ಅಗತ್ಯ ಬಿದ್ದರೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಸರಕಾರ ಸಿದ್ಧವಿದೆ : ಸಚಿವ ಸೋಮಶೇಖರ್‌


Team Udayavani, Nov 15, 2020, 6:11 PM IST

ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತರಲು ಸರಕಾರ ಸಿದ್ಧವಿದೆ : ಸಚಿವ ಸೋಮಶೇಖರ್‌

ಸುರತ್ಕಲ್: ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತಾಗಲು ಅಗತ್ಯ ಬಿದ್ದರೆ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತರಲು ಸರಕಾರ ಸಿದ್ಧವಿದೆ ಎಂದು ಕೃಷಿ ಮಾರುಕಟ್ಟೆ ಇಲಾಖಾ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು.

ಬೈಕಂಪಾಡಿ ಎಪಿಎಂಸಿ ಯಾರ್ಡ್‌ಗೆ ಭೇಟಿ ನೀಡಿ ಸ್ಥಳೀಯ ಶಾಸಕರು, ಸಮಿತಿಯ ಪದಾಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕೇಂದ್ರ ಸರಕಾರವು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವರ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು ಎಂಬ ಕಾನೂನು ತಂದ ಬಳಿಕ, ಬಹುತೇಕ ಎಪಿಎಂಸಿಗಳು ಭೀತಿಯಲ್ಲಿವೆ. ಆದರೆ ಎಪಿಎಂಸಿ ಯಾರ್ಡ್‌ಗಳ ಪರ್ಯಯ ಬಳಕೆ, ಆರ್ಥಿಕವಾಗಿ ಸಮಿತಿಗಳನ್ನು ಸುದೃಢಗೊಳಿಸಲು ಅಗತ್ಯ ಕ್ರಮವನ್ನು ಶೀಘ್ರ ಕೈಗೊಳ್ಳಲಾಗುವುದು. ಇದರ ಜತೆಗೆ ಎಪಿಎಂಸಿಯ ಅ ಧಿಕಾರವನ್ನು ವಿಕೇಂದ್ರೀಕರಣ ಮಾಡುವಲ್ಲಿಯೂ ಸರಕಾರ ಚಿಂತನೆ ನಡೆಸಲಿದೆ. ಇದರಿಂದ ಸಣ್ಣಪುಟ್ಟ ಕಾಮಗಾರಿ, ಅಭಿವೃದ್ಧಿಗೆ ಬೆಂಗಳೂರನ್ನು ಆಶ್ರಯಿಸುವುದು ತಪ್ಪಲಿದೆ ಎಂದರು.

ಇದನ್ನೂ ಓದಿ:ಮೈಸೂರು: ಪ್ರೀತಿಯ ನಾಟಕವಾಡಿ ಯುವತಿಯನ್ನು ಬೆಂಕಿಹಚ್ಚಿ ಕೊಂದ ಹಂತಕ ಅರೆಸ್ಟ್

ರಾಜ್ಯದ ನಾನಾ ಭಾಗದಲ್ಲಿರು ಎಪಿಎಂಸಿಗಳಲ್ಲಿ ಎಕರೆ ಗಟ್ಟಲೆ ಭೂಮಿಯಿದ್ದು, ಪರ್ಯಾಯ ಬಳಕೆಗೆ ಸರಕಾರದ ಇತರ ಇಲಾಖೆಗಳಿಂದ ಮನವಿಗಳು ಬರುತ್ತಿವೆ. ಆದರೆ ಕೃಷಿಕರಿಗಾಗಿಯೇ ಇದು ಉಳಿಯಬೇಕು. ಈ ನಿಟ್ಟಿನಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರು, ಅ ಧಿಕಾರಿಗಳು ಆಯಾ ಎಪಿಎಂಸಿ ಬಲವರ್ಧನೆಗೆ ನೀಲಿ ನಕಾಶೆ ಮಾಡಿ ಕಳಿಸಬೇಕು ಎಂದರು.

ಕೋಲ್ಡ್‌ ಸ್ಟೋರೇಜ್‌ ಅಗತ್ಯ
ಬೈಕಂಪಾಡಿ ಯಾರ್ಡ್‌ ಸೂಕ್ತ ಸಂಪರ್ಕ ವ್ಯವಸ್ಥೆ ಹೊಂದಿದ್ದು, ಈ ಭಾಗದಲ್ಲಿ ಹಣ್ಣು ಹಂಪಲು ಕೋಲ್ಡ್‌ ಸ್ಟೋರೇಜ್‌ ಅಗತ್ಯವಿದೆ. ಇದರ ಜತೆಗೆ ಈ ಯಾರ್ಡನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿದ್ದು, ಸಚಿವರು ಅನುಮೋದನೆಯನ್ನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಮನವಿ ಮಾಡಿದರು.

ಬೈಕಂಪಾಡಿ ಯಾರ್ಡ್‌ನಲ್ಲಿ ಹಣ್ಣು ತರಕಾರಿ ಮಾರಲು ಆಸಕ್ತರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಕಾನೂನು ತಿದ್ದುಪಡಿಯ ಅಗತ್ಯವಿದೆ. 80 ಎಕರೆ ಪ್ರದೇಶ ಸದ್ಬಳಕೆಯಾಗಬೇಕಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ ನುಡಿದರು.

ಎಪಿಎಂಸಿ ಅಧ್ಯಕ್ಷರ ಮನವಿ; ಸಚಿವರ ಭರವಸೆ
ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ಅವರು ಸಚಿವರಿಗೆ ಮನವಿ ಸಲ್ಲಿಸಿ, ಕನಿಷ್ಠ 1 ಕೋಟಿ ರೂ. ಕಾಮಗಾರಿಯನ್ನು ನಡೆಸಲು ಸಮಿತಿ ಮಟ್ಟದಲ್ಲಿ ಅ ಧಿಕಾರ ನೀಡುವುದು, ಆದಾಯ ನಿ ಧಿಯಲ್ಲಿ ಇದೀಗ ನಿಗದಿ ಮಾಡಿದ 34 ಪೈಸೆಗಳನ್ನು ಎಪಿಎಂಸಿಗೆ ನೀಡುವಂತೆ, ಬೈಕಂಪಾಡಿ ಎಪಿಎಂಸಿಯನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಲು ಬೇಕಾದ ತುರ್ತು ಕ್ರಮವನ್ನು ಕೈಗೊಂಡು ಸಮರ್ಪಕವಾಗಿ ಬಳಸಿಕೊಳ್ಳುವಂತಾಗಲು ಯೋಜನೆಗೆ ಅನುಮೋದನೆ ನೀಡುವಂತೆ ಆಗ್ರಹಿಸಿ ದರು. ಇದಕ್ಕೆ ಸ್ಪಂದಿಸಿದ ಸಚಿವರು ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚಿಸುವ ಭರವಸೆ ನೀಡಿದರು.

ಉಪಾಧ್ಯಕ್ಷೆ ರಜನಿ ದುಗ್ಗಣ್ಣ, ಸದಸ್ಯರಾದ ಅಶೋಕ್‌ ಶೆಟ್ಟಿ, ಪ್ರವೀಣ್‌ ಕುಮಾರ್‌, ರುಕ್ಮಯ್ಯ ನಾಯ್ಕ, ವರ್ತಕರ ಪ್ರತಿನಿಧಿ  ರಾಘವ ಶೆಟ್ಟಿ , ಎಂಜಿನಿಯರ್‌ ಗಣೇಶ್‌ ಹೆಗ್ಡೆ, ಕಾರ್ಯದರ್ಶಿ ಎಚ್‌.ಸಿ.ಎಂ. ರಾಣಿ, ವರ್ತಕರ ಸಂಘದ ಅಧ್ಯಕ್ಷ ಭರತ್‌ ರಾಜ್‌ ಕೃಷ್ಣಾಪುರ, ಮನಪಾ ಸದಸ್ಯ ವರುಣ್‌ ಚೌಟ, ಮತ್ತಿತರರಿದ್ದರು.

ಟಾಪ್ ನ್ಯೂಸ್

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.