀನು ಮಸಾಲೆಯನ್ನು ಚೆನ್ನಾಗಿ ಹೀರಿ ಕೊಳ್ಳಲು 1ಗಂಟೆಗಳ ಕಾಲ ಹಾಗೇ ಬಿಡಿ.

-ತವಾ ಬಿಸಿ ಮಾಡಿ ಅದಕ್ಕೆ 3 ಚಮಚ ಎಣ್ಣೆ ಹಾಕಿ ಸಣ್ಣ ಉರಿ ಮಾಡಿ ಮೀನು ಹಾಕಿ 10 ನಿಮಿಷ ಫ್ರೈ ಮಾಡಿ ನಂತರ ಅದರ ಮತ್ತೊಂದು ಬದಿಯನ್ನು ಕೂಡ ಫ್ರೈ ಮಾಡಿದರೆ ಅಂಜಲ್ ಮೀನಿನ ತವಾ ಫ್ರೈ ಸವಿಯಲು ಸಿದ್ಧ.

ಇದನ್ನು ಕೊತ್ತಂಬರಿ ಸೊಪ್ಪು ಮತ್ತು ನಿಂಬೆಹಣ್ಣಿನಿಂದ ಅಲಂಕರಿಸಿ ಸರ್ವ್‌ ಮಾಡಿ.

-ಶ್ರೀರಾಮ ಜಿ.ನಾಯಕ್‌

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.