Aranthodu: ಅಕ್ರಮ ಮರಳು ಸಾಗಾಟದ ಟಿಪ್ಪರ್ ವಶ
Team Udayavani, Mar 6, 2024, 10:00 PM IST
ಅರಂತೋಡು: ಅರಂತೋಡು ಜಂಕ್ಷನ್ ಬಳಿ ಮರಳು ಅಕ್ರಮ ಸಾಗಾಟದ ಟಿಪ್ಪರ್ಲಾರಿಯನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸುಳ್ಯ ಠಾಣೆಯ ಅಪರಾಧ ತನಿಖಾ ವಿಭಾಗದ ಉಪನಿರೀಕ್ಷಕಿ ಸರಸ್ವತಿ ಅವರು ಕಲ್ಲುಗುಂಡಿ ಕಡೆಯಿಂದ ತಮ್ಮ ಸಿಬಂದಿ ಜತೆಗೆ ಬರುತ್ತಿದ್ದ ಸಂದರ್ಭ ಮರಳು ತುಂಬಿದ ಟಿಪ್ಪರ್ ವಾಹನ ರಸ್ತೆಯಲ್ಲಿ ನಿಂತಿರುವುದು ಕಾಣಿಸಿತು. ಅವರು ವಾಹನದತ್ತ ತೆರಳಿದಾಗ ಚಾಲಕ ಪರಾರಿಯಾಗಿದ್ದಾನೆ. ಟಿಪ್ಪರ್ ಅನ್ನು ಪರಿಶೀಲಿಸಿದಾಗ ಮರಳು ತುಂಬಿರುವುದು ಕಂಡುಬಂದಿತು.
ಪೊಲೀಸರು ಲಾರಿಯನ್ನು ವಶಪಡಿಸಿಕೊಂಡು ಠಾಣೆಗೆ ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್