ಬೆಳಗಾವಿ ಕಲ್ಲು ತೂರಾಟ : ಪುಂಡರನ್ನು ಸರ್ಕಾರ ಸುಮ್ಮನೆ ಬಿಡಲ್ಲ : ಆರಗ ಜ್ಞಾನೇಂದ್ರ
Team Udayavani, Dec 18, 2021, 8:21 AM IST
ಬೆಳಗಾವಿ : ನಗರದ ಸಂಭಾಜಿ ವೃತ್ತದಲ್ಲಿ ಶುಕ್ರವಾರ ಹಿಂದೂಪರ ಸಂಘಟನೆಗಳು ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ ನಡೆಸಿರುವ ಬಗ್ಗೆ ಗೃಹ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರನ್ನು ಸರ್ಕಾರ ಸುಮ್ಮನೆ ಬಿಡಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಪುಂಡರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರನ್ನು ಸರ್ಕಾರ ಸುಮ್ಮನೆ ಬಿಡಲ್ಲ.ಇಂತಹ ಪುಂಡರನ್ನು ಹತ್ತಿಕ್ಕುತ್ತೇವೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಈಗಾಗಲೇ ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಪೊಲೀಸರು ತೆಗೆದುಕೊಳ್ಳುವ ಕ್ರಮವನ್ನು ನೋಡಿ ಎಂದಿದ್ದಾರೆ.
ಇದು ಬೆರಳೆಣಿಕೆಯಷ್ಟು ಪುಂಡರು ಮಾಡುತ್ತಿರುವ ಕೃತ್ಯ. ಇವರನ್ನು ಸರ್ಕಾರ ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಲ್ಲ. ಕ್ರಮ ಕೈಗೊಳ್ಳುತ್ತದೆ ಎಂದು ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ